
ನಾಸಿಕ್ (ಏ.11): ತೆರೆದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತೇವಾಸಾ ತಾಲೂಕಿನಲ್ಲಿ ನಡೆದಿದೆ.
ಮಂಗಳವಾರ (ಏಪ್ರಿಲ್ 9) ನಡೆದ ದುರಂತ ಘಟನೆಯಲ್ಲಿ, ರೈತರೊಬ್ಬರು ಬಯೋಗ್ಯಾಸ್ ಗೊಬ್ಬರಕ್ಕಾಗಿ ನಿರ್ಮಿಸಿದ್ದ ತೆರೆದ ಬಾವಿಗೆ ಬೆಕ್ಕು ಬಿದ್ದಿದ್ದು, ಅದನ್ನು ರಕ್ಷಿಸಲು ಹೋದ ಒಂದೇ ಕುಟುಂಬರ ಐವರು ಬಾವಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಬೆಕ್ಕನ್ನು ರಕ್ಷಿಸುವ ಸಲುವಾಗಿ ಒಬ್ಬರು ಬಾವಿಗೆ ಇಳಿದಿದ್ದು, ಅವರನ್ನು ರಕ್ಷಸಲು ಇನ್ನೊಬ್ಬರಂತೆ ಐದು ಮಂದಿಯೂ ಬಾವಿಯ ಕೆಸರಲ್ಲಿ ಸಿಲುಕಿದ್ದಾರೆ. ತಡರಾತ್ರಿ ವೇಳೆಗೆ ಐದು ಮೃತದೇಹಗಳನ್ನು ಬಾವಿಯಿಂದ ಹೊರತೆಗೆಯಲಾಗಿದ್ದು ಅದರಲ್ಲಿ ಒಬ್ಬರನ್ನು ಗ್ರಾಮಸ್ಥರು ರಕ್ಷಿಸಿ ಹತ್ತಿರದ ಆಸ್ಪತ್ರೆ ದಾಖಲಿಸಿದ್ದಾರೆ.
ಕೆರೆಯಲ್ಲಿ ಅಣ್ಣನ ಮಗ ಬಿದ್ದನೆಂದು ರಕ್ಷಿಸಲು ಹೋದ ಚಿಕ್ಕಪ್ಪನೂ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ