ಪಾಟ್ನಾ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರಲ್ಲ ಎನ್ನುವುದಕ್ಕೆ ಸದ್ಯ ಬಿಹಾರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಸಾಕ್ಷಿ. 2023ರಲ್ಲಿ ಎನ್ಡಿಎ ಕೂಟ ತೊರೆದು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕಾಂಗ್ರೆಸ್ ಸಾರಥ್ಯದ ಇಂಡಿಯಾ ಮೈತ್ರಿಕೂಟಕ್ಕೆ ಸೇರಿದ್ದರು. ಇದು ಬಿಜೆಪಿಯಲ್ಲಿದ್ದ ಸಾಮ್ರಾಟ್ ಚೌಧರಿಗೆ ಹಿಡಿಸಿರಲಿಲ್ಲ. ಆಗ ಅವರು ''ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತೇನೆ. ಅಲ್ಲಿಯ ತನಕ ಪೇಟ ಧರಿಸಿಯೇ ಇರುತ್ತೇನೆ'' ಎಂದು ಪ್ರತಿಜ್ಞೆ ಮಾಡಿದರು. ಅದರಂತೆ ಸದಾ ಪೇಟ ಧರಿಸಿಯೇ ಇರುತ್ತಿದ್ದರು.
ಇಂಡಿ ಕೂಟಕ್ಕೆ ಹಾರಿದ ವರ್ಷಗಳ ಬಳಿಕ ನಿತೀಶ್ ಮತ್ತೆ ಎನ್ಡಿಎಗೆ ಸೇರಿದರು. ಆಗ ಸಾಮ್ರಾಟ್ ಅಯೋಧ್ಯೆಗೆ ತೆರಳಿ ರಾಮನ ಸಮ್ಮುಖದಲ್ಲಿ ತಮ್ಮ ಪೇಟ ಕಳಚಿದರು. '' ನಿತೀಶ್ ಕೂಟಕ್ಕೆ ಮರಳಿದ್ದಾರೆ. ಹೀಗಾಗಿ ಪೇಟ ಬಿಚ್ಚಿ ರಾಮನಿಗೆ ಸಮರ್ಪಿಸುತ್ತಿದ್ದೇನೆ '' ಎಂದಿದ್ದರು.
10:35 PM (IST) Apr 15
10:14 PM (IST) Apr 15
09:56 PM (IST) Apr 15
ಈ ಬಾರಿಯ ಐಪಿಎಲ್ನಲ್ಲಿ ಬೌಲಿಂಗ್ನಲ್ಲಿ ನೀರಸ ನಿರ್ವಹಣೆ ತೋರುತ್ತಿದ್ದ ಆರ್ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ. ರಸಿಕ್ ದರ್ ಅವರ 4 ವಿಕೆಟ್ಗಳ ನೆರವಿನಿಂದ ಎಲ್ಎಸ್ಜಿಯನ್ನು ಕೇವಲ 146 ರನ್ಗಳಿಗೆ ಕಟ್ಟಿಹಾಕಿದ್ದು, ಸುಲಭ ಗುರಿ ಬೆನ್ನಟ್ಟಲಿದೆ.
09:43 PM (IST) Apr 15
ರಜನಿಕಾಂತ್ ನಟನೆಯ 'ತಲೈವರ್ 173' ಚಿತ್ರದ ಮೇಲೆ ಆರಂಭದಿಂದಲೂ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಸಿನಿಮಾ ಇನ್ನೂ ಆರಂಭಿಕ ಹಂತದಲ್ಲಿದ್ದರೂ, ಅದರ ಸುತ್ತ ನಡೆಯುತ್ತಿರುವ ಬದಲಾವಣೆಗಳು ಸದಾ ಚರ್ಚೆಯ ವಿಷಯವಾಗಿದೆ.
08:47 PM (IST) Apr 15
ನಿರ್ದೇಶಕ ಮನು ಆನಂದ್ ಅವರ ಆಕ್ಷನ್ ಥ್ರಿಲ್ಲರ್ 'ಮಿಸ್ಟರ್ ಎಕ್ಸ್' ಚಿತ್ರಕ್ಕಾಗಿ ನಟ ಆರ್ಯ ತೋರಿರುವ ಬದ್ಧತೆ ಇಡೀ ಚಿತ್ರರಂಗವನ್ನೇ ನಿಬ್ಬೆರಗಾಗಿಸಿದೆ. ಒಂದೂವರೆ ಗಂಟೆಗಳ ಕಾಲ ಅವರು ನೀರೊಳಗೇ ಇದ್ದು ಚಿತ್ರೀಕರಣಕ್ಕೆ ಸಹಕರಿಸಿದ್ದಾರೆ.
08:31 PM (IST) Apr 15
ದೆಹಲಿ ವಿಶ್ವವಿದ್ಯಾನಿಲಯದಲ್ಲಿ ನಡೆದ 'ನಾರಿ ಶಕ್ತಿ' ಕಾರ್ಯಕ್ರಮದಲ್ಲಿ, ಸ್ಲೀವ್ಲೆಸ್ ಕುರ್ತಿ ಧರಿಸಿದ್ದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬರನ್ನು ಕೇಂದ್ರ ಸಚಿವರಿಗೆ ಸ್ವಾಗತ ಕೋರದಂತೆ ತಡೆಯಲಾಗಿದೆ. ಮಹಿಳಾ ಸಬಲೀಕರಣದ ಕುರಿತಾದ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಯ ಉಡುಗೆಯ ಬಗ್ಗೆ ತಾರತಮ್ಯ ಎಸಗಲಾಗಿದೆ.
08:19 PM (IST) Apr 15
ಗ್ಲಾಮರ್ ಲೋಕದ ಗಮ್ಮತ್ತೇ ಅಂತಹದ್ದು! ಇಲ್ಲಿ ವಿವಾದಗಳು ಸುಮ್ಮನೆ ಬರುವುದಿಲ್ಲ, ಬಂದರೂ ಬರಿಗೈನಲ್ಲಿ ವಾಪಸ್ ಹೋಗುವುದಿಲ್ಲ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಕಣ್ಣು ಆಕೆಯ ಮೇಲೆ ನೆಟ್ಟಿದೆ. ಹಣಕ್ಕಾಗಿ ಹಪಾಹಪಿಯೇ ಅಥವಾ ಸ್ಮಾರ್ಟ್ ಬಿಸಿನೆಸ್ಸಾ?
08:18 PM (IST) Apr 15
ಭಾರತೀಯ ಮೂಲದ ಮಹಿಳೆಯೊಬ್ಬರು, ಸಹೋದ್ಯೋಗಿ 'ಆಂಟಿ' ಎಂದು ಕರೆದಿದ್ದಕ್ಕೆ ಕಿರುಕುಳದ ಕೇಸ್ ದಾಖಲಿಸಿದ್ದರು. ನ್ಯಾಯಾಲಯವು ಇದನ್ನು ವಯಸ್ಸು ಮತ್ತು ಲಿಂಗದ ಆಧಾರದ ಕಿರುಕುಳವೆಂದು ಪರಿಗಣಿಸಿ, ಮಹಿಳೆಗೆ ಸುಮಾರು ಎರಡು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
08:00 PM (IST) Apr 15
'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಚಿತ್ರದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದೆ ಎಂದು ಹಲವು ವರದಿಗಳು ಹೇಳುತ್ತಿವೆ. ಈ ಸಿನಿಮಾ ಜೂನ್ 4, 2026 ರಂದು ತೆರೆಗೆ ಬರುವುದಿಲ್ಲ ಎಂದು ಸುದ್ದಿ ಹಬ್ಬಿದೆ.
07:52 PM (IST) Apr 15
92ನೇ ವಯಸ್ಸಿನಲ್ಲಿ ನಿಧನರಾದ ಗಾಯಕಿ ಆಶಾ ಭೋಸ್ಲೆ ಅವರು 200 ರಿಂದ 250 ಕೋಟಿ ರೂಪಾಯಿ ಮೌಲ್ಯದ ಸಂಪತ್ತನ್ನು ಬಿಟ್ಟು ಹೋಗಿದ್ದಾರೆ. ಹಾಡುಗಾರಿಕೆ, ರೆಸ್ಟೋರೆಂಟ್ ಉದ್ಯಮ ಮತ್ತು ರಿಯಲ್ ಎಸ್ಟೇಟ್ ಮೂಲಕ ಗಳಿಸಿದ ಈ ಅಗಾಧ ಆಸ್ತಿಯನ್ನು ಆನುವಂಶಿಕವಾಗಿ ಪಡೆಯುವ ನಿರೀಕ್ಷೆಯಿದೆ. ಅವರು ಯಾರು?
06:10 PM (IST) Apr 15
06:07 PM (IST) Apr 15
25 ಸಾವಿರ ಕೋಟಿ ಸಾಲದ ಭರವಸೆ ಬೆನ್ನಲ್ಲೇ ಮತ್ತೆ ಭಿಕ್ಷೆ ಪಾತ್ರೆ ಹಿಡಿದು ಸೌದಿ ಮುಂದೆ ನಿಂತ ಪಾಕಿಸ್ತಾನ, ಯಎಇಗೆ 3.5 ಬಿಲಿಯನ್ ಡಾಲರ್ ಸಾರ ಮರುಪಾವತಿ ಸಂಕಷ್ಟದಲ್ಲಿರುವ ಪಾಕಿಸ್ತಾನದ ಪರಿಸ್ಥಿತಿ ಶೋಚನೀಯವಾಗಿದೆ.
05:59 PM (IST) Apr 15
ನಾನು ಸಿನಿಮಾವನ್ನು ಹೆಚ್ಚಾಗಿ ಮಲ್ಟಿಪ್ಲೆಕ್ಸ್ನಲ್ಲಿ ನೋಡುತ್ತೇನೆ. ಅಲ್ಲಿ ನಮ್ಮ ಸಾಂಪ್ರದಾಯಿಕ ತಿಂಡಿ ವಡಾಪಾವ್ ಮೆಲ್ಲುತ್ತ ಸಿನಿಮಾಗಳನ್ನು ಎಂಜಾಯ್ ಮಾಡುತ್ತೇನೆ. ಅದರೆ, ಸಿನಿಮಾಗಳ ಜೊತೆಗೆ, ನಮ್ಮತನದ, ನಮ್ಮ ಸಾಂಸ್ಕೃತಿಕ ಪರಂಪರೆಯ ಜ್ಞಾನವನ್ನು ಕೂಡ ಪಡೆಯುತ್ತೇನೆ. ಮತ್ತೇನು ಹೇಳಿದ್ರು ನೋಡಿ…
05:47 PM (IST) Apr 15
ಮಲಯಾಳಂ ಪ್ರೇಕ್ಷಕರಿಗೆ ಚಿರಪರಿಚಿತ ಮುಖ ಮುಗಿಲ್ಪೇಟೆ ಖ್ಯಾತಿಯ ನಟಿ ಕಯಾದು ಲೋಹರ್. ಮೂಲತಃ ಕನ್ನಡದವರಾದ ಇವರು, ವಿನಯನ್ ನಿರ್ದೇಶನದ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟರು.
05:20 PM (IST) Apr 15
ಸಿದ್ಧಾರ್ಥ್ ಮಲ್ಹೋತ್ರಾ ಅವರ ಇತ್ತೀಚಿನ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ಅಭಿಮಾನಿಗಳನ್ನು ಫಿದಾ ಆಗುವಂತೆ ಮಾಡಿದ್ದು, ಅದರಲ್ಲಿ ಅವರು 'ಗರ್ಲ್ ಡ್ಯಾಡ್' ಎನರ್ಜಿಯನ್ನು ತೋರಿಸಿದ್ದಾರೆ.
04:51 PM (IST) Apr 15
ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹಜಾದ್, ಐಪಿಎಲ್ ಮತ್ತು ಪಿಎಸ್ಎಲ್ ನಡುವಿನ ಹೋಲಿಕೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಪಿಎಸ್ಎಲ್ನಲ್ಲಿ ಆಡುವ ವಿದೇಶಿ ಆಟಗಾರರು ಐಪಿಎಲ್ನಿಂದ ನಿವೃತ್ತರಾದವರು ಅಥವಾ ತಿರಸ್ಕೃತರಾದವರು ಎಂದು ಅವರು ಹೇಳಿದ್ದಾರೆ.
04:37 PM (IST) Apr 15
ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಂಗಳೂರು ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎಲ್ಲರ ಕಣ್ಣು ಕೊಹ್ಲಿ ಮೇಲೆ ಮಾತ್ರವಲ್ಲ, ಇನ್ನು ಕೆಲವೇ ರನ್ ಗಳಿಸಿದರೆ ನಂಬರ್ 1 ಪಟ್ಟಕ್ಕೇರುವ ಆಟಗಾರನ ಮೇಲೂ ಇದೆ. ಆ ಆಟಗಾರ ಯಾರು? ಯಾಕೆ ನಂಬರ್ 1 ಆಗ್ತಾರೆ? ಇಲ್ಲಿದೆ ವಿವರ.
04:04 PM (IST) Apr 15
ಲೆನ್ಸ್ಕಾರ್ಟ್ ತನ್ನ ಉದ್ಯೋಗಿಗಳಿಗೆ ಜಾರಿಗೊಳಿಸಿರುವ ಹೊಸ ಡ್ರೆಸ್ ಕೋಡ್ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ನಿಯಮದ ಪ್ರಕಾರ, ಹಿಂದೂ ಧಾರ್ಮಿಕ ಸಂಕೇತಗಳಾದ ಬಿಂದಿ, ಸಿಂಧೂರ ಮತ್ತು ಕೈಗೆ ಕಟ್ಟುವ ದಾರವನ್ನು ನಿರ್ಬಂಧಿಸಿ, ಹಿಜಾಬ್ ಧರಿಸಲು ಅನುಮತಿ ನೀಡಿರುವುದು ತಾರತಮ್ಯದ ಆರೋಪಕ್ಕೆ ಗುರಿಯಾಗಿದೆ.
04:03 PM (IST) Apr 15
03:40 PM (IST) Apr 15
ಕಾಂಗ್ರೆಸ್ಗೆ ಶಾಕ್ ಕೊಟ್ಟ ಸುಪ್ರೀಂ ಆದೇಶ, ನಾಯಕ ಪವನ್ ಖೆರಾ ಮಧ್ಯಂತರ ಜಾಮೀನಿಗೆ ತಡೆ, ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ ಪವನ್ ಖೆರಾ ಇದೀಗ ಕಂಗಾಲಾಗಿದ್ದಾರೆ.
03:13 PM (IST) Apr 15
‘ರಣವೀರ್ ಸಿಂಗ್ ಒಬ್ಬ ಅದ್ಭುತ ನಟ. ರಾಮನ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಲು ಶಕ್ತರಾಗಿರುವ ಕಲಾವಿದ. ನಾವೆಲ್ಲರೂ ಒಂದು ಮಹಾನ್ ಕಾರ್ಯಕ್ಕಾಗಿ ಒಂದಾಗಿದ್ದೇವೆ. ಇಲ್ಲಿ ನಮ್ಮ ಕೆಮೆಸ್ಟ್ರಿಗಿಂತ ಹೆಚ್ಚಾಗಿ ನಾವೆಲ್ಲ ಒಂದು ಅತ್ಯಮೂಲ್ಯ ಕೊಡುಗೆಯನ್ನು ಜಗತ್ತಿಗೆ ನೀಡಲು ಸಜ್ಜಾಗುತ್ತಿದ್ದೇವೆ’. ಇನ್ನೂ ಏನಂದ್ರು ನೋಡಿ..
02:59 PM (IST) Apr 15
ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ 25 ವರ್ಷದ ಯುವಕನನ್ನು ಆಕೆಯ ಕುಟುಂಬಸ್ಥರು ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ. ಘಟನೆ ವೀಡಿಯೋ ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
02:52 PM (IST) Apr 15
ಬೆಂಗಳೂರು: ಹೊಡಿಬಡಿಯಾಟಕ್ಕೆ ಹೆಸರುವಾಸಿಯಾಗಿರುವ IPL ಲೀಗ್ ಟೂರ್ನಿಯಲ್ಲಿ ಆಗಾಗ ಬೌಲರ್ಗಳು ಕೈಚಳಕ ತೋರಿಸುವ ಮೂಲಕ ಎದುರಾಳಿ ತಂಡದ ಎಲ್ಲಾ ಬ್ಯಾಟರ್ಗಳನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬನ್ನಿ ನಾವಿಂದು ಐಪಿಎಲ್ನಲ್ಲಿ ಅತಿಹೆಚ್ಚು ಬಾರಿ ಆಲೌಟ್ ಆದ ಟಾಪ್-6 ತಂಡಗಳು ಯಾವುವು ನೋಡೋಣ ಬನ್ನಿ.
01:39 PM (IST) Apr 15
ಬೆಂಗಳೂರು: ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ ಸದ್ಯ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ವಯಸ್ಸು ಹಾಗೂ ಫಾರ್ಮ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಟಿ20 ಕ್ರಿಕೆಟ್ಗೆ ಹೊಸ ನಾಯಕನ ಹುಡುಕಾಟದಲ್ಲಿದೆ. ಸೂರ್ಯ ಬದಲಿಗೆ ಯಾರಾಗಬಹುದು ಭಾರತದ ಟಿ20 ಕ್ಯಾಪ್ಟನ್?
01:00 PM (IST) Apr 15
Pawan Khera case: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಸ್ಸಾಂನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಖೇರಾ ಅವರು ಅಸ್ಸಾಂ ನ್ಯಾಯಾಲಯದಲ್ಲೇ ಜಾಮೀನು ಪಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.
12:57 PM (IST) Apr 15
ಮಹಾರಾಷ್ಟ್ರದಲ್ಲಿ 180ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪಿ ಮೊಹಮ್ಮದ್ ಆಯಾಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಅವರು ಸಂತ್ರಸ್ತರನ್ನೇ ದೂಷಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
12:30 PM (IST) Apr 15
ಮಾರ್ಚ್ 19 ರಂದು ಬಿಡುಗಡೆಯಾದ 'ಧುರಂಧರ್: ದಿ ರಿವೆಂಜ್' ಚಿತ್ರವು ಹೊಸ ದಾಖಲೆ ನಿರ್ಮಿಸಿದೆ. ಸೌತ್ ಇಂಡಿಯನ್ ಭಾಷೆಗಳಲ್ಲಿಯೂ ಅದ್ದೂರಿಯಾಗಿ ಬಿಡುಗಡೆಯಾದ ಈ ಚಿತ್ರ ಎರಡನೇ ಭಾಗದಲ್ಲೇ 1712 ಕೋಟಿ ಲೂಟಿ ಮಾಡಿದೆ. ವಿಶೇಷವೆಂದರೆ, ಭಾರತದ ನೆಲದಲ್ಲೇ 1000 ಕೋಟಿ ದಾಟಿದ ಮೊದಲ ಹಿಂದಿ ಚಿತ್ರ ಎಂಬ ಇತಿಹಾಸವನ್ನೂ ಇದು ನಿರ್ಮಿಸಿದೆ.
12:13 PM (IST) Apr 15
11:55 AM (IST) Apr 15
Bihars First BJP CM: ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ನೂತನ ಸಿಎಂಗೆ ಪ್ರಮಾಣವಚನ ಬೋಧಿಸಿದರು.
11:42 AM (IST) Apr 15
10:22 AM (IST) Apr 15
ಮಹಾರಾಷ್ಟ್ರ ಸರ್ಕಾರವು ರಾಜ್ಯದ ಎಲ್ಲಾ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರುವುದನ್ನು ಕಡ್ಡಾಯಗೊಳಿಸಿದೆ. ಈ ನಿಯಮವನ್ನು ಪಾಲಿಸದ ಚಾಲಕರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಸಾರಿಗೆ ಸಚಿವರು ಘೋಷಿಸಿದ್ದಾರೆ.
10:12 AM (IST) Apr 15
10:07 AM (IST) Apr 15
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ವಿಶ್ವಾದ್ಯಂತ 88 ಲಕ್ಷ ಹಾಗೂ ಭಾರತದಲ್ಲಿ 25 ಲಕ್ಷ ಜನರು ಬಡತನಕ್ಕೆ ತಳ್ಳಲ್ಪಡಲಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಮಾಡಿದೆ. ತೈಲ ಬೆಲೆ ಏರಿಕೆ ಮತ್ತು ಹೆಚ್ಚಿದ ವೆಚ್ಚಗಳು ಇದಕ್ಕೆ ಕಾರಣವಾಗಿದೆ.
09:42 AM (IST) Apr 15
ನಾಸಿಕ್ನ ಟಿಸಿಎಸ್ ಬಿಪಿಒದಲ್ಲಿ ನಡೆದ 'ಕಾರ್ಪೊರೇಟ್ ಜಿಹಾದ್' ಪ್ರಕರಣವು, ಮಾರುವೇಷದ ಪೊಲೀಸ್ ಕಾರ್ಯಾಚರಣೆಯಿಂದ ಬಯಲಾಗಿದೆ. ಈ ತನಿಖೆಯಲ್ಲಿ ಲೈಂ*ಗಿಕ ಶೋಷಣೆ, ಮತಾಂತರ ಯತ್ನ, ಮತ್ತು ವಿದೇಶಿ ನಂಟಿನಂತಹ ಆಘಾತಕಾರಿ ವಿಷಯಗಳು ಬೆಳಕಿಗೆ ಬಂದಿದ್ದು, ಹಲವರನ್ನು ಬಂಧಿಸಲಾಗಿದೆ.
09:41 AM (IST) Apr 15
ಮಹಾರಾಷ್ಟ್ರದ ಅಮರಾವತಿಯಲ್ಲಿ, 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಮಕ್ಕಳಿಗೆ ಬ್ಲಾಕ್ಮೇಲ್ ಮಾಡ್ತಿದ್ದ AIMIM ಸಂಘಟನೆಯ ಪದಾಧಿಕಾರಿಯಾಗಿದ್ದ ವ್ಯಕ್ತಿಯನ್ನು ಮಹಾ ಪೊಲೀಸರು ಬಂಧಿಸಿದ್ದಾರೆ.
09:34 AM (IST) Apr 15
ಪ್ರಧಾನಿ ಮೋದಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ವಿಧೇಯಕಗಳನ್ನು ಆತುರವಾಗಿ ಜಾರಿಗೊಳಿಸಲು ಯತ್ನಿಸುತ್ತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಪ್ರತಿ
09:09 AM (IST) Apr 15
ಪ್ರಧಾನಿ ನರೇಂದ್ರ ಮೋದಿಯವರು, 'ನಾರಿ ಶಕ್ತಿ ವಂದನ ಅಧಿನಿಯಮ'ಕ್ಕೆ ತಿದ್ದುಪಡಿ ತರುವ ಐತಿಹಾಸಿಕ ನಿರ್ಧಾರ ವಿವರಿಸಿದ್ದಾರೆ. ಈ ಕಾಯ್ದೆಯು 2029ರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಗುರಿಯಿದೆ ಮಹಿಳಾ ಸಬಲೀಕರಣ ರಾಷ್ಟ್ರದ ಪ್ರಗತಿಗೆ ನಿರ್ಣಾಯಕವಾಗಿದೆ.
08:42 AM (IST) Apr 15
08:20 AM (IST) Apr 15