ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ

ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ

Published : Jun 18, 2026, 09:26 PM IST

ದೇಶದ ತುಂಬಾ ಎಲ್ ನಿನೊ ಭೀತಿ ಆವರಿಸಿದೆ. ಶೇಕಡಾ 60ರಷ್ಟು ಬರಗಾಲ ಆವರಿಸಿಕೊಳ್ಳಲಿದೆ. ಈ ಭವಿಷ್ಯ ಹೇಳ್ತಾ ಇರೋದು ಜ್ಯೋತಿಷಿಗಳಲ್ಲ.. ವಿಜ್ಞಾನಿಗಳು. ಬದುಕನ್ನೇ ಬುಡಮೇಲು ಮಾಡೋ ರಕ್ಕಸ ಬದಲಾವಣೆ ಏನು?

ಮಳೆಗಾಲ ಶುರುವಾಗುತ್ತೆ ಅನ್ನೋವಷ್ಟರಲ್ಲೇ ಮಳೆ ಮಾಯವಾಗಿದೆ. ಎಲ್ಲೆಡೆ ಬಿಸಿಲು ಕಾಣಿಸಿಕೊಂಡಿದೆ. ಇದೇನಾಯ್ತು ಅನ್ನೋವಾಗಲೇ ವಿಜ್ಞಾನಿಗಳು ನುಡಿದ ಭವಿಷ್ಯ ಭಾರತವನ್ನೇ ತಲ್ಲಣಿಸಿದೆ.ಇಡೀ ದೇಶವೇ ಈ ಬಾರಿ ಬೃಹತ್ ಬರಗಾಲಕ್ಕೆ ಸಾಕ್ಷಿಯಾಗೋ ಸಾಧ್ಯತೆ ಇದೆ. ಎಲ್ ನಿನೊ ಅಂದ್ರೆ ಬರೀ ಮಳೆ ಕೊರತೆಯಲ್ಲ.. ಇದು ಇಡೀ ದೇಶವನ್ನೇ ಕೊಲ್ಲುವ ಸೈಲೆಂಟ್ ಕಿಲ್ಲರ್..  ದೇಶದ 60% ಭಾಗ ಬರಗಾಲದ ಸುಳಿಗೆ ಸಿಲುಕೊ ಹಾಗೆ ಮಾಡೋ ವೈಪರಿತ್ಯ ಇದು..

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more