ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆಜಾದ್: ಹೈಡ್ರಾಮಾಗಳಿಗೆ ಸಾಕ್ಷಿಯಾದ ದೆಹಲಿ!

By Suvarna NewsFirst Published Dec 20, 2019, 5:39 PM IST
Highlights

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದುವರೆದ ಪ್ರತಿಭಟನೆ| ಪೊಲೀಸ್ ಬಂಧನದಿಂದ ಪಾರಾದ ಭೀಮ್ ಆರ್ಮಿ ಮುಖ್ಯಸ್ಥ| ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡ ಚಂದ್ರಶೇಖರ್ ಆಜಾದ್| ದೆಹಲಿಯ ಜಾಮಿಯಾ ಮಸೀದಿ ಬಳಿ ಭಾರೀ ಜನಾಂದೋಲನ| ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ಬಂಧನ|

click me!