
ದೇಶದಾದ್ಯಂತ ವಿಧಿಸಲಾಗಿರುವ ಜನತಾ ಕರ್ಫ್ಯೂಗೆ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಬೆಂಬಲ ನೀಡಿ, ಪುರಿ ಸಮುದ್ರ ತೀರದಲ್ಲಿ ಸುಂದರವಾದ ಸ್ಯಾಂಡ್ ಆರ್ಟ್ ನಿರ್ಮಿಸಿದ್ದಾರೆ.
ತಾವು ನಿರ್ಮಿಸಿರುವ ಮರಳು ಶಿಲ್ಪದ ಫೋಟೋ ಟ್ವೀಟ್ ಮಾಡಿರುವ ಸುದರ್ಶನ್ ಪಟ್ನಾಯಕ್ 'ಮನೆಯಲ್ಲಿರಿ, ಸುರಕ್ಷಿತರಾಗಿರಿ. ಮನೆಯಲ್ಲಿದ್ದು ಈ ಮಹಾಮಾರಿಯಿಂದ ನಮ್ಮ ಸಮಾವನ್ನು ಸುರಕ್ಷಿತವಾಗಿಟ್ಟುಕೊಳ್ಳೋಣ' ಎಂದಿದ್ದಾರೆ.
ಇನ್ನು ಕೊರೋನಾ ವಿರುದ್ಧದ ಸಮರದ ಕುರಿತಾಗಿ ಪಿಎಂ ನರೇಂದ್ರ ಮೋದಿ ಮಾರ್ಚ್ 22 ರಂದು ದೇಶದಾದ್ಯಂತ ಜನತಾ ಕರ್ಫ್ಯೂ ನಡೆಸು ಮನವಿ ಮಾಡಿಕೊಂಡಿದ್ದರು. ಇದರ ಅನ್ವಯ ದೇಶದದಾದ್ಯಂತ ಜನರು ಈ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ