Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Published : Apr 02, 2026, 12:49 PM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಂತೆ, 59 ವರ್ಷಗಳ ಸುದೀರ್ಘ ಸಶಸ್ತ್ರ ಹೋರಾಟದ ನಂತರ ಭಾರತ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. ಸೇನಾ ಕಾರ್ಯಾಚರಣೆಗಳು ಮತ್ತು ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಮೋದಿ ಸರ್ಕಾರ ಈ ಐತಿಹಾಸಿಕ ಸಾಧನೆ ಮಾಡಿದೆ.

ನವದೆಹಲಿ (ಏ.2): ಭಾರತಕ್ಕೆ ದಶಕಗಳ ಕಾಲ ಆಂತರಿಕ ಭದ್ರತೆಯ ಸವಾಲಾಗಿ ಕಾಡುತ್ತಿದ್ದ ನಕ್ಸಲ್ ವಾದಕ್ಕೆ ಕೊನೆಗೂ ಶಾಶ್ವತ ಅಂತ್ಯ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ನೀಡಿದ್ದ ಗಡುವಿನಂತೆ, ದೇಶ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. 59 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದ ಈ ಸಶಸ್ತ್ರ ಹೋರಾಟವನ್ನು ಮೋದಿ ಸರ್ಕಾರ ತನ್ನ ಇಚ್ಛಾಶಕ್ತಿಯ ಮೂಲಕ ಬುಡಮೇಲು ಮಾಡಿದೆ.

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

ಮೋದಿ-ಶಾ ಜೋಡಿಯ ಆಪರೇಷನ್: ಕೇವಲ ಸೇನಾ ಕಾರ್ಯಾಚರಣೆ ಅಷ್ಟೇ ಅಲ್ಲದೆ, ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಸರ್ಕಾರ ಈ ಸಾಧನೆ ಮಾಡಿದೆ. ಕಳೆದ 12 ವರ್ಷಗಳಲ್ಲಿ ನಡೆದ ಸಮಗ್ರ ಕಾರ್ಯಾಚರಣೆಯ ಫಲವಾಗಿ, 2,218 ನಕ್ಸಲರ ಬಂಧನ ಮತ್ತು 4,839 ಮಂದಿ ಶರಣಾಗತಿಯಾಗಿದೆ. ಕೆಂಪು ಕಾರಿಡಾರ್ ಎಂದು ಗುರುತಿಸಲ್ಪಟ್ಟಿದ್ದ ಪ್ರದೇಶಗಳು ಇಂದು ನಕ್ಸಲ್ ಮುಕ್ತವಾಗಿವೆ.

ಕೆಂಪು ಸಾಮ್ರಾಜ್ಯದ ಪತನ: ಅಮಿತ್ ಶಾ ಅವರ 'ಆಪರೇಷನ್ ಬ್ಲ್ಯಾಕ್ ಫಾರೆಸ್ಟ್' ಮೂಲಕ ನಕ್ಸಲರ ನೆಲೆಗಳನ್ನು ಸಂಪೂರ್ಣ ನಾಶಪಡಿಸಲಾಗಿದೆ. ಯಾವುದೇ ಮ್ಯಾಜಿಕ್ ಇಲ್ಲದೆ, ದೀರ್ಘಕಾಲದ ಯೋಜಿತ ತಂತ್ರಗಾರಿಕೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ ಶೂನ್ಯಕ್ಕೆ ತಲುಪಿದ್ದು, ದೇಶದ ಆಂತರಿಕ ಭದ್ರತೆಯಲ್ಲಿ ಇದು ಹೊಸ ಮೈಲಿಗಲ್ಲಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more