ಗಣ್ಯರಿಂದ ಶರದ್‌ಗೆ ಅಂತಿಮ ನಮನ: ಇಂದು ಅಂತ್ಯಕ್ರಿಯೆ

Published : Jan 14, 2023, 08:49 AM IST
ಗಣ್ಯರಿಂದ ಶರದ್‌ಗೆ ಅಂತಿಮ ನಮನ: ಇಂದು ಅಂತ್ಯಕ್ರಿಯೆ

ಸಾರಾಂಶ

ಗುರುವಾರ ನಿಧನರಾದ ಜೆಡಿಯು ಮಾಜಿ ಅಧ್ಯಕ್ಷ ಶರದ್‌ ಯಾದವ್‌ ಅವರಿಗೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು.

ನವದೆಹಲಿ: ಗುರುವಾರ ನಿಧನರಾದ ಜೆಡಿಯು ಮಾಜಿ ಅಧ್ಯಕ್ಷ ಶರದ್‌ ಯಾದವ್‌ ಅವರಿಗೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು. ಶುಕ್ರವಾರ ಶರದ್‌ ಮನೆಗೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಹುಲ್‌ ಗಾಂಧಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಬಿಹಾರದ ಮಾಜಿ ಸಿಎಂ ರಾಬ್ಡಿ ದೇವಿ, ಹರಾರ‍ಯಣ ಸಿಎಂ ಎಂ.ಎಲ್‌. ಖಟ್ಟರ್‌ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದರು. ಶರದ್‌ ಅವರ ಅಂತ್ಯಕ್ರಿಯೆಯನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಹುಟ್ಟೂರಾದ ಅಂಕ್‌ಮೌದಲ್ಲಿ ಇಂದು ನೆರವೇರಿಸಲಾಗುವುದು.

Sharad Yadav Passes Away: 10 ಬಾರಿ ಸಂಸತ್‌ಗೆ ಆಯ್ಕೆಯಾಗಿದ್ದ ಜೆಡಿಯು ಮಾಜಿ ಅಧ್ಯಕ್ಷ ಶರದ್‌ ಯಾದವ್‌ ನಿಧನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್