
ನವದೆಹಲಿ(ಜೂ.24): ಬುಧವಾರ ದೇಶದಲ್ಲಿ 50848 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಡುವುದರೊಂದಿಗೆ, ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ಗಡಿ ದಾಟಿದೆ. ಅದರಲ್ಲೂ 2ನೇ ಅಲೆ ತೀವ್ರವಾಗಿದ್ದ ಕಳೆದ 50 ದಿನಗಳಲ್ಲಿ ದೇಶದಲ್ಲಿ ಹೊಸದಾಗಿ 1ಕೋಟಿ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 1358 ಮಂದಿ ಕೊರೋನಾಕ್ಕೆ ಬಲಿಯಾಗಿದ್ದು, ಕೋವಿಡ್ಗೆ ಒಟ್ಟು ಬಲಿಯಾದವರ ಸಂಖ್ಯೆ 3,90,660ರೊಂದಿಗೆ 4 ಲಕ್ಷದ ಹತ್ತಿರಕ್ಕೆ ದಾಪುಗಾಲಿಟ್ಟಿದೆ.
ಕರ್ನಾಟಕಕ್ಕೂ ಕಾಲಿಟ್ಟಿತು ಡೆಲ್ಟಾಪ್ಲಸ್ ವೈರಸ್..!
6,43,194 ಮಂದಿಯಲ್ಲಿ ಮಾತ್ರವೇ ಸೋಂಕು ಸಕ್ರಿಯವಾಗಿದೆ. ಇನ್ನು ದೇಶದ ಸೋಂಕಿತರ ಪ್ರಮಾಣ ಶೇ.2.14 ಹಾಗೂ ಗುಣಮುಖರಾದವರ ಪ್ರಮಾಣ ಶೇ.96.56ರಷ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ