
ನವದೆಹಲಿ (ನ.17): ಈ ಬಾರಿ ದೇಶದ ಹಲವು ರಾಜ್ಯಗಳಲ್ಲಿ ಪಟಾಕಿಗೆ ನಿಷೇಧ ಹೇರಲಾಗಿದ್ದು, ಪಟಾಕಿ ಅನಾಹುತಗಳು ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದ್ದವು. ಆದರೆ ಕೆಲವೆಡೆ ಅನಾಹುತಗಳು ಸಂಭವಿಸಿದೆ.
ಬಿಜೆಪಿ ಸಂಸದರೋರ್ವರ 6 ವರ್ಷದ ಪುಟ್ಟ ಮೊಮ್ಮಗಳು ಪಟಾಕಿಯಿಂದ ಪ್ರಾಣ ಕಳೆದುಕೊಂಡಿದ್ದಾಳೆ.
ಸಂಸದೆ ರೀಟಾ ಬಹುಗುಣ ಜೋಶಿ ಅವರ ಮೊಮ್ಮಗಳು ಆಟವಾಡಲು ತೆರಳಿದ್ದ ವೇಳೆ ಪಟಾಕಿಯಿಂದ ಬೆಂಕಿ ಹತ್ತಿ ಪ್ರಾಣ ಕಳೆದುಕೊಂಡಿದ್ದಾಳೆ.
ಹಸಿರು ಪಟಾಕಿ ರೂಲ್ಸ್ಗಿಲ್ಲ ಕಿಮ್ಮತ್ತು, ಸಾಮಾನ್ಯ ಪಟಾಕಿಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು ..
ಪುಟ್ಟ ಬಾಲಕಿಗೆ ಪಟಾಕಿಯಿಂದ ತಗುಲಿದ ಬೆಂಕಿಯಿಂದ ದೇಹದ ಶೇ,60 ರಷ್ಟು ಭಾಗ ಸುಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಆಕೆ ಅಸುನೀಗಿದ್ದಾಳೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ