
ದಿಸ್ಪುರ: ಅಸ್ಸಾಂನಲ್ಲಿ ಭೂಕಂಪ ಸಂಭವಿಸಿದ್ದು. ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಗುವಾಹಟಿಯ ಧೇಕಿಯಾಜುಲಿ ಬಳಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ ಭೂಮಿ ಕಂಪಿಸಿದ ಅನುಭವ ಜನರಿಗಾಗಿದೆ. ಅಸ್ಸಾಂನಲ್ಲಿನ ಭೂಕಂಪದ ಹಿನ್ನೆಲೆಯಲ್ಲಿ ಭೂತಾನ್ ಮತ್ತು ಉತ್ತರ ಬಂಗಾಳದಲ್ಲೂ ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.
ಈವರೆಗೆ ಯಾವುದೇ ಹಾನಿಯ ವರದಿಗಳು ಬಂದಿಲ್ಲ. ಭೂಮಿ ಕಂಪನದ ಅನುಭವವಾಗುತ್ತಿದ್ದಂತೆ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ