
ಅಮರಾವತಿ(ಮಾ.16): ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುಗೆ ಅಮರಾವತಿ ಲ್ಯಾಂಡ್ ಸ್ಕ್ಯಾಮ್ ವಿಚಾರದಲ್ಲಿ ಸಿಐಡಿ ಕಂಟಕ ಎದುರಾಗಿದೆ.
ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ವಿರುದ್ಧ ಅಮರಾವತಿ ಲ್ಯಾಂಡ್ ಸ್ಕ್ಯಾಮ್ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ ಇದು ಬರೋಬ್ಬರಿ 500 ಕೋಟಿ ಭೂ ಹಗರಣ ಎನ್ನಲಾಗಿತ್ತು. ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಐಟಿ ಅಧಿಕಾರಿಗಳು ಮಾಜಿ ಸಿಎಂಗೆ ನೋಟಿಸ್ ರವಾನಿಸಿದ್ದಾರೆ.
ನೋಟಿಸ್ನಲ್ಲಿ ಮಾರ್ಚ್ 23ರ ಒಳಗಾಗಿ ಬಂದು ಮಾಹಿತಿ ನೀಡುವಂತೆ ಸೂಚನೆ ನೀಡಿರುವ ಅಧಿಕಾರಿಗಳು, ನಾಯ್ಡು ಹೈದರಾಬಾದ್ ಮನೆಗೆ ತೆರಳಿ ನೋಟೀಸ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ