ರಾಹುಲ್‌ ಬಿಡಾಡಿ ಗೂಳಿ ಇದ್ದಂತೆ: ಕೇಂದ್ರ ಸಚಿವರ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ!

Published : Aug 22, 2021, 09:48 AM IST
ರಾಹುಲ್‌ ಬಿಡಾಡಿ ಗೂಳಿ ಇದ್ದಂತೆ: ಕೇಂದ್ರ ಸಚಿವರ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ!

ಸಾರಾಂಶ

* ಕೇಂದ್ರ ಸಚಿವ ರಾವ್‌ಸಾಹೇಬ್‌ ದನ್ವೆ ಟೀಕೆ * ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಿಡಾಡಿ ಗೂಳಿ ಇದ್ದಂತೆ

ಮುಂಬೈ(ಆ.22): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಿಡಾಡಿ ಗೂಳಿ ಇದ್ದಂತೆ. ಅವರಿಂದ ಯಾರಿಗೂ ಉಪಯೋಗ ಇಲ್ಲ ಎಂದು ಕೇಂದ್ರ ಸಚಿವ ರಾವ್‌ಸಾಹೇಬ್‌ ದನ್ವೆ ಟೀಕಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದ ಜನಾಶಿರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ‘ರಾಹುಲ್‌ ಗಾಂಧಿ ದೇವರಿಗೆ ಸಮರ್ಪಿಸಿದ ಗೂಳಿಯಂತೆ ಇದ್ದಾರೆ. ಎಲ್ಲೆಡೆ ತಿರುಗುತ್ತಾರೆ. ಆದರೆ ಯಾರಿಗೂ ಉಪಯೋಗವಿಲ್ಲ. ನಾನು 20 ವರ್ಷಗಳಿಂದ ಲೋಕಸಭೆಯಲ್ಲಿದ್ದೇನೆ. ಅವರ ಕೆಲಸವನ್ನು ನೋಡಿದ್ದೇನೆ’ ಎಂದಿದ್ದಾರೆ.

ದನ್ವೆ ಹೇಳಿಕೆ ಅಸಭ್ಯ, ಆಘಾತಕಾರಿ. ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: T20 World Cup 2026 - ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ