ಮಹಾ ಸಿಎಂ ಶಿಂಧೆ, ಶಿವಸೈನಿಕರ ಅನರ್ಹತೆ: ಮಹಾ ಸ್ಪೀಕರ್‌ಗೆ ಸುಪ್ರೀಂ ನೋಟಿಸ್‌

Published : Jul 15, 2023, 07:41 AM IST
ಮಹಾ ಸಿಎಂ ಶಿಂಧೆ, ಶಿವಸೈನಿಕರ ಅನರ್ಹತೆ: ಮಹಾ ಸ್ಪೀಕರ್‌ಗೆ ಸುಪ್ರೀಂ ನೋಟಿಸ್‌

ಸಾರಾಂಶ

: ಶಿವಸೇನೆಯಿಂದ ಬಂಡೆದ್ದು ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಅವರ ಬೆಂಬಲಿಗ 16 ಶಾಸಕರ ಅನರ್ಹ ವಿಚಾರಕ್ಕೆ ಎರಡು ವಾರದಲ್ಲಿ ಉತ್ತರ ಕೊಡುವಂತೆ ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್‌ ನೀಡಿದೆ.

ನವದೆಹಲಿ: ಶಿವಸೇನೆಯಿಂದ ಬಂಡೆದ್ದು ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಅವರ ಬೆಂಬಲಿಗ 16 ಶಾಸಕರ ಅನರ್ಹ ವಿಚಾರಕ್ಕೆ ಎರಡು ವಾರದಲ್ಲಿ ಉತ್ತರ ಕೊಡುವಂತೆ ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್‌ ನೀಡಿದೆ. ಅನರ್ಹತೆ ಪ್ರಕ್ರಿಯೆ ತ್ವರಿತವಾಗಿ ಮುಗಿಸದೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ತಡ ಮಾಡುತ್ತಿದ್ದಾರೆ ಎಂದು ಶಿವಸೇನೆ ಉದ್ಧವ್‌ ಠಾಕ್ರೆ ಬಣದ ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ವಿಚಾರವಾಗಿ ಎರಡು ವಾರದೊಳಗೆ ಉತ್ತರ ನೀಡುವಂತೆ ಸ್ಪೀಕರ್‌ಗೆ ನೋಟಿಸ್‌ ನೀಡಿದೆ. ಶಿವಸೇನೆ ಉದ್ಧವ್‌ ಬಣದ ಶಾಸಕ ಮನೋಜ್‌ ಮಿಶ್ರಾ ಅವರು, ಅನರ್ಹತೆ ಇತ್ಯರ್ಥಕ್ಕೆ ಸ್ಪೀಕರ್‌ ಮುಂದಾಗುತ್ತಿದ್ದಾರೆ  ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಖಾತೆಗಾಗಿ ಅಜಿತ್‌- ಶಿಂಧೆ ಬಣ ಜಟಾಪಟಿ : ಹಣಕಾಸು, ಗೃಹ ಖಾತೆಗೆ ಅಜಿತ್‌ ಬೇಡಿಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana