
ಇಂಫಾಲ್[ನ.23]: ಮಣಿಪುರ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 332 ಕೋಟಿ ರು. ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ಪ್ರತಿಪಕ್ಷ ನಾಯಕ ಒಕ್ರಂ ಇಬೋಬಿ ಸಿಂಗ್ ಅವರಿಗೆ ಸಂಬಂಧಿಸಿದ 9 ಕಡೆಗಳಲ್ಲಿ ಸಿಬಿಐ ಏಕಕಾಲದಲ್ಲಿ ದಾಳಿ ನಡೆಸಿದೆ.
ಈ ಸಂದರ್ಭದಲ್ಲಿ ಒಕ್ರಂ ಅವರ ನಿವಾಸದಲ್ಲಿ 26.49 ಲಕ್ಷ ರು. ಮೌಲ್ಯದ ಅಪನಗದೀಕರಣಗೊಂಡ ನೋಟುಗಳು ಪತ್ತೆಯಾಗಿದೆ.
ಅಯ್ಯಯ್ಯಪ್ಪಾ: 2 ಸಾವಿರ ನೋಟ್ ಬ್ಯಾನ್ ಅಂದಿದ್ಯಾರಪ್ಪಾ?
ಕಾನೂನು ಪ್ರಕಾರ ಅಪನಗದೀಕರಣದ ನೋಟು ಇಟ್ಟುಕೊಳ್ಳುವುದು ಅಪರಾಧವಾಗಿದ್ದು, ಪತ್ತೆಯಾದ ಹಣದ ಐದು ಪಟ್ಟು ದಂಡ ವಿಧಿಸುವ ಸಾಧ್ಯತೆಯಿದೆ. ಮಣಿಪುರ, ಮೇಘಾಲಯ ಮತ್ತು ಹರಾರಯಣದಲ್ಲಿನ ಇಬೋಬಿ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಸಿಬಿಐ ಶುಕ್ರವಾರ ಏಕಕಾಲದಲ್ಲಿ ದಾಳಿ ನಡೆಸಿದೆ.
ದೇಶಕ್ಕಾಗಿ ಕಷ್ಟ ಇಷ್ಟ ಎಂದ ಭಾರತೀಯ: ಅಪನಗದೀಕರಣಕ್ಕೆ 3 ವರ್ಷದ ಐತಿಹ್ಯ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ