ಕೇಸು ಜಡಿದ ಕೇರಳಕ್ಕೆ ಕರಂದ್ಲಾಜೆ ಉತ್ತರ: ಅದೊಂದು ಮಿನಿ ಕಾಶ್ಮೀರ!

By Suvarna NewsFirst Published Jan 24, 2020, 2:38 PM IST
Highlights

ಸಿಎಎ ಬೆಂಬಲಿಸಿದ ಹಿಂದೂಗಳಿಗೆ ನೀರು ಬಂದ್?| ಕೇರಳ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಗಂಭೀರ ಆರೋಪ| 'ಮಲ್ಲಪ್ಪುರಂ ಜಿಲ್ಲೆಯ ಹಿಂದೂ ಕುಟುಂಬಗಳಿಗೆ ನೀರು ನಿಲ್ಲಿಸಿದ ಕೇರಳ ಸರ್ಕಾರ'| ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದೂರು ದಾಖಲಿಸಿದ ಕೇರಳ ಪೊಲೀಸರು| ಸಿಎಎ ಬೆಂಬಲಿಸಿದರೆ ಕೇರಳ ಸರ್ಕಾರ ನೀರು ಪೂರೈಕೆ ನಿಲ್ಲಿಸುತ್ತದೆ ಎಂದ ಶೋಭಾ| ಕೇರಳ ಮಿನಿ ಕಾಶ್ಮೀರವಾಗಿ ಪರಿವರ್ತನೆಗೊಂಡಿದೆ ಎಂದ ಸಂಸದೆ|

click me!