ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!

ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!

Published : May 13, 2026, 02:34 PM IST

ಜಾಗತಿಕ ಬಿಕ್ಕಟ್ಟುಗಳಿಂದಾಗಿ ಭಾರತವು ಸಂಭಾವ್ಯ ಆರ್ಥಿಕ ಗಂಡಾಂತರವನ್ನು ಎದುರಿಸುತ್ತಿದೆ, ಇದು ಪೆಟ್ರೋಲ್ ಮತ್ತು ಬಂಗಾರದ ಮೇಲಿನ ಅವಲಂಬನೆಯಿಂದ ಮತ್ತಷ್ಟು ಉಲ್ಬಣಗೊಂಡಿದೆ. ಲಾಕ್‌ಡೌನ್ ಭೀತಿಯು ದೇಶದ ಮುಂದಿರುವ ಚತುರ್ಮುಖ ಕಂಟಕ ಮತ್ತು ಅದನ್ನು ಎದುರಿಸಲು ರೂಪಿಸಲಾಗುತ್ತಿರುವ ಯೋಜನೆಯನ್ನು ಸೂಚಿಸುತ್ತದೆ.

ರೇ.. ಇಡೀ ದೇಶದಲ್ಲೀಗ ಒಂದೇ ಚರ್ಚೆ.. ಮತ್ತೆ ವರ್ಕ್ ಫ್ರಮ್ ಹೋಮ್ ಶುರುವಾಗುತ್ತೆ.. ಪೆಟ್ರೋಲ್ ಡೀಸಲ್ ಬೆಲೆ ಗಗನಕ್ಕೇರುತ್ತೆ.. ಚಿನ್ನನಾ ಅಪ್ಪಿತಪ್ಪಿನೂ ಕೊಂಡುಕೊಳ್ಳಲೇಬಾರದಂತೆ.. ಇದನ್ನೆಲ್ಲಾ ಖುದ್ದು ಮೋದಿ ಅವರೇ ಹೇಳಿದ್ರಂತೆ.. ಆದ್ರೆ, ಮೋದಿ ಯಾಕ್ ಹಂಗ್ ಹೇಳಿದ್ರಂತೆ? ಈ ಪ್ರಶ್ನೆಗೆ ಹಲವಾರು ಜನರ ಬಳಿ ಉತ್ತರ ಇಲ್ಲ.. ನಾವಿವತ್ತು ಆ ಉತ್ತರ ಕಂಡುಕೊಳ್ಳೋ ಪ್ರಯತ್ನ ಮಾಡಣ.. ಹಾಗಾದ್ರೆ, ಈ ಕತೆನಾ ನಿನ್ನೆ ಇವತ್ತು ಮೋದಿ ಅವರಾಡಿದ ಮಾತಿಂದ ಶುರು ಮಾಡೋ ಹಾಗಿಲ್ಲ.. ಅಜುಮಾಸು 60 ವರ್ಷದ ಹಿಂದೆ, ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರಿಂದಲೇ ಆರಂಭಿಸಬೇಕು..
 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
Read more