ಹಸಿವಿನಿಂದ ನಿಲ್ದಾಣದಲ್ಲಿ ಪ್ರಾಣ ಬಿಟ್ಟ ಕಾರ್ಮಿಕ ಮಹಿಳೆ: ಅಮ್ಮನ ಎಬ್ಬಿಸಲು ಕಂದನ ಪರದಾಟ!

By Suvarna NewsFirst Published May 27, 2020, 3:37 PM IST
Highlights

ಕೊನೆಯಾಗುತ್ತಿಲ್ಲ ಮಹಾಮಾರಿ ಅಬ್ಬರ| ಕೊರೋನಾ ನಿಯಂತ್ರಿಸಲು ದೇಶವ್ಯಾಪಿ ಲಾಕ್‌ಡೌನ್| ಲಾಕ್‌ಡೌನ್‌ನಿಂದ ಕಂಗಾಲಾಗಿ ತವರಿಗೆ ಮರಳುತ್ತಿರುವ ಕಾರ್ಮಿಕರು| ಊಟ, ನೀರಿಲ್ಲದೆ ಹಸಿವಿನಿಂದ ವಲಸೆ ಕಾರ್ಮಿಕರ ಪರದಾಟ| ಬಿಸಿಲು, ಹಸಿವು ತಡೆಯಲಾರದೆ ಪ್ರಾಣ ಬಿಟ್ಟ ಕಾರ್ಮಿಕ ಮಹಿಳೆ| ಅಲ್ಲಾಡದ ಅಮ್ಮನನ್ನು ಎಬ್ಬಿಸಲು ಕಂದನ ಪರದಾಟ

click me!