ಬಂಗಾಳ ಬಿಜೆಪಿ ನಾಯಕ ಮುಕುಲ್‌ ವಿರುದ್ಧ ಹತ್ಯೆಗೆ ಸಂಚು ಆರೋಪ!

Published : Dec 06, 2020, 12:24 PM ISTUpdated : Dec 06, 2020, 12:47 PM IST
ಬಂಗಾಳ ಬಿಜೆಪಿ ನಾಯಕ ಮುಕುಲ್‌ ವಿರುದ್ಧ ಹತ್ಯೆಗೆ ಸಂಚು ಆರೋಪ!

ಸಾರಾಂಶ

ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಮೇಲಾಟ| ಟಿಎಂಸಿ ಶಾಸಕರೊಬ್ಬರ ಕೊಲೆ ಸಂಚು ರೂಪಿಸಿದ ಆರೋಪ| ಪಶ್ಚಿಮ ಬಂಗಾಳ ಹಿರಿಯ ಬಿಜೆಪಿ ನಾಯಕ, ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಮುಕುಲ್‌ ರಾಯ್‌ ವಿರುದ್ಧ ಸಿಐಡಿ ಚಾಜ್‌ರ್‍ಶೀಟ್

ಕೋಲ್ಕತಾ(ಟಡಿ.: ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಮೇಲಾಟ ಭಾರೀ ಜೋರಾಗಿಯೇ ನಡೆಯುತ್ತಿದೆ.

ಟಿಎಂಸಿ ಶಾಸಕರೊಬ್ಬರ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಹಿರಿಯ ಬಿಜೆಪಿ ನಾಯಕ, ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಮುಕುಲ್‌ ರಾಯ್‌ ವಿರುದ್ಧ ಸಿಐಡಿ ಚಾಜ್‌ರ್‍ಶೀಟ್‌ ಸಲ್ಲಿಸಿದೆ.

2019ರಲ್ಲಿ ಕೊಲೆಯಾಗಿದ್ದ ಟಿಎಂಸಿ ಶಾಸಕ ಸತ್ಯಜಿತ್‌ ಬಿಸ್ವಾಸ್‌ ಅವರ ಕೊಲೆಗೆ ಮುಕುಲ್‌ ರಾಯ್‌ ಅವರು ಸಂಚು ರೂಪಿಸಿದ್ದಾರೆ ಎಂದು ನಾದಿಯಾ ಜಿಲ್ಲೆಯ ರನಾಗತ್‌ ನ್ಯಾಯಾಲಕ್ಕೆ ಸಲ್ಲಿಸಿದ ಚಾಜ್‌ರ್‍ಶೀಟ್‌ನಲ್ಲಿ ಸಿಐಡಿ ಆರೋಪಿಸಿದೆ.

ಪ್ರಕರಣದಲ್ಲಿ ‘ಪ್ರಮುಖ ಸಂಚುಕೋರನಾಗಿ ಸಕ್ರಿಯವಾಗಿ ಭಾಗವಹಿಸಿದ್ದಾರೆ’ ಎಂದು 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್