ಸದ್ಯಕ್ಕಿಲ್ಲ ನ್ಯಾಯ: ಪಾಪಿಗಳ ಗಲ್ಲುಶಿಕ್ಷೆ ಮುಂದೂಡಿದ ದೆಹಲಿ ಕೋರ್ಟ್!

By Suvarna NewsFirst Published Jan 31, 2020, 6:04 PM IST
Highlights

ರ್ಭಯಾ ಹತ್ಯಾಚಾರಿಗಳ ಡೆತ್ ವಾರೆಂಟ್’ಗೆ ತಡೆ| ಡೆತ್ ವಾರೆಂಟ್’ಗೆ ತಡೆ ನೀಡಿದ ದೆಹಲಿ ಕೋರ್ಟ್| ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ವಿನಯ್ ಶರ್ಮಾ| ಅರ್ಜಿ ಇತ್ಯರ್ಥವಾಗುವವರೆಗೆ ಗಲ್ಲುಶಿಕ್ಷೆಗೆ ಕೋರ್ಟ್ ತಡೆ| ದೆಹಲಿ ಕೋರ್ಟ್ ಆದೇಶ ಕೇಳಿ ಕಣ್ಣೀರಿಟ್ಟ ನಿರ್ಭಯಾ ತಾಯಿ| ಕಾನೂನು ಅವಕಾಶಗಳನ್ನು ಬಳಸಿಕೊಂಡು ಗಲ್ಲುಶಿಕ್ಷೆ ತಪ್ಪಿಸಿಕೊಳ್ಳುತ್ತಿರುವ ಪಾಪಿಗಳು|

click me!