ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!

ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!

Published : May 13, 2026, 02:34 PM IST

ಜಾಗತಿಕ ಬಿಕ್ಕಟ್ಟುಗಳಿಂದಾಗಿ ಭಾರತವು ಸಂಭಾವ್ಯ ಆರ್ಥಿಕ ಗಂಡಾಂತರವನ್ನು ಎದುರಿಸುತ್ತಿದೆ, ಇದು ಪೆಟ್ರೋಲ್ ಮತ್ತು ಬಂಗಾರದ ಮೇಲಿನ ಅವಲಂಬನೆಯಿಂದ ಮತ್ತಷ್ಟು ಉಲ್ಬಣಗೊಂಡಿದೆ. ಲಾಕ್‌ಡೌನ್ ಭೀತಿಯು ದೇಶದ ಮುಂದಿರುವ ಚತುರ್ಮುಖ ಕಂಟಕ ಮತ್ತು ಅದನ್ನು ಎದುರಿಸಲು ರೂಪಿಸಲಾಗುತ್ತಿರುವ ಯೋಜನೆಯನ್ನು ಸೂಚಿಸುತ್ತದೆ.

ರೇ.. ಇಡೀ ದೇಶದಲ್ಲೀಗ ಒಂದೇ ಚರ್ಚೆ.. ಮತ್ತೆ ವರ್ಕ್ ಫ್ರಮ್ ಹೋಮ್ ಶುರುವಾಗುತ್ತೆ.. ಪೆಟ್ರೋಲ್ ಡೀಸಲ್ ಬೆಲೆ ಗಗನಕ್ಕೇರುತ್ತೆ.. ಚಿನ್ನನಾ ಅಪ್ಪಿತಪ್ಪಿನೂ ಕೊಂಡುಕೊಳ್ಳಲೇಬಾರದಂತೆ.. ಇದನ್ನೆಲ್ಲಾ ಖುದ್ದು ಮೋದಿ ಅವರೇ ಹೇಳಿದ್ರಂತೆ.. ಆದ್ರೆ, ಮೋದಿ ಯಾಕ್ ಹಂಗ್ ಹೇಳಿದ್ರಂತೆ? ಈ ಪ್ರಶ್ನೆಗೆ ಹಲವಾರು ಜನರ ಬಳಿ ಉತ್ತರ ಇಲ್ಲ.. ನಾವಿವತ್ತು ಆ ಉತ್ತರ ಕಂಡುಕೊಳ್ಳೋ ಪ್ರಯತ್ನ ಮಾಡಣ.. ಹಾಗಾದ್ರೆ, ಈ ಕತೆನಾ ನಿನ್ನೆ ಇವತ್ತು ಮೋದಿ ಅವರಾಡಿದ ಮಾತಿಂದ ಶುರು ಮಾಡೋ ಹಾಗಿಲ್ಲ.. ಅಜುಮಾಸು 60 ವರ್ಷದ ಹಿಂದೆ, ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರಿಂದಲೇ ಆರಂಭಿಸಬೇಕು..
 

22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more