'ದೆಹಲಿ ಹಿಂಸೆ ಭೀಕರತೆಗೆ ಯಮನೂ ರಾಜೀನಾಮೆ ನೀಡುತ್ತಿದ್ದ'

Published : Mar 09, 2020, 09:00 AM IST
'ದೆಹಲಿ ಹಿಂಸೆ ಭೀಕರತೆಗೆ ಯಮನೂ ರಾಜೀನಾಮೆ ನೀಡುತ್ತಿದ್ದ'

ಸಾರಾಂಶ

ದೆಹಲಿ ಹಿಂಸೆ ಭೀಕರತೆಗೆ ಯಮನೂ ರಾಜೀನಾಮೆ ನೀಡುತ್ತಿದ್ದ| ದೆಹಲಿ ಹಿಂಸಾಚಾರ ಖಂಡಿಸಿ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರಹ

ಮುಂಬೈ[ಮಾ.09]: ದೆಹಲಿ ಹಿಂಸಾಚಾರದ ಭೀಕರತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಅದನ್ನು ಕಂಡು ಯಮರಾಜ ಕೂಡ ತನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದ ಎಂದು ಶಿವಸೇನೆ ಖೇದ ವ್ಯಕ್ತಪಡಿಸಿದೆ.

ದೆಹಲಿ ಹಿಂಸಾಚಾರ ಖಂಡಿಸಿ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆಯಲಾಗಿದ್ದು, ದೆಹಲಿ ಹಿಂಸಾಚಾರದಲ್ಲಿ ಹಿಂದು ಹಾಗೂ ಮುಸ್ಲಿಂ ಕುಟುಂಬದ ಮುಗ್ಧ ಮಕ್ಕಳು ಅನಾಥರಾಗಿದ್ದಾರೆ. ನಾವು ಅನಾಥರ ಹೊಸ ಸಮಾಜ ನಿರ್ಮಿಸಲು ಹೊರಟಿದ್ದೇವೆ. ತಂದೆಯ ಶವದ ಮುಂದೆ ಅಳುತ್ತಿರುವ ಬಾಲಕನ ಫೋಟೋ ಇದಕ್ಕೊಂದು ಉದಾಹರಣೆ.

50ಕ್ಕೂ ಹೆಚ್ಚು ಜನರ ಪ್ರಾಣ ತೆಗೆಯಲು ಗಲಭೆಕೋರರಿಗೆ ಅಧಿಕಾರ ನೀಡಿದವರು ಯಾರು? ಇದು ಮಾನವೀಯತೆಯ ಸಾವೇ? ಎಂದು ಪ್ರಶ್ನಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು