ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!

ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!

Published : Jun 06, 2026, 02:55 PM IST

ಕಳೆದೊಂದು ದಶಕದಲ್ಲಿ ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಕ್ರಿಯೇಟ್ ಮಾಡಿದ ಇಂಪ್ಯಾಕ್ಟ್ ತರ ಬೇರೆ ಯಾರೂ ಮಾಡಿಲ್ಲ ಅನ್ಸುತ್ತೆ.. ಈಗ ಅವರು ಆರಿಸಿಕೊಂಡಿರೋ ದಾರಿಯೂ ವಿಭಿನ್ನ ಲೆಕ್ಕಾಚಾರಕ್ಕೆ ಕಾರಣವಾಗಿದೆ

ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ಸಂಗತಿ ಇದು. ದಕ್ಷಿಣ ರಾಜ್ಯಗಳ ರಾಜಕಾರಣದಲ್ಲಂತೂ ಇದು ಸ್ಫೋಟಕ ಸುದ್ದಿ. ಅದೇ, ಅಣ್ಣಾಮಲೈ ರಾಜೀನಾಮೆ. ನೆಲೆಯೇ ಇಲ್ಲದ ಪಕ್ಷ ಸೇರ್ಕೊಂಡು, ಅದಕ್ಕೊಂದು ಬುನಾದಿ ಹಾಕಿಕೊಟ್ಟ ಅಣ್ಣಾಮಲೈ, ಅದೇ ರಾಜಕೀಯ ಪಕ್ಷದಿಂದ ಹೊರಬಂದಿದ್ದಾರೆ. ಈ ಒಂದು ಸಂಗತಿ,  ಒಂದಷ್ಟು  ಅನುಮಾಗಳಿಗೆ ಜನ್ಮ ನೀಡಿದೆ. ಆ  ಅನುಮಾನಗಳೇನು? ಅದಕ್ಕೆ ಉತ್ತರವೇನು? ಈ ಸ್ಟೋರಿ ನೋಡಿ.

ಬಿಜೆಪಿ ಯಾರಿಂದ ತಮಿಳುನಾಡಲ್ಲಿ ಗೆಲುವಿಕ ಕಡೆ ಮುಖಮಾಡಿತ್ತೋ, ಆ ನಾಯಕರನ್ನೇ ಹೊರಗಿಟ್ಟಿದೆ. ಅಫ್ ಕೋರ್ಸ್, ಬಿಟ್ಟು ಹೋಗಿದ್ದು ಅಣ್ಣಾಮಲೈ ಅವರೇ ಆದ್ರೂ, ಹೋಗೋಕೆ ಬಾಗಿಲು ತೆಗೆದಿಟ್ಟಿದ್ದು ಮಾತ್ರ ಬಿಜೆಪಿನೇ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಒಂದ್ಕಡೆ ವೋಟ್ ಶೇರ್ ಜಾಸ್ತಿ ಆಗ್ತಿದ್ರೂ, ಇನ್ನೊಂದ್ಕಡೆ ದಿಲ್ಲಿಯ ಬಿಜೆಪಿ ಹೈಕಮಾಂಡ್ ಜೊತೆ ಅಣ್ಣಾಮಲೈ ಅವರ ರಿಲೇಶನ್‌ಶಿಪ್ ಒಳಗೊಳಗೇ ಒಡೆದ ಹಾಗೆ ಕಾಣ್ತಾ ಇತ್ತು.  ಅದಕ್ಕೆ  ಕಾರಣ ಏನು? 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more