ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

Kannadaprabha News   | Asianet News
Published : Aug 20, 2020, 01:21 PM IST
ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಸಾರಾಂಶ

ದೇಶದ ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್ ನೀಡಲಾಗಿದೆ.ಸಂಕಷ್ಟ ಎದುರಿಸುತ್ತಿರುವ ರೈತರು ಇದರಿಂದ ನಿರಾಳರಾಗಬಹುದಾಗಿದೆ.

 ನವದೆಹಲಿ (ಆ.20): ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ದರವನ್ನು ಹೆಚ್ಚಿಸಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 

ಕಾರ್ಖಾನೆಗಳು ಇದುವರೆಗೆ ಪ್ರತಿ ಕ್ವಿಂಟಾಲ್‌ಗೆ ರೈತರಿಗೆ 275 ರು. ನೀಡುತ್ತಿದ್ದು, ಅದನ್ನು 10 ರು.ನಷ್ಟುಹೆಚ್ಚಿಸಿ 285 ರು.ಗೆ ತಲುಪಿಸಲಾಗಿದೆ. 

ರೈತರಿಗೆ ಗುಡ್ ನ್ಯೂಸ್ : ಶೀಘ್ರ ರೈತರಿಗೆ ಸಿಗಲಿದೆ ಯೂರಿಯಾ...

2020-21ನೇ ಮಾರುಕಟ್ಟೆವರ್ಷಕ್ಕೆ (ಅಕ್ಟೋಬರ್‌-ಸೆಪ್ಟೆಂಬರ್‌) ಅನ್ವಯ ಆಗುವಂತೆ ನ್ಯಾಯಯುತ ದರ (ಎಫ್‌ಆರ್‌ಪಿ) ಹೆಚ್ಚಿಸಿ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಿರ್ಣಯ ತೆಗೆದುಕೊಂಡಿದೆ.

ಇದರಿಂದ ಸಖಷ್ಟ ಎದುರಿಸುತ್ತಿರುವ ದೇಶದ ಕಬ್ಬು ಬೆಳೆಗಾರರಿಗೆ ಇನ್ನಷ್ಟು ನಿರಾಳತೆಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!