
ಪಂಜಾಬ್(ಜ. 01) ಕೇಂದ್ರ ಸರ್ಕಾರದ ಕೃಷಿ ಕಾಯಿದೆ ತಿದ್ದುಡಿ ವಿರೋಧಿಸಿ ಪಂಜಾಬ್ ನಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಪ್ರತಿಭಟನೆಗಳು ಈಗ ಒಂದು ಹಂತ ಮುಂದಕ್ಕೆ ಹೋಗಿವೆ. ಬಿಜೆಪಿ ನಾಯಕ ತಿಕ್ಷಾನ್ ಸೂದ್ ಅವರ ಮನೆಯ ಮುಂದೆ ಸಗಣಿ ತಂದು ಸುರಿಯಲಾಗಿದೆ.
ಪಂಜಾಬ್ ನ ಹೋಸಿಯಾರ್ ಪುರ್ ನ ಮನೆ ಮುಂದೆ ಸಗಣಿ ತಂದು ಸುರಿದಿದ್ದಾರೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಕ್ಯಾಂಡಲ್ ಹಚ್ಚಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.
ಐಐಟಿಯಿಂದ ಹೊಲದವರೆಗೆ ... ಕೃಷಿ ಕಾಯಿದೆ ಲಾಭಗಳನ್ನು ಬಿಚ್ಚಿಟ್ಟ ಸೂರ್ಯ
ಕೇರಳ ಸರ್ಕಾರ ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಿರ್ಣಯ ಪಾಸ್ ಮಾಡಿದ್ದು ಬಿಜೆಪಿ ಶಾಸಕರೂ ಸಹ ನಿರ್ಣಯದ ಪರವಾಗಿ ಮತ ಹಾಕಿದ್ದು ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಮುಜುಗರಕ್ಕೆ ಕಾರಣವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ