ವಿದೇಶಿಯರ ಭೇಟಿಗೆ ರಾಜ್ಯ ಸರ್ಕಾರ ನಿಷೇಧ!

Published : Mar 09, 2020, 10:17 AM IST
ವಿದೇಶಿಯರ ಭೇಟಿಗೆ ರಾಜ್ಯ ಸರ್ಕಾರ ನಿಷೇಧ!

ಸಾರಾಂಶ

 ಭಾರತಕ್ಕೆ ಬಂದ ವಿದೇಶಿಯರು ಮತ್ತು ವಿದೇಶಕ್ಕೆ ಹೋಗಿ ಬಂದ ಭಾರತೀಯರಿಂದಾಗಿ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳ| ವಿದೇಶಿಯರ ಭೇಟಿಗೆ ರಾಜ್ಯ ಸರ್ಕಾರ ನಿಷೇಧ 

ಇಟಾನಗರ[ಮಾ.09]: ಭಾರತಕ್ಕೆ ಬಂದ ವಿದೇಶಿಯರು ಮತ್ತು ವಿದೇಶಕ್ಕೆ ಹೋಗಿ ಬಂದ ಭಾರತೀಯರಿಂದಾಗಿ, ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಕ್ಕೆ ವಿದೇಶಿಯರ ಭೇಟಿ ಮೇಲೆ ಅರುಣಾಚಲ ಪ್ರದೇಶ ಸರ್ಕಾರ ನಿಷೇಧ ಹೇರಿದೆ

ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ಅರುಣಾಚಲಪ್ರದೇಶಕ್ಕೆ ಭೇಟಿ ನೀಡಬೇಕಾದಲ್ಲಿ ವಿದೇಶಿಯರು ‘ಸಂರಕ್ಷಿತ ಪ್ರದೇಶ ಸಮ್ಮತಿ’ ಪತ್ರ ಪಡೆಯುವುದು ಕಡ್ಡಾಯ.

ಇದೀಗ ಕೊರೋನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ವಿದೇಶಿಯರಿಗೆ ಇಂಥ ಪತ್ರ ವಿತರಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಇತ್ತೀಚೆಗೆ ಸಿಕ್ಕಿಂ ರಾಜ್ಯ ಸರ್ಕಾರ ಕೂಡಾ ಇಂಥದ್ದೇ ಆದೇಶ ಹೊರಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ