ರೈತ ಪ್ರತಿಭಟನೆಯಲ್ಲಿ ಭಾಗವಹಿಸೋಕೆ ಸಾವಿರ ಕಿಮೀ ಸೈಕಲ್ ತುಳಿದ..!

Suvarna News   | Asianet News
Published : Dec 18, 2020, 03:48 PM ISTUpdated : Dec 18, 2020, 04:01 PM IST
ರೈತ ಪ್ರತಿಭಟನೆಯಲ್ಲಿ ಭಾಗವಹಿಸೋಕೆ ಸಾವಿರ ಕಿಮೀ ಸೈಕಲ್ ತುಳಿದ..!

ಸಾರಾಂಶ

ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗಿಯಾಗಿದ್ದಾರೆ. ಇಲ್ಲೊಬ್ಬರು ಪ್ರತಿಭಟನೆಯಲ್ಲಿ ಭಾಗಿಯಾಗೋಕೆ ಏನ್ಮಾಡಿದ್ದಾರೆ ನೋಡಿ

ನವದೆಹಲಿ(ಡಿ.18): ಕೃಷಿ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 11 ದಿನ ಸೈಕಲ್ ಸವಾರಿ ಮಾಡಿದ್ದಾರೆ ಒಬ್ಬ ವ್ಯಕ್ತಿ. ಸೈಕಲ್‌ನಲ್ಲಿ ಸುಮಾರು 1,000 ಕಿಲೋಮೀಟರ್ ಪ್ರಯಾಣವನ್ನು ಪೂರ್ಣಗೊಳಿಸಿದ ಬಿಹಾರದ ಸಿವಾನ್‌ನ 60 ವರ್ಷದ ಸತ್ಯದೇವ್ ಮಾಂಝೀ ದೆಹಲಿ-ಹರಿಯಾಣ ಗಡಿ ಟಿಕ್ರಿ ತಲುಪಿದ್ದಾರೆ.

ಮಾಂಝಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನನ್ನ ತವರು ಜಿಲ್ಲೆಯಾದ ಸಿವಾನ್‌ನಿಂದ ಇಲ್ಲಿಗೆ ಬರಲು ನನಗೆ 11 ದಿನಗಳು ಬೇಕಾಯಿತು.

ದೆಹಲಿ ರೈತ ಪ್ರತಿಭಟನೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಗಿ..!

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಚಳುವಳಿ ಮುಗಿಯುವವರೆಗೂ ನಾನು ಇಲ್ಲಿಯೇ ಇರುತ್ತೇನೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ
ಕಾಂಗ್ರೆಸ್ ರ‍್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು?