
ಮುಂಬೈ (ಆ.24): ಮುಂಬೈನ ಜುಹುದಿಂದ ಹೈದರಾಬಾದ್ಗೆ ತೆರಳುತ್ತಿದ್ದ ವೇಳೆ ಖಾಸಗಿ ಹೆಲಿಕಾಪ್ಟರ್ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಪತನಗೊಂಡಿದೆ. ಘಟನೆ ಸಂಭವಿಸಿದಾಗ AW 139 ಮಾದರಿಯ ಹೆಲಿಕಾಪ್ಟರ್ ನಾಲ್ವರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಪುಣೆ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಪಂಕಜ್ ದೇಶಮುಖ್ ಅವರ ಪ್ರಕಾರ, ಗಾಯಾಳುಗಳನ್ನು ಆನಂದ್ ಕ್ಯಾಪ್ಟನ್ ಎಂದು ಗುರುತಿಸಲಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಡೀರ್ ಭಾಟಿಯಾ, ಅಮರದೀಪ್ ಸಿಂಗ್ ಮತ್ತು ಎಸ್ಪಿ ರಾಮ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಯಾದ ಗ್ಲೋಬಲ್ ವೆಕ್ಟ್ರಾಗೆ ಸೇರಿತ್ತು. ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ