ಕಡ್ಡಾಯ ಹಾಜರಿಗೆ ಬಿಜೆಪಿ ಸಂಸದರಿಗೆ ವಿಪ್‌, ಏಕರೂಪ ನಾಗರಿಕ ಸಂಹಿತೆ ಜಾರಿ?

Published : Feb 11, 2020, 12:47 PM ISTUpdated : Feb 11, 2020, 01:25 PM IST
ಕಡ್ಡಾಯ ಹಾಜರಿಗೆ ಬಿಜೆಪಿ ಸಂಸದರಿಗೆ ವಿಪ್‌, ಏಕರೂಪ ನಾಗರಿಕ ಸಂಹಿತೆ ಜಾರಿ?

ಸಾರಾಂಶ

ಇಂದು ಕಡ್ಡಾಯ ಹಾಜರಿಗೆ ಬಿಜೆಪಿ ಸಂಸದರಿಗೆ ವಿಪ್‌| ಸಂಸತ್ತಿನಲ್ಲಿ ಏನಾಗುತ್ತೆ?, ಭಾರೀ ಕುತೂಹಲ ಮೂಡಿಸಿದೆ ಬಿಜೆಪಿಯ ನಿರ್ಧಾರ| ಮಹತ್ವದ ಮಸೂದೆ ಮಂಡನೆಯಾಗುತ್ತಾ?

ನವದೆಹಲಿ[ಫೆ.11]: ಮಂಗಳವಾರ ಬಿಜೆಪಿ ಸಂಸದರು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪಕ್ಷವು ವಿಪ್‌ (ಸಚೇತಕಾಜ್ಞೆ) ಜಾರಿ ಮಾಡಿದೆ.

‘ಮಹತ್ವದ ಮಸೂದೆಗಳ ಅಂಗೀಕಾರ ನಡೆಯಲಿದ್ದು, ಕಡ್ಡಾಯವಾಗಿ ಹಾಜರಿರಬೇಕು’ ಎಂದು 3 ಸಾಲಿನ ವಿಪ್‌ನಲ್ಲಿ ತಿಳಿಸಲಾಗಿದೆ.

ರಾಮಮಂದಿರಕ್ಕೆ ಭರ್ಜರಿ 10 ಕೋಟಿ ರು. ದೇಣಿಗೆ!

‘ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಬಳಿಕ ಬಜೆಟ್‌ ಅಂಗೀಕಾರ ಮಾಡಲಾಗುತ್ತದೆ. ಹೀಗಾಗಿ ವಿಪ್‌ ಜಾರಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.

ಸಂಸತ್ತಿನ ಬಜೆಟ್‌ ಅಧಿವೇಶನದ ಮೊದಲ ಭಾಗ ಮಂಗಳವಾರ ಮುಗಿಯಲಿದೆ. ಮುಂದಿನ ಭಾಗವು ಮಾರ್ಚ್ 2ರಿಂದ ಏಪ್ರಿಲ್‌ 3ರವರೆಗೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!