Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Published : Apr 02, 2026, 12:49 PM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಂತೆ, 59 ವರ್ಷಗಳ ಸುದೀರ್ಘ ಸಶಸ್ತ್ರ ಹೋರಾಟದ ನಂತರ ಭಾರತ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. ಸೇನಾ ಕಾರ್ಯಾಚರಣೆಗಳು ಮತ್ತು ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಮೋದಿ ಸರ್ಕಾರ ಈ ಐತಿಹಾಸಿಕ ಸಾಧನೆ ಮಾಡಿದೆ.

ನವದೆಹಲಿ (ಏ.2): ಭಾರತಕ್ಕೆ ದಶಕಗಳ ಕಾಲ ಆಂತರಿಕ ಭದ್ರತೆಯ ಸವಾಲಾಗಿ ಕಾಡುತ್ತಿದ್ದ ನಕ್ಸಲ್ ವಾದಕ್ಕೆ ಕೊನೆಗೂ ಶಾಶ್ವತ ಅಂತ್ಯ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ನೀಡಿದ್ದ ಗಡುವಿನಂತೆ, ದೇಶ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. 59 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದ ಈ ಸಶಸ್ತ್ರ ಹೋರಾಟವನ್ನು ಮೋದಿ ಸರ್ಕಾರ ತನ್ನ ಇಚ್ಛಾಶಕ್ತಿಯ ಮೂಲಕ ಬುಡಮೇಲು ಮಾಡಿದೆ.

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

ಮೋದಿ-ಶಾ ಜೋಡಿಯ ಆಪರೇಷನ್: ಕೇವಲ ಸೇನಾ ಕಾರ್ಯಾಚರಣೆ ಅಷ್ಟೇ ಅಲ್ಲದೆ, ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಸರ್ಕಾರ ಈ ಸಾಧನೆ ಮಾಡಿದೆ. ಕಳೆದ 12 ವರ್ಷಗಳಲ್ಲಿ ನಡೆದ ಸಮಗ್ರ ಕಾರ್ಯಾಚರಣೆಯ ಫಲವಾಗಿ, 2,218 ನಕ್ಸಲರ ಬಂಧನ ಮತ್ತು 4,839 ಮಂದಿ ಶರಣಾಗತಿಯಾಗಿದೆ. ಕೆಂಪು ಕಾರಿಡಾರ್ ಎಂದು ಗುರುತಿಸಲ್ಪಟ್ಟಿದ್ದ ಪ್ರದೇಶಗಳು ಇಂದು ನಕ್ಸಲ್ ಮುಕ್ತವಾಗಿವೆ.

ಕೆಂಪು ಸಾಮ್ರಾಜ್ಯದ ಪತನ: ಅಮಿತ್ ಶಾ ಅವರ 'ಆಪರೇಷನ್ ಬ್ಲ್ಯಾಕ್ ಫಾರೆಸ್ಟ್' ಮೂಲಕ ನಕ್ಸಲರ ನೆಲೆಗಳನ್ನು ಸಂಪೂರ್ಣ ನಾಶಪಡಿಸಲಾಗಿದೆ. ಯಾವುದೇ ಮ್ಯಾಜಿಕ್ ಇಲ್ಲದೆ, ದೀರ್ಘಕಾಲದ ಯೋಜಿತ ತಂತ್ರಗಾರಿಕೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ ಶೂನ್ಯಕ್ಕೆ ತಲುಪಿದ್ದು, ದೇಶದ ಆಂತರಿಕ ಭದ್ರತೆಯಲ್ಲಿ ಇದು ಹೊಸ ಮೈಲಿಗಲ್ಲಾಗಿದೆ.
 

23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more