ಭಾರತ್ ಬಂದ್ ನಡುವೆ ಸಂಜೆ 7 ಗಂಟೆಗೆ ರೈತ ನಾಯಕರ ಸಭೆ ಕರೆದ ಅಮಿತ್ ಶಾ!

Published : Dec 08, 2020, 03:14 PM IST
ಭಾರತ್ ಬಂದ್ ನಡುವೆ ಸಂಜೆ 7 ಗಂಟೆಗೆ ರೈತ ನಾಯಕರ ಸಭೆ ಕರೆದ ಅಮಿತ್ ಶಾ!

ಸಾರಾಂಶ

ರೈತರಿಂದ ಭಾರತ್ ಬಂದ್| ಭಾರತ್‌ ಬಂದ್‌ನಿಂದಾಗಿ ಹಲವೆಡೆ ಅಡಚಣೆ| ಸಂಜೆ ಏಳು ಗಂಟೆಗೆ ರೈತರೊಂದಿಗೆ ಸಭೆ ನಡೆಸಲಿದ್ದಾರೆ ಗೃಹ ಸಚಿವ ಅಮಿತ್ ಶಾ

ನವದೆಹಲಿ(ಡಿ.08): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನು ವಿರೋಧಿಸಿ ದೇಶಾದ್ಯಂತ ಇಂದು ಭಾರತ್ ಬಂದ್ರ್ಗೆ ಕರೆ ನೀಡಲಾಗಿದೆ. ನಾಲ್ಕು ಗಂಟೆಗಳ ಕಾಲ ನಡೆಯುವ ಈ ಬಂದ್‌ಗೆ ಒಟ್ಟು ಹದಿನೆಂಟು ರಾಜಕೀಯ ಪಕ್ಷಗಳು ಸೇರಿ ಅನೇಕ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಹೀಗಿರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು, ಮಂಗಳವಾರ ಸಂಜೆ  ಗಂಟೆಗೆ ರೈತ ನಾಯಕರ ಸಭೆ ಕರೆದಿದ್ದಾರೆ. 

ಇಂದು ಭಾರತ್ ಬಂದ್: ಸಂಪೂರ್ಣ ಸ್ತಬ್ಧ ಇಲ್ಲ? ಕಾರಣ ಇಲ್ಲಿದೆ

ಹೌದು ರೈತರು ಕರೆದ ಈ ಬಂದ್‌ನಿಂದಾಗಿ ದೇಶದ ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಅನೇಕ ಕಡೆ ರಾಷ್ಟ್ರೀಯ ಹೆದ್ದಾರಿಗಳು ಮುಚ್ಚಲ್ಪಟ್ಟಿದ್ದರೆ, ಮಾರುಕಟ್ಟೆಗಳೂ ಬಂದ್ ಆಗಿವೆ. 

ಹೀಗಿರುವಾಗಲೇ ರೈತ ನಾಯಕ ರಾಕೇಶ್ ಟಿಕೈಟ್ 'ನನಗೊಂದು ಕರೆಡ ಬಂದಿದ್ದು, ಇಂದು ಸಂಜೆ ಏಳು ಗಂಟೆಗೆ ಅಮಿತ್ ಶಾ ನಮ್ಮನ್ನು ಭೇಟಿಯಾಗಲು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!
ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?