
ಗದಗ(ಜು. 20) ನಕ್ಸಲ್ ವಿರುದ್ಧದ ಕಾಳಗದಲ್ಲಿ ಕರುನಾಡ ಯೋಧ ಹುತಾತ್ಮರಾಗಿದ್ದಾರೆ. ನಕ್ಸಲ್ ಗುಂಡಿಗೆ ಗದಗ ಮೂಲದ ಯೋಧ ಗುಂಡಿಗೆ ನೀಡಿದ್ದಾರೆ.
ಬಿಎಸ್ ಎಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲಕ್ಷ್ಮಣ ಗೌರಣ್ಣವರ್(35) ವೀರ ಮರಣವನ್ನಪ್ಪಿದ್ದಾರೆ. ಕಳೆದ ಏಳು ವರ್ಷದಿಂದ ಬಿಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಬೆಳಗ್ಗೆ ಛತ್ತೀಸ್ ಘಡದಲ್ಲಿ ನಕ್ಸಲ್ ರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ಗಡಿಯಲ್ಲಿ ಪ್ರಾಣ ಅರ್ಪಿಸಿದ ಬೀದರ್ ಯೋಧ
ಬುಧವರಾರ ವೀರ ಯೋಧನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಅಧಿಕೃತ ಮಾಹಿತಿ ಇಲ್ಲಿಯವೆರೆಗೆ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ