ನವದೆಹಲಿ: ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಚೀನಾ ಹಕ್ಕು ಸಾಧಿಸಿರುವ ಪ್ರದೇಶಗಳನ್ನು ಹೊರತುಪಡಿಸಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿರುವ ಭೂಪಟ ಪೋಸ್ಟ್ ಮಾಡಿದ್ದ ವಾಟ್ಸಾಪ್ ಸಂಸ್ಥೆಗೆ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಸೂಕ್ಷ್ಮವಾಗಿ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್ಗೆ ನಕ್ಷೆಯನ್ನು ಸರಿಪಡಿಸುವಂತೆ ಸೂಚಿಸಿ, ಭಾರತದಲ್ಲಿ ವ್ಯಾಪಾರ ಮಾಡುವ ವ್ಯಾಪಾರ ಮುಂದುವರೆಸಲು ಬಯಸುವ ಎಲ್ಲಾ ಪ್ಲಾಟ್ಫಾರ್ಮ್ಗಳು ಸರಿಯಾದ ನಕ್ಷೆಯನ್ನು ಬಳಸಬೇಕು ಎಂದು ರಾಜೀವ್ ಟ್ವೀಟ್ ಮಾಡಿದ್ದಾರೆ. ಭಾರತದ ನಕ್ಷೆಯನ್ನು ತಪ್ಪಾಗಿ ಬಿಂಬಿಸುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ಹೇಳಿದ್ದಾರೆ.
ಶಶಿ ತರೂರ್ ಪ್ರಣಾಳಿಕೆಯಲ್ಲಿ ಭಾರತದ ನಕ್ಷೆಯೇ ತಪ್ಪು, ಕಾಶ್ಮೀರ, ಲಡಾಖ್ ಪ್ರದೇಶವೇ ನಾಪತ್ತೆ!
ಭಾರತದ ನಕ್ಷೆ ಎಡವಟ್ಟು: ಟ್ವಿಟರ್ ಇಂಡಿಯಾ MD ಮನೀಷ್ ಮಹೇಶ್ವರಿಗೆ ಸಂಕಷ್ಟ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ