ಗುಜರಾತ್ನಲ್ಲಿರುವ ಐತಿಹಾಸಿಕ ಸೋಮನಾಥ ದೇಗುಲದ ಮೇಲೆ ನಡೆದ ಮೊದಲ ದಾಳಿಗೆ 1000 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ನಡೆದ ಶೌರ್ಯ ಯಾತ್ರೆಯಲ್ಲೂ ಭಾಗಿಯಾಗಿದ್ದ ಅವರು, ಶಿವನ ಆಯುಧ ‘ಡಮರು’ ನುಡಿಸಿ ಗಮನ ಸೆಳೆದರು.

09:13 AM (IST) Jan 12
ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯ ನಾಕೌಟ್ ಪಂದ್ಯಗಳು ಆರಂಭಗೊಂಡಿದ್ದು, ಮೊದಲ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
07:57 AM (IST) Jan 12
07:37 AM (IST) Jan 12
06:30 AM (IST) Jan 12
ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರು ತಾವು ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಬಳಸುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ, ಅಲ್ ಫಲಾಹ್ ವಿವಿ ಜಪ್ತಿ ಸಾಧ್ಯತೆಗಳಿವೆ.