ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?

ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?

Published : May 12, 2026, 02:28 PM IST

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್, ₹10 ಲಕ್ಷ ಕೋಟಿ ಸಾಲದ ಜೊತೆ ₹5 ಲಕ್ಷ ಕೋಟಿ ಹೊಸ ಆರ್ಥಿಕ ಸವಾಲನ್ನು ಎದುರಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ, ಉಚಿತ ಯೋಜನೆಗಳು ಮತ್ತು ಬೃಹತ್ ಸಾಲದ ನಡುವೆ ಸಮತೋಲನವನ್ನು ಸಾಧಿಸುವುದು ಅವರ ಮುಂದಿರುವ ಅತಿದೊಡ್ಡ ಅಗ್ನಿಪರೀಕ್ಷೆಯಾಗಿದೆ.

ತಮಿಳುನಾಡು ಚುಕ್ಕಾಣಿ ಹಿಡಿದಿರೋ ವಿಜಯ್ ಮುಂದೆ ಮತ್ತೊಂದು ದೊಡ್ಡ ಸವಾಲಿದೆ. ಆ ಸವಾಲನ್ನ ಅತ್ಯಂತ ಸ್ಮಾರ್ಟ್​ ಆಗಿ ನಿಭಾಯಿಸೋ ನಿಟ್ಟಿನಲ್ಲಿ ದಳಪತಿ ದೊಡ್ಡ ಹೆಜ್ಜೆಯನ್ನೇ ಇಟ್ಟಿದ್ದಾರೆ. ಹಾಗಿದ್ರೆ, ಆ ಸವಾಲು ಏನು..? ಅದನ್ನ ಎದುರಿಸೋಕೆ ವಿಜಯ್ ಉರುಳಿಸಿರೋ ದಾಳ ಎಂಥದ್ದು.?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more