
ಮುಂಬೈ(ಜು.09): ಮಹಾರಾಷ್ಟ್ರದ ಜನಪ್ರಿಯ ಪ್ರವಾಸಿ ತಾಣಗಳ ಪೈಕಿ ಒಂದಾದ ರಾಯಗಡ ಕೋಟೆ ನೋಡಲು ತೆರಳಿದ್ದ ನೂರಾರು ಜನರು ಸೋಮವಾರ ಪ್ರಾಣ ಭೀತಿ ಎದುರಿಸಿದ ಘಟನೆ ನಡೆಸಿದೆ.
ಪ್ರವಾಸಿಗರು ಬೆಟ್ಟದ ಮೇಲಿನ ಕೋಟೆ ಏರಿದ್ದ ವೇಳೆ ಮೇಘಸ್ಫೋಟ ಆದಾಗ ಸುರಿಯುವ ರೀತಿಯಲ್ಲಿ ಭಾರೀ ಮಳೆ ಸುರಿದಿದ್ದು ಇದರಿಂದಾಗಿ ಕೆಲವೇ ಸಮಯದಲ್ಲಿ ಭಾರೀ ಮಳೆ ಸುರಿದಿದೆ.
6 ತಾಸಲ್ಲಿ 30 ಸೆಂ.ಮೀ. ಮಳೆಗೆ ಮುಂಬೈ ತತ್ತರ: ರೈಲು ಸ್ಥಗಿತಗೊಂಡು ಹಳಿ ಮೇಲೆ 2 ಕಿ.ಮೀ. ನಡೆದ ಸಚಿವ
ಪರಿಣಾಮ ಬೆಟ್ಟ ಹತ್ತಲು ಇರುವ ಮೆಟ್ಟಿಲು ಮೇಲೆ ಪ್ರವಾಹದ ರೀತಿಯಲ್ಲಿ ನೀರು ಹರಿದುಬಂದಿದ್ದು, ಪ್ರವಾಸಿಗರು ಆತಂಕ ದಿಂದ ಒಬ್ಬರನ್ನೊಬ್ಬರು ಹಿಡಿದು ಕೊಂಡಿದ್ದ ವಿಡಿಯೋ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ