ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!

ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!

Published : Jun 16, 2026, 05:31 PM IST
ಬಂಗಾಳ ಚುನಾವಣೆಯಲ್ಲಿ ಗೆದ್ದ ನಂತರ, ಬಿಜೆಪಿ ಈಗ ಉತ್ತರ ಪ್ರದೇಶದತ್ತ ಗಮನ ಹರಿಸಿದೆ. ಮುಂದಿನ ವರ್ಷ ನಡೆಯಲಿರುವ ಯುಪಿ ಚುನಾವಣೆಯನ್ನು ಗೆಲ್ಲಲು, ಸೋತ ಜಾಗದಲ್ಲೇ ಗೆಲ್ಲುವ ಸಿದ್ಧಾಂತದೊಂದಿಗೆ ಕೇಸರಿ ಪಡೆ ವಿಶೇಷ ತಂತ್ರಗಾರಿಕೆ ಮತ್ತು ರಣವ್ಯೂಹವನ್ನು ಸಿದ್ಧಪಡಿಸಿಕೊಂಡಿದೆ.

ಈಗಷ್ಟೇ ದೀದಿ ಕೋಟೆಯವನ್ನು ಧ್ವಂಸಗೊಳಿಸಿ, ಬಂಗಾಳ ಗೆದ್ದು, ಕೇಸರಿ ಪತಾಕೆ ಹಾರಿಸ್ತಾ ಇದೆ ಬಿಜೆಪಿ.. ಆದ್ರೆ ಆ ಗೆಲುವಿನಿಂದ ಮೈಮರೆಯದ ಪಕ್ಷ, ಅದೇ ಗೆಲುವನ್ನೇ ಸೂತ್ರವಾಗಿಸಿಕೊಂಡು, ನೆಕ್ಸ್ಟ್ ಟಾರ್ಗೆಟ್ ಕಡೆ ಹೊರಟಿದೆ.. ಬಂಗಾಳದ ರಾಜಸೂಯದ ನಂತರ, ಉತ್ತರ ಪ್ರದೇಶದ ಅಶ್ವಮೇಧಕ್ಕೆ ಸನ್ನದ್ಧವಾಗಿ ನಿಂತಿದೆ.. ಇನ್ನೊಂದು ವರ್ಷದಲ್ಲಿ ನಡೆಯಲಿರೋ ಆ ಮಹಾಸಂಗ್ರಾಮಕ್ಕೆ ಹೇಗೆ ಸಿದ್ಧವಾಗಿದೆ, ಯುಪಿ ಅಖಾಡ? ಏನು ಇಷ್ಟು ಮಾಡಿದ ಮಾತ್ರಕ್ಕೇ ಬಿಜೆಪಿ ಗೆದ್ದುಬಿಡುತ್ತಾ? ಇಲ್ಲ.. ಉಪಿ ಗದ್ದುಗೆ ಗೆಲ್ಲೋಕೆ ಇದಿಷ್ಟು ಏನೇನೂ ಸಾಲದು.. ಅದಕ್ಕೆ ಬೇರೆಯದೇ ತಂತ್ರವೂ ಬೇಕು.. ಅದನ್ನೂ ಸಿದ್ಧವಾಗಿಸಿಕೊಂಡಿದೆ ಕೇಸರಿ ಪಡೆ.

ತಂತ್ರಗಾರಿಕೆ ಹೆಣೆಯೋದರಲ್ಲಿ, ಎದುರಾಳಿಗೆ ಖೆಡ್ಡಾ ತೋಡೋದರಲ್ಲಿ ಬಿಜೆಪಿ ಬಹಳ ಮುಂದಿದೆ.. ಈ ಮಾತು ಹೇಳೋಕೆ ಕಾರಣ ಏನು ಗೊತ್ತಾ? ಅದೊಂದು ಸೂತ್ರ. ಇದೇ ಸೂತ್ರ ಇಟ್ಕೊಂಡೇ ಬಿಜೆಪಿ ರಣವ್ಯೂಹ ನಡೆಸಿದೆ.. ಆದ್ರೆ ಹೇಳದೇ ಉಳಿದ ಇನ್ನೊಂದು ಸಂಗತಿ ಬಾಕಿ ಇದೆ. ಸೋತ ಜಾಗದಲ್ಲೇ ಗೆದ್ದುಬರಬೇಕು ಅನ್ನೋದು, ಕೇಸರಿ ಪಾಳಯ ಕಂಡುಕೊಂಡಿರೋ ಸತ್ಯ,. ಅದಕ್ಕೋಸ್ಕರ ಏನ್ ಮಾಡ್ತಾ ಇದೆ ಗೊತ್ತಾ? ಈ ವಿಡಿಯೋ ನೋಡಿ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more