ಡಿಸೆಂಬರ್‌ವರೆಗೂ ರೈತ ಚಳವಳಿ ನಡೆಯಲಿದೆ: ರಾಕೇಶ್‌ ಟಿಕಾಯತ್‌

Published : Mar 15, 2021, 03:18 PM IST
ಡಿಸೆಂಬರ್‌ವರೆಗೂ ರೈತ ಚಳವಳಿ ನಡೆಯಲಿದೆ: ರಾಕೇಶ್‌ ಟಿಕಾಯತ್‌

ಸಾರಾಂಶ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ| ಡಿಸೆಂಬರ್‌ವರೆಗೂ ರೈತ ಚಳವಳಿ ನಡೆಯಲಿದೆ: ರಾಕೇಶ್‌ ಟಿಕಾಯತ್‌

ಅಲಹಾಬಾದ್(ಮಾ.15)‌: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಈ ವರ್ಷ ಡಿಸೆಂಬರ್‌ವರೆಗೂ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ನ ವಕ್ತಾರ, ರೈತ ನಾಯಕ ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಕೆಲವು ಅಧಿಕಾರಿಗಳು ಊಟ ಹಾಕುವಂತೆ ರೈತರನ್ನು ಕೇಳಿದ್ದಾರೆ. ಆದರೆ ಕ್ವಿಂಟಾಲ್‌ ಭತ್ತಕ್ಕೆ 1850 ರು. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವವರೆಗೂ ಒಂದು ಅಗಳು ಅನ್ನ ನೀಡಬೇಡಿ ಎಂದು ರೈತರಿಗೆ ಸಲಹೆ ನೀಡಿದೆ’ ಎಂದು ತಿಳಿಸಿದರು.

ಇದೇ ವೇಳೆ ಕೇವಲ ದೆಹಲಿಯಲ್ಲಿ ಕುಳಿತು ಪ್ರತಿಭಟಿಸದೆ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಪ್ರದೇಶಕ್ಕೂ ತಾವು ಭೇಟಿ ನೀಡುವುದಾಗಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ