ಬಂಗಾಳ ಕೊಲ್ಲೀಲಿ ದಿತ್ವಾ ಚಂಡಮಾರುತ ಸೃಷ್ಟಿ : ಮಳೆ

Kannadaprabha News   | Kannada Prabha
Published : Nov 28, 2025, 04:23 AM IST
ditwah cyclone

ಸಾರಾಂಶ

ಬಂಗಾಳಕೊಲ್ಲಿ ಹಾಗೂ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನಾ ಇಲಾಖೆ ಹೇಳಿದೆ. ಈ ಚಂಡಮಾರುತಕ್ಕೆ ದಿತ್ವಾ ಎಂದು ಹೆಸರಿಡಲಾಗಿದ್ದು, ನ.29ರ ಸಂಜೆ ಅಥವಾ ನ.30ರ ಬೆಳಗ್ಗೆ ತಮಿಳುನಾಡಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹೇಳಿದೆ.

ನವದೆಹಲಿ: ಬಂಗಾಳಕೊಲ್ಲಿ ಹಾಗೂ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನಾ ಇಲಾಖೆ ಹೇಳಿದೆ. ಈ ಚಂಡಮಾರುತಕ್ಕೆ ದಿತ್ವಾ ಎಂದು ಹೆಸರಿಡಲಾಗಿದ್ದು, ನ.29ರ ಸಂಜೆ ಅಥವಾ ನ.30ರ ಬೆಳಗ್ಗೆ ತಮಿಳುನಾಡಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹೇಳಿದೆ.

ಚಂಡಮಾರುತದ ಪರಿಣಾಮ

ಚಂಡಮಾರುತದ ಪರಿಣಾಮ ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಸೃಷ್ಟಿಯಾಗಿದ್ದ ಸೆನ್ಯಾರಾ ಚಂಡಮಾರುತದ ತೀವ್ರತೆ ಕಳೆದುಕೊಂಡ ಬೆನ್ನಲ್ಲೇ ಮತ್ತೊಂದು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದ 3 ದಿನ ಅತಿಹೆಚ್ಚು ಮಳೆಯಾಗುವ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಕೆಲ ದಿನ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ದ್ವಿತಾ ಎಂದರೇನು?:

‘ದ್ವಿತಾ’ ಎಂಬ ಹೆಸರನ್ನು ಯೆಮೆನ್ ಸೂಚಿಸಿದ್ದು, ಇದು ವಿಶಿಷ್ಟ ಕರಾವಳಿ ಪರಿಸರ ವ್ಯವಸ್ಥೆಗೆ ಹೆಸರುವಾಸಿಯಾದ ಸೊಕೊಟ್ರಾ ದ್ವೀಪದಲ್ಲಿರುವ ಡೆಟ್ವಾ ಲಗೂನ್‌ ಕಡಲತೀರವನ್ನು ಸೂಚಿಸುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ