ಗುವಾಹಟಿ: 'ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದಲ್ಲಿ ತೊಡಗಿರುವ ಹಾಲಿ ಮುಖ್ಯಮಂತ್ರಿ ಬಿಸ್ವಾ ಶರ್ಮಾ ಅವರನ್ನು ಜೈಲಿಗೆ ಕಳುಹಿಸುತ್ತೇವೆ' ಎಂದು ವಿಪಕ್ಷನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ಕಾಂಗ್ರೆಸ್ ಸಭೆ ಯಲ್ಲಿ ಮಾತನಾಡಿದ ರಾಹುಲ್, 'ಅಸ್ಸಾಂ ಸಿಎಂ ತಮ್ಮನ್ನು ರಾಜ ಎಂದು ತಿಳಿದು ಕೊಂಡಿದ್ದಾರೆ. ಆದರೆ ಭ್ರಷ್ಟಾಚಾರ ನಡೆಸಿದ್ದಕ್ಕಾಗಿ ಜನರು ಅವರನ್ನು ಜೈಲಿಗೆ ಹಾಕಲು ಬಯಸುತ್ತಾರೆ' ಎಂದರು. ಇದೇ ವೇಳೆ ಖರ್ಗೆ, 'ಈಗಲೇ ಶರ್ಮಾ ಅವರು ಜೈಲು ದುರಸ್ತಿ ಮಾಡಿಸಬೇಕು. ಏಕೆಂದರೆ ಶೀಘ್ರ ಅವರು ಅಲ್ಲಿಯೇ ಇರುತ್ತಾರೆ' ಎಂದು ಹರಿಹಾಯ್ದರು.
11:05 PM (IST) Jul 17
ಈ ವಿಮಾನವು ರಾಡಾರ್ನಿಂದ ತಪ್ಪಿಸುವ ರಹಸ್ಯ ಸಾಮರ್ಥ್ಯಗಳನ್ನು ಹೊಂದಿರುತ್ತದೆ ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
10:31 PM (IST) Jul 17
ಪ್ರಮುಖ ರಾಜ್ಯವೊಂದರ ಮುಖ್ಯಮಂತ್ರಿಯ ಪತ್ನಿಯ ರೂಪಾಂತರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ 2014 ರಿಂದ ಇಲ್ಲಿಯವರೆಗಿನ ಅವರ ಮುಖಚಹರೆಯಲ್ಲಿ ಆದ ಬದಲಾವಣೆಯನ್ನು ತೋರಿಸಲಾಗಿದ್ದು, ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬ ಚರ್ಚೆಗೆ ಕಾರಣವಾಗಿದೆ.
08:57 PM (IST) Jul 17
08:29 PM (IST) Jul 17
08:01 PM (IST) Jul 17
ಗಂಡನ ಬಿಟ್ಟು ತನ್ನ ಪ್ರೇಮಿಯ ಜೊತೆ ವಾಸ ಮಾಡುತ್ತಿದ್ದ ಮಹಿಳೆಯೊಬ್ಬಳು ತನ್ನ 5 ವರ್ಷದ ಮಗಳ ಹತ್ಯೆ ಮಾಡಿ ಗಂಡನ ವಿರುದ್ಧ ದೂರು ನೀಡಿದಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
07:59 PM (IST) Jul 17
07:46 PM (IST) Jul 17
ಥಾಯ್ಲೆಂಡ್ನಲ್ಲಿ ಒಂಬತ್ತು ಸಂನ್ಯಾಸಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿ, ಫೋಟೋ ಮತ್ತು ವೀಡಿಯೊಗಳನ್ನು ಬಳಸಿ ಸುಲಿಗೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
06:46 PM (IST) Jul 17
06:33 PM (IST) Jul 17
Rs 40 Meal Offer: ಸಂಗೀತಾ ರೆಸ್ಟೋರೆಂಟ್ ತನ್ನ 40ನೇ ವಾರ್ಷಿಕೋತ್ಸವದ ಅಂಗವಾಗಿ ಕೇವಲ ₹40ಕ್ಕೆ ವಿಶೇಷ ಥಾಲಿ ನೀಡುತ್ತಿದೆ. ಈ ಆಫರ್ ಸೀಮಿತ ಅವಧಿಗೆ ಮಾತ್ರ ಸೀಮಿತವಾಗಿರಲಿದೆ.
06:31 PM (IST) Jul 17
ಪಹಲ್ಗಾಮ್ ದಾಳಿಯನ್ನು ಭದ್ರತಾ ವೈಫಲ್ಯ ಎಂದು ಓವೈಸಿ ಟೀಕಿಸಿದ್ದಾರೆ. 'ಆಪರೇಷನ್ ಸಿಂದೂರ್' ಮುಂದುವರಿಸಿ, ದಾಳಿಕೋರರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆ ಮತ್ತು ವಕ್ಫ್ ತಿದ್ದುಪಡಿ ಮಸೂದೆಯನ್ನು ಟೀಕಿಸಿದ್ದಾರೆ.
06:24 PM (IST) Jul 17
ವಿಪ್ರೋದ ಉದ್ಯೋಗಿಯ ವಜಾ ಮಾಡುವ ವೇಳೆ ನೀಡಿದ ರಿಲಿವಿಂಗ್ ನೆಟರ್ 'ದುರುದ್ದೇಶಪೂರಿತ ನಡವಳಿಕೆ' ನಂತಹ 'ಆಧಾರರಹಿತ, ಹಾನಿಕಾರಕ' ಪದಗಳನ್ನು ಬಳಸಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಪತ್ರವನ್ನು ಮರು ಬಿಡುಗಡೆ ಮಾಡಲು ಸಂಸ್ಥೆಗೆ ನಿರ್ದೇಶನ ನೀಡಿದೆ.
06:14 PM (IST) Jul 17
05:56 PM (IST) Jul 17
ಗಿಡುಗನಿಗೂ ಪಾಸ್ಪೋರ್ಟ್ ಸಿದ್ಧವಾಗಿದ್ದು, ಇನ್ಮುಂದೆ ಆಕಾಶದಲ್ಲಿ ತಾನಾಗಿಯೇ ಹಾರಾಡುವ ಬದಲು ವಿಮಾನದ ಒಳಗೆ ಇದು ಪ್ರಯಾಣಿಸಲಿದೆ. ಏನಿದು ಇಂಟರೆಸ್ಟಿಂಗ್ ಸ್ಟೋರಿ?
05:44 PM (IST) Jul 17
Citi ವರದಿಯ ಪ್ರಕಾರ, ಮುಂದಿನ ಕೆಲವೇ ತಿಂಗಳಲ್ಲಿ ಬೆಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಗಳಿವೆ. ಹಾಗೆ ಈ ವರದಿಯಲ್ಲಿ ಚಿನ್ನದ ಬೆಲೆ ಯಾವಾಗ ಇಳಿಕೆಯಾಗಲಿದೆ ಎಂಬ ಅಚ್ಚರಿ ಮಾಹಿತಿಯನ್ನು ನೀಡಲಾಗಿದೆ.
05:26 PM (IST) Jul 17
Snake Rescuer Tragic End: ನೂರಾರು ಹಾವುಗಳನ್ನು ರಕ್ಷಿಸಿದ್ದ ವ್ಯಕ್ತಿ ಹಾವು ಕಚ್ಚಿ(Snake bite) ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ(Madhya Pradesh) ನಡೆದಿದೆ.
05:17 PM (IST) Jul 17
05:15 PM (IST) Jul 17
04:08 PM (IST) Jul 17
ಅಮರನಾಥ ಯಾತ್ರೆ(Amarnath Yatra) ಸಾಗುವ ಮಾರ್ಗದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ (Landslide) ಉಂಟಾಗಿದ್ದು, ಘಟನೆಯಲ್ಲಿ ಒಬ್ಬರು ಯಾತ್ರಿಕರು (Amarnath Pilgrim Dies)ಸಾವನ್ನಪ್ಪಿದ್ದು, ಅಮರನಾಥ(Amarnath Yatra Suspended) ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.
03:59 PM (IST) Jul 17
ಮುಕೇಶ್ ಅಂಬಾನಿಯವರು ಮುಂದಿನ ಐದು ವರ್ಷಗಳಲ್ಲಿ ದೇಶದ 8 ರಾಜ್ಯಗಳಲ್ಲಿ ₹75,000 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಹೂಡಿಕೆಯು 25 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಮತ್ತು ಈ ಪ್ರದೇಶದ ಜನರ ಜೀವನ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
03:48 PM (IST) Jul 17
ಮೇ 10 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ನಡೆದ ಕಾರ್ಯಾಚರಣೆಯ ಬಗ್ಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮಾತನಾಡಿದ್ದು, ಪಾಕಿಸ್ತಾನದ ಹೆಚ್ಚಿನ ಡ್ರೋನ್ಗಳನ್ನು ಭಾರತೀಯ ಪಡೆಗಳು ತಟಸ್ಥಗೊಳಿಸಿವೆ ಎಂದು ಹೇಳಿದರು.
01:23 PM (IST) Jul 17
ಯೆಮೆನ್ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾಳ ಬಿಡುಗಡೆಗೆ ಕಾಂತಪುರಂ ಅಬೂಬಕರ್ ಮುಸ್ಲಿಯಾರ್ ಮಧ್ಯಸ್ಥಿಕೆ ವಹಿಸಿದ್ದಾರೆ. ಶಶಿ ತರೂರ್ ಈ ಪ್ರಯತ್ನವನ್ನು ಶ್ಲಾಘಿಸಿದ್ದು, ಕೇರಳ ಜನತೆ ಯಶಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಆದರೆ, ತಲಾಲ್ ಕುಟುಂಬ ಕ್ಷಮೆ ನೀಡೊಲ್ಲವೆಂದು ಪಟ್ಟು ಹಿಡಿದಿದೆ.
01:09 PM (IST) Jul 17
12:59 PM (IST) Jul 17
ರಾಜಸ್ಥಾನದಲ್ಲಿ 9 ವರ್ಷದ ಬಾಲಕಿ ಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಊಟದ ವಿರಾಮದ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದರು ಪ್ರಯೋಜನವಾಗಿಲ್ಲ.
12:29 PM (IST) Jul 17
11:51 AM (IST) Jul 17
ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲಿ ಈ ಯೋಜನೆ ಜಾರಿ. 1.67 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದು ಬಿಜೆಪಿ ಮೈತ್ರಿಕೂಟದ ನಾಯಕ ಹೇಳಿದ್ದಾರೆ.
11:44 AM (IST) Jul 17
ಹೆಂಡತಿ ಮನೆಯವರ ಕಿರುಕುಳ ಹಾಗೂ ಪೊಲೀಸ್ ಲಂಚದ ಬೇಡಿಕೆಯಿಂದ ಬೇಸತ್ತ ಪತಿಯೊಬ್ಬ ಪ್ಯಾಂಟ್ ಮೇಲೆ ಡೆತ್ನೋಟ್ ಬರೆದು ಸಾವಿಗೆ ಶರಣಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
11:17 AM (IST) Jul 17
ಹಿಂದೂ ತೃತೀಯ ಲಿಂಗಿಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿ, HIV ಸೋಂಕು ತಗುಲಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆಯಲ್ಲಿ ತೃತೀಯ ಲಿಂಗಿಗಳ ನಡುವೆ ಘರ್ಷಣೆ ಉಂಟಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
10:50 AM (IST) Jul 17
10:13 AM (IST) Jul 17
ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಡಿಜಿಸಿಎ ಬೋಯಿಂಗ್ ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್ಗಳ ತಪಾಸಣೆಗೆ ಆದೇಶಿಸಿದೆ. ಏರ್ ಇಂಡಿಯಾ ತನ್ನ ಬೋಯಿಂಗ್ 787 ಮತ್ತು 737 ಮ್ಯಾಕ್ಸ್ ವಿಮಾನಗಳಲ್ಲಿ ತಪಾಸಣೆ ನಡೆಸಿದ್ದು, ಯಾವುದೇ ತೊಂದರೆಗಳು ಪತ್ತೆಯಾಗಿಲ್ಲ.
09:49 AM (IST) Jul 17
ಬಾಂಗ್ಲಾದೇಶದ ಗೋಪಾಲಗಂಜ್ನಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
08:28 AM (IST) Jul 17
07:59 AM (IST) Jul 17
07:27 AM (IST) Jul 17
ಎನ್ಸಿಇರ್ಟಿ ಬಿಡುಗಡೆ ಮಾಡಿರುವ 8ನೇ ತರಗತಿ ಹೊಸ ಪಠ್ಯಪುಸ್ತಕದಲ್ಲಿ (ಕೇಂದ್ರೀಯ ಪಠ್ಯ) ದೆಹಲಿ ಸುಲ್ತಾನರು, ಮೊಘಲರು, ಮರಾಠರು, ವಿಜಯನಗರ ಸಾಮ್ರಾಜ್ಯ ಹಾಗೂ ವಸಾಹತುಶಾಹಿ ಆಡಳಿತದ ಕುರಿತು ಪಾಠಗಳನ್ನು ಸೇರ್ಪಡೆಗೊಳಿಸಲಾಗಿದೆ.