ಪಣಜಿ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಕ್ರೈಸ್ತ ಬಿಷಪ್‌ಗೆ ಆಹ್ವಾನ

Kannadaprabha News   | Asianet News
Published : Feb 08, 2020, 10:44 AM ISTUpdated : Feb 08, 2020, 10:49 AM IST
ಪಣಜಿ ಆರ್‌ಎಸ್‌ಎಸ್‌  ಕಾರ್ಯಕ್ರಮಕ್ಕೆ ಕ್ರೈಸ್ತ ಬಿಷಪ್‌ಗೆ ಆಹ್ವಾನ

ಸಾರಾಂಶ

ಪಣಜಿಯಲ್ಲಿ ನಡೆಯುವ ಆರ್‌ಎಸ್‌ಎಸ್‌ ಸಂವಾದ ಕಾರ್ಯಕ್ರಮವೊಂದಕ್ಕೆ ಗೋವಾ ಮತ್ತು ದಮನ್‌ನ ಕ್ರೈಸ್ತ ಆಚ್‌ರ್‍ ಬಿಷಪ್‌ ರೆ.ಫಿಲಿಪಿ ನೆರೆ ಫೆರ್ರಾವ್‌ ಅವರಿಗೆ ಆಹ್ವಾನ ನೀಡಲಾಗಿದೆ.

ಪಣಜಿ [ಫೆ.08]: ಇಂದು ಪಣಜಿಯಲ್ಲಿ ನಡೆಯುವ ಆರ್‌ಎಸ್‌ಎಸ್‌ ಸಂವಾದ ಕಾರ್ಯಕ್ರಮವೊಂದಕ್ಕೆ ಗೋವಾ ಮತ್ತು ದಮನ್‌ನ ಕ್ರೈಸ್ತ ಆಚ್‌ರ್‍ ಬಿಷಪ್‌ ರೆ.ಫಿಲಿಪಿ ನೆರೆ ಫೆರ್ರಾವ್‌ ಅವರಿಗೆ ಆಹ್ವಾನ ನೀಡಲಾಗಿದೆ.

ಡೋನಾಪೌಲಾದಲ್ಲಿ ನಡೆಯಲಿರುವ ಕಾರ್ಯಕ್ರಮ ಉದ್ದೇಶಿಸಿ ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ ಮಾತನಾಡಲಿದ್ದಾರೆ. 

ಮೋದಿ ದೇಶದ ಪ್ರಧಾನಿ, RSS ಪ್ರಧಾನಿಯಲ್ಲ, ಇದು ನೆನಪಿರಲಿ'..!

ಆರ್‌ಎಸ್‌ಎಸ್‌ನ ‘ವಿಶ್ವಗುರು ಭಾರತ’ ಎಂಬ ಪರಿಕಲ್ಪನೆ ಬಗ್ಗೆ ಭಯ್ಯಾಜಿ ಜೋಶಿ ಮಾತನಾಡಲಿದ್ದಾರೆ. ಈ ವೇಳೆ ನಡೆಯುವ ಸಂವಾದ ಕಾರ್ಯಕ್ರಮಕ್ಕೆ ಸಮಾಜದ ವಿವಿಧ ವರ್ಗಗಳ ನಾಯಕರು ಮತ್ತು ಬುದ್ಧಿಜೀವಿಗಳನ್ನು ಆಹ್ವಾನಿಸಲಾಗಿದೆ. 

ಅಧಿಕಾರ ಇದ್ದಾಗ ಆರೆಸ್ಸೆಸ್‌ ನಿಷೇಧಿಸಬೇಕಿತ್ತು: ಕಲ್ಲಡ್ಕ ಭಟ್‌...

ಅದೇ ರೀತಿಯಲ್ಲಿ ರೆ. ಫಿಲಿಪಿ ನೆರೆ ಫೆರ್ರಾವ್‌ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ಸಂಘಟನೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?