ಕೊರೋನಾ ನಿಯಂತ್ರಣಕ್ಕೆ 5 ಅಸ್ತ್ರ; ಅರವಿಂದ ಕೇಜ್ರಿವಾಲ್ ಹೊಸ ಪ್ರಯೋಗ!

Published : Jun 27, 2020, 02:43 PM ISTUpdated : Jun 27, 2020, 03:00 PM IST
ಕೊರೋನಾ ನಿಯಂತ್ರಣಕ್ಕೆ 5 ಅಸ್ತ್ರ; ಅರವಿಂದ ಕೇಜ್ರಿವಾಲ್ ಹೊಸ ಪ್ರಯೋಗ!

ಸಾರಾಂಶ

ಭಾರತದಲ್ಲಿ ಕೊರೋನಾ ವೈರಸ್ ಮೀತಿ ಮೀರುತ್ತಿದೆ. ಹಲವು ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗುತ್ತಿಲ್ಲ. ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಇದೀಗ ಹೇಗಾದರೂ ಮಾಡಿ ಕೊರೋನಾ ನಿಯಂತ್ರಣ ಮಾಡಲೇಬೇಕು ಎಂದು ಪಣತೊಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಇದೀಗ 5 ಹೆಜ್ಜೆ ಕಾರ್ಯಕ್ರಮ ಜಾರಿಮಾಡಲಾಗಿದೆ.

ದೆಹಲಿ(ಜೂ.27): ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಬೆನ್ನಲ್ಲೇ ಹಲವು ಏರಿಯಾಗಳು ಸೀಲ್‌ಡೌನ್ ಆಗುತ್ತಿದೆ. ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳು ಮತ್ತೆ ಲಾಕ್‌ಡೌನ್ ಜಾರಿ ಮಾಡಿದೆ. ದೆಹಲಿ ಪರಸ್ಥಿತಿ ಕೈಮೀರಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಕೊರೋ ವೈರಸ್ ಪ್ರಕರಣಗಲು ಹೆಚ್ಚಾಗುತ್ತಿದೆ. ಇದಕ್ಕಾಗಿ 5 ಕಾರ್ಯಕ್ರಮಗಳನ್ನು ಮಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜಾರಿ ಮಾಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಿಸ್‌ ಇಂಡಿಯಾ ಕಂಟೆಸ್ಟೆಂಟ್ ಆಗಿದ್ದಾಗ ಹೀಗಿದ್ರು..!.

ಕೊರೋನಾ ಸೋಂಕಿತರಿಗೆ ಚಿಕಿತ್ಸೆ, ಟೆಸ್ಟಿಂಗ್, ಆಸ್ಪತ್ರೆ, ಮುಂಜಾಗ್ರತ ಕ್ರಮಗಳು ಸೇರಿದಂತೆ ಹಲವು ಅಂಶಗಳನ್ನು ಕೇಜ್ರಿವಾಲ್ ತಮ್ಮ 5 ಅಂಶಗಳ ಕಾರ್ಯಕ್ರಮದಲ್ಲಿ ಸೇರಿಸಿದ್ದಾರೆ. 

ಸಿಎಂ ಕೇಜ್ರಿವಾಲ್ 5 ಅಂಶ ಕಾರ್ಯಕ್ರಮ:
ಮೊದಲ ಹೆಜ್ಜೆ:

ಸೋಂಕಿತರ ಚಿಕಿತ್ಸಗೆ ಬೆಡ್ ಜಾಸ್ತಿ ಮಾಡಲಾಗಿದೆ. ಜೂನ್ ಮೊದಲ ವಾರದಲ್ಲಿ ಕೊರೋನಾ ಸೋಂಕಿತರಿಗೆ ಬೆಡ್ ಸಿಗುತ್ತಿರಲಿಲ್ಲ. ಇದೀಗ ಎಲ್ಲಾ ಕಡೆ ಬೆಡ್ ಸಿಗುತ್ತಿವೆ. ರಾಧಾಾ ಸ್ವಾಮಿ ಸತ್‌ ಸಂಗ್‌ದಲ್ಲಿ 10 ಸಾವಿರ ಬೆಡ್ ರೆಡಿ ಮಾಡಲಾಗುತ್ತಿದೆ. 

ಎರಡನೇ ಹೆಜ್ಹೆ
ದೆಹಲಿಯ ಪ್ರತಿ ಗಲ್ಲಿ ಗಲ್ಲಿಯಲ್ಲಿ ಟೆಸ್ಟಿಂಗ್ ಮಾಡಲಾಗತ್ತಿದೆ. ಪ್ರತಿ ದಿನ 20,000 ಟೆಸ್ಟ್ ಮಾಡಲಾಗುತ್ತಿದೆ. ಟೆಸ್ಟಿಂಗ್ ಹಾಗೂ ಐಸೋಲೇಶನ್ ಸೆಂಟರ್ ಹೆಚ್ಚಿಸಲಾಗಿದೆ. 
 
ಮೂರನೇ ಹೆಜ್ಜೆ
ಸೋಂಕಿತರಿಗೆ ಆಕ್ಸಿಜನ್ ಮೀಟರ್ ನೀಡಲಾಗುತ್ತಿದೆ. 4 ಸಾವಿರ ಆಕ್ಸಿಜನ್ ಕಾನ್ಸೆಂಟರ್ ಖರೀದಿ ಮಾಡಲಾಗಿದೆ. 
 
ನಾಲ್ಕನೇ ಹೆಜ್ಜೆ
ಪ್ಲಾಸ್ಮ ಥೆರಪಿ: ಡ್ರಗ್ ಕಂಟ್ರೋಲ್ ಪತ್ರ ಬರೆಯಲಾಗಿದ್ದು, ಮಾಡ್ರೇಟ್ ಪೇಷೆಂಟ್ ಗೆ ಹೆಚ್ಚು ಅನುಕೂಲ

ಐದನೇ ಹೆಜ್ಜೆ
ಸರ್ವೇ, ಸ್ಕ್ರೀನಿಂಗ್- ಗಲ್ಲಿ ಗಲ್ಲಿ ಸರ್ವೇ ,ಸ್ಕ್ರೀನಿಂಗ್ ಮಾಡಲಾಗುತ್ತದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?