
ನವದೆಹಲಿ(ಮೇ 25) ಈಶಾನ್ಯಭಾರತದಲ್ಲಿ ಭೂಮಿ ಕಂಪಿಸಿದೆ. ರಾತ್ರಿ 8.12ರ ಸುಮಾರಿಗೆ ಭೂಕಂಪನವಾಗಿದೆ. ಗುಹವಾಟಿ, ಅಸ್ಸಾಂ, ಮೇಘಾಲಯ, ಮಿಜೋರಾಂನಲ್ಲಿ ಭೂಕಂಪನದ ವರದಿಯಾಗಿದೆ.
ಮಣಿಪುರದ ಕಾಕ್ ಚಿಂಗ್ ನಿಂದ ನೈರುತ್ಯ ಭಾಗದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 5.1 ತೀವ್ರತೆ ದಾಖಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ನಲುಗಿದ ಬಂಗಾಳಕ್ಕೆ ಕೇಂದ್ರದ ನೆರವಿನ ಹಸ್ತ
ಒಂದು ಕಡೆ ಕೊರೋನಾ ವೈರಸ್ ಅಟ್ಟಹಾಸಕ್ಕೆ ಭಾರತ ನಲುಗುತ್ತಿದ್ದರೆ ಇನ್ನೊಂದು ಕಡೆ ಪಶ್ಚಿಮ ಬಂಗಾಳ ಮತ್ತು ಓಡಿಸ್ಸಾ ಚಂಡಮಾರುತದಿಂದ ತತ್ತರಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ