ಇಂದು ಹೀಗಿದೆ ಬೆಳ್ಳಿ ಬಂಗಾರದ ದರ

Published : Aug 22, 2022, 09:54 AM ISTUpdated : Aug 22, 2022, 12:59 PM IST
ಇಂದು ಹೀಗಿದೆ ಬೆಳ್ಳಿ ಬಂಗಾರದ ದರ

ಸಾರಾಂಶ

ದೇಶದಲ್ಲಿ ಇಂದು ಚಿನ್ನದ ದರ ಯಾವುದೇ ಬದಲಾವಣೆ ಇಲ್ಲದೇ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರೆಟ್ ಹಾಗೂ 24 ಕ್ಯಾರೆಟ್‌ ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಬೆಂಗಳೂರು(ಆ.20): ದೇಶದಲ್ಲಿ ಇಂದು ಚಿನ್ನದ ದರ ಯಾವುದೇ ಬದಲಾವಣೆ ಇಲ್ಲದೇ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರೆಟ್ ಹಾಗೂ 24 ಕ್ಯಾರೆಟ್‌ ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಯಾವಾಗ ಚಿನ್ನ ಹಾಗೂ ಬೆಳ್ಳಿ ಬೆಲೆ ತಗ್ಗುತ್ತದೋ ಆಗ ಖರೀದಿಸೋದು ಉತ್ತಮ. ಚಿನ್ನದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಮೋಸವಂತೂ ಆಗೋದಿಲ್ಲ. ಚಿನ್ನ ಹಾಗೂ ಬೆಳ್ಳಿ ಒಡವೆ ಅಥವಾ ವಸ್ತುಗಳು ಕಷ್ಟ ಕಾಲದಲ್ಲಿ ನೆರವಿಗೆ ಬರುತ್ತವೆ ಕೂಡ. ಹಾಗಾಗಿ ಚಿನ್ನ ಹಾಗೂ ಬೆಳ್ಳಿ ಮೇಲಿನ ಹೂಡಿಕೆ ವ್ಯರ್ಥ ಎಂದು ಭಾವಿಸಬೇಡಿ. ಹಾಗಾದ್ರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ.

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.4,785
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ.5,220

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,280

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,760

ಹತ್ತು ಗ್ರಾಂ ಚಿನ್ನ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,200

ನೂರು ಗ್ರಾಂ ಚಿನ್ನ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,78,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,22,000

ಬೆಂಗಳೂರು ಹಾಗೂ ಇತರೆಡೆ ಇಂದಿನ ಚಿನ್ನದ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.47,850 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,300, ರೂ. 47,800, ರೂ.47,800, ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,950 ರೂ. ಆಗಿದೆ. 

ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಬೆಳ್ಳಿ ದರ

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಒಂದು ಕೆಜಿ ಬೆಳ್ಳಿ ದರ 61,300 ರೂ.ಆಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ.613, ರೂ. 6130 ಹಾಗೂ ರೂ. 61,300 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 55,500 ಆಗಿದ್ದರೆ, ಮುಂಬೈನಲ್ಲಿ ರೂ. 55,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,500 ಗಳಾಗಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೂಡ ಇಂದಿನ ಬೆಳ್ಳಿ ದರ ರೂ.  55,200  ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ