ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

Published : Jun 14, 2024, 07:51 AM IST
ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಸಾರಾಂಶ

2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ. 

ಮುಂಬೈ(ಜೂ.14):  ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌ ಕುಂದ್ರಾ, ಹಾಗೂ ಇನ್ನಿತರೆ ಮೂವರ ವಿರುದ್ಧ ತನಿಖೆ ನಡೆಸುವಂತೆ ಸ್ಥಳೀಯ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. 

ಮೇಲ್ನೋಟಕ್ಕೆ ಆರೋಪ ಕಾಣಿಸುತ್ತಿದೆ. ಈ ಕುರಿತು ತನಿಖೆ ಮಾಡಬೇಕು ಎಂದು ಕೋರ್ಟ್‌ ಹೇಳಿದೆ. 

ಇಡಿಯಿಂದ ಜುಹುವಿನಲ್ಲಿರುವ ಶಿಲ್ಪಾ ಶೆಟ್ಟಿ ಫ್ಲಾಟ್, ರಾಜ್‌ ಕುಂದ್ರಾಗೆ ಸೇರಿದ 97 ಕೋಟಿ ಆಸ್ತಿ ಜಪ್ತಿ

2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ. ಇದು ವಂಚಿಸಿದೆ ಎಂದು ಪ್ರಕರಣ ದಾಖಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ