ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು

ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು

Published : May 13, 2026, 12:48 PM IST

ಅಮ್ಮನ ಆಡಳಿತದಲ್ಲಿ ಸೈಲೆಂಟಾಗಿದ್ದ ವಿಜಯ್​​ ಕತೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ದಶಕಗಳ ಹಿಂದೆಯೇ ವಿಜಯ್​​ ತಮಿಳುನಾಡು ರಾಜಕೀಯ ಪ್ರವೇಶಕ್ಕೆ ತೀರ್ಮಾನ ಮಾಡಿದ್ರಾ..? ಆ ತೀರ್ಮಾನವನ್ನು ಅರಿತು ಜಯಲಲಿತಾ ವಿಜಯ್​​​ನನ್ನು ಕಾಡಿದ್ರಾ ?

ತಮಿಳುನಾಡಿನ ರಾಜಕೀಯ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ತಿದೆ.. ಅಮ್ಮನ ಪಾರ್ಟಿಯ 30 ಶಾಸಕರು ಟಿವಿಕೆ ಬೆಂಬಲಕ್ಕೆ ನಿಂತಿದ್ದಾರೆ.. ಇದ್ರಿಂದ AIADMK ಛಿದ್ರಾವಾಗೋದು ಗ್ಯಾರಂಟಿಯಾಗಿದೆ. ಈ ಸಲ ಜೋಡಿ ಎಲೆಗಳ ಪಾರ್ಟಿ ಒಡೆದೋದ್ರೆ, ಆರು ದಶಕಗಳ ಕೋಟೆ ನೆಲಸಮವಾದಂತೆಯೇ. ಈ ಕೋಟೆಯನ್ನು ಭೇದಿಸಿದ್ದು ಮಾತ್ರ ದಳಪತಿ ವಿಜಯ್​. ಅದೇಗೆ ಅನ್ನೋದ್ರ ಹಿಂದೆ ಒಂದು ಸೇಡಿನ ರಹಸ್ಯವಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more