ಮ್ಯೂನಿಕ್: ಇಂಧನ ಖರೀದಿ ವಿಷಯದಲ್ಲಿ ನಮಗೆ ನಮ್ಮ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ ಎಂಬ ಭಾರತದ ಸ್ಪಷ್ಟನೆಯ ಬೆನ್ನಲ್ಲೇ, ರಷ್ಯಾ ತೈಲ ಖರೀದಿ ಸ್ಥಗಿತದ ಬಗ್ಗೆ ಭಾರತ ನಮಗೆ ಭರವಸೆ ನೀಡಿದೆ ಎಂದು ಅಮೆರಿಕದ ವಿದೇಶಾಂಗ ಸಚಿವ ಮಾರ್ಕೋ ರುಬಿಯೋ ಹೇಳಿದ್ದಾರೆ. ಅಮೆರಿಕ- ಭಾರತ ನಡುವೆ ಟ್ರೇಡ್ ಡೀಲ್ ಬಳಿಕ ಅಮೆರಿಕ ಹಲವು ಸಲ ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲಿದೆ ಎಂದಿದ್ದರು. ಆದರೆ ಭಾರತ ಮಾತ್ರ ಪದೇ ಪದೇ ನಮಗೆ ನಮ್ಮ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ ಎಂದು ಹೇಳುತ್ತಾ ಬಂದಿದೆಯಾದರೂ ಎಲ್ಲಿಯೂ ರಷ್ಯಾ ತೈಲ ಖರೀದಿ ಸ್ಥಗಿತದ ಬಗ್ಗೆ ಮಾತನಾಡಿಲ್ಲ. ಮತ್ತೊಂದೆಡೆ ರಷ್ಯಾ ಕೂಡಾ, ನಮಗೆ ಭಾರತದಿಂದ ತೈಲ ಖರೀದಿ ಸ್ಥಗಿತದ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಹೇಳಿತ್ತು.

11:45 PM (IST) Feb 16
ಮೂರನೇ ಬಾರಿ ಲಕ್ಕಿ, ಮೂರನೇ ಮದುವೆಯಲ್ಲೂ IAS ಅಫೀಸರ್ ಕೈಹಿಡಿದ IAS ಅಧಿಕಾರಿ ಅವಿ ಪ್ರಸಾದ್, ಇದು ಅದೃಷ್ಟವೋ ಅಥವಾ ಹಣೆಯಲ್ಲಿ ಬರೆದಿತ್ತೋ ಗೊತ್ತಿಲ್ಲ. ಆದರೆ ಈ IAS ಅಧಿಕಾರಿ 3 ಬಾರಿ ಮದುವೆಯಾಗಿದ್ದು IAS ಮಹಿಳಾ ಅಧಿಕಾರಿಗಳನ್ನೇ.
10:58 PM (IST) Feb 16
ಮಾಡೆಲ್ ಆದಿತಿ ಜೊತೆ ಇಶಾನ್ ಕಿಶನ್ ಮದುವೆ, ಇಶಾನ್ ಕಿಶನ್ ಬಹುಕಾಲದ ಗರ್ಲ್ಫ್ರೆಂಡ್ ಮದುವೆಯಾಗುತ್ತಾರೆ. ಕಿಶನ್ ಪ್ರೀತಿಯನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಯಾರು ಈ ಸುಂದರಿ?
09:32 PM (IST) Feb 16
ಪ್ರತಿ ಬಿಯರ್ ಬಾಟಲಿ ಮುಚ್ಚಳದಲ್ಲಿದೆ 21 ರಿಡ್ಜ್, ಬಿಯಲ್ ಬಾಟಲಿ ಮುಚ್ಚಳದಲ್ಲಿನ ಹಲ್ಲುಗಳ ಸಂಖ್ಯೆ ಹಿಂದೆ ರೋಚಕ ಕಹಾನಿ ಇದೆ. ಪ್ರತಿ ಬಿಯರ್ ಬಾಟಲಿ ಮುಚ್ಚಳದಲ್ಲಿನ ಹಲ್ಲುಗಳ ಸಂಖ್ಯೆ 21.
07:34 PM (IST) Feb 16
ಮದುವೆ ಭರವಸೆಯಲ್ಲಿ ದೈಹಿಕ ಸಂಬಂಧ ಬಳಿಕ ಮೋಸ, ಈಗ ಮದುವೆಯಾಗುತ್ತಿಲ್ಲ, ಬೇರೆ ಮದುವೆಯಾಗಿದ್ದಾನೆ ಎಂದು ದೂರು ದಾಖಲಿಸುವ ಸಂತ್ರಸ್ತರಿಗೆ ಸುಪ್ರೀಂ ಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ.
07:24 PM (IST) Feb 16
ಭೋಪಾಲ್ನಲ್ಲಿ, ಇಬ್ಬರು ಮಕ್ಕಳ ತಾಯಿಯೊಬ್ಬರು ತನ್ನ ಗಂಡನ ಪ್ರೇಯಸಿಯಿಂದ 1.5 ಕೋಟಿ ಮೌಲ್ಯದ ಪರಿಹಾರ ಪಡೆದು ವಿಚ್ಛೇದನಕ್ಕೆ ಒಪ್ಪಿಕೊಂಡಿದ್ದಾರೆ. ನಿರಂತರ ಕೌಟುಂಬಿಕ ಕಲಹದ ನಂತರ, ಮಕ್ಕಳ ಭವಿಷ್ಯಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಈ ವಿಚಿತ್ರ ಪ್ರಕರಣ 90ರ ದಶಕದ ಜುದಾಯಿ ಸಿನಿಮಾವನ್ನು ಹೋಲುತ್ತಿದೆ.
05:51 PM (IST) Feb 16
ಚಿನ್ನ ಖರೀದಿ, ಮಾರಾಟ ಮಾಡುವ ಮುನ್ನ ಈ ಹೊಸ ತೆರಿಗೆ ನಿಯಮ ತಿಳಿದುಕೊಳ್ಳಿ, ನೀವು ಚಿನ್ನದ ಆಭರಣ, ನಾಣ್ಯ ಅಥವಾ ಡಿಜಿಟಲ್ ಗೋಲ್ಡ್ ಖರೀದಿಸಿದರೆ ಶೇ. 3ರಷ್ಟು ಜಿಎಸ್ಟಿ ಕಟ್ಟಬೇಕು. ಇತರ ತೆರಿಗೆ ಕುರಿತು ಮಾಹಿತಿ ಇಲ್ಲಿದೆ.
05:39 PM (IST) Feb 16
ಯಶ್ ನಟನೆಯ 'ಟಾಕ್ಸಿಕ್' ಮತ್ತು ರಣ್ವೀರ್ ಸಿಂಗ್ ಅಭಿನಯದ 'ಧುರಂಧರ್ 2' ಒಂದೇ ದಿನ ಬಿಡುಗಡೆಯಾಗುತ್ತಿದ್ದು, ಬಾಕ್ಸಾಫೀಸ್ನಲ್ಲಿ ದೊಡ್ಡ ಸ್ಪರ್ಧೆ ಏರ್ಪಟ್ಟಿದೆ. ವಿಶೇಷವಾಗಿ, 'ಧುರಂಧರ್ 2' ತಂಡವು ಕರ್ನಾಟಕದಲ್ಲೇ 'ಟಾಕ್ಸಿಕ್' ಚಿತ್ರಕ್ಕಿಂತ ಹೆಚ್ಚು ಸ್ಕ್ರೀನ್ಗಳನ್ನು ಪಡೆಯಲು ಯತ್ನಿಸುತ್ತಿದೆ.
04:57 PM (IST) Feb 16
ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಕಾಯ್ತು ಸಹವಾಸ ಎಂದು ರಾಜೀನಾಮೆ ಪತ್ರವನ್ನು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರವಾನಿಸಿದ್ದಾರೆ. ಖರ್ಗೆ ರಾಜೀನಾಮೆ ಪತ್ರ ಓದಿ ಮುಗಿಸುವಷ್ಟರಲ್ಲೇ ನಾಯಕ ಯೂ ಟರ್ನ್ ಹೊಡೆದಿದ್ದಾರೆ.
04:48 PM (IST) Feb 16
ಇತ್ತೀಚಿನ ದಿನಗಳಲ್ಲಿ ಎಲ್ಲವೂ ದುಬಾರಿ ಪ್ರೀತಿ ಪ್ರೇಮ ದುಡ್ಡಿದ್ದವರಿಗೂ ಇಲ್ಲದವರಿಗೂ ಒಂದೇ ಹೀಗಿರುವಾಗ ನೀವು ನಿಮ್ಮ ಪ್ರೇಮಿಯನ್ನು ಕರೆದುಕೊಂಡು ಸುತ್ತಾಡಬೇಕು ಅನಿಸಿದ್ರೆ ನಿಮ್ಮ ಜೇಬಿಗೂ ಆರಾಮ ನೀಡುವ ಜಾಗವೊಂದಿದೆ ನೋಡಿ..
04:12 PM (IST) Feb 16
ಗರ್ಲ್ಫ್ರೆಂಡ್ ಜೊತೆ ಬೈಕ್ನಲ್ಲಿ ವ್ಹೀಲಿಂಗ್ ಸ್ಟಂಟ್, ಕೊಂಚ ಡಿಫ್ರೆಂಟ್ ಇರ್ಲಿ ಎಂದು ಗೆಳತಿ ಕೂರಿಸಿ ಸ್ಟಂಟ್ ಮಾಡಿದ್ದಾನೆ. ಆದರೆ ದುರಂತದಲ್ಲಿ ಗೆಳತಿ ಚಕ್ರದಡಿಗೆ ಸಿಲುಕಿ ಆಕೆಯ ಖಾಸಗಿ ಅಂಗ ಗಂಭೀರವಾಗಿ ಗಾಯಗೊಂಡಿದೆ.
04:11 PM (IST) Feb 16
03:31 PM (IST) Feb 16
ಸೂರ್ಯಕುಮಾರ್ ಕೊಟ್ಟ ಒಂದೇ ವಾರ್ನಿಂಗ್, ಇದರ ಪರಿಣಾಮ ಭಾರತ ಹಾಗೂ ಪಾಕಿಸ್ತಾನ ಪಂದ್ಯದ ರೋಚಕತೆ ಹೆಚ್ಚಿಸುವ ಸ್ಲೆಡ್ಜಿಂಗ್ ಇರಲೇ ಇಲ್ಲ. ಎಲ್ಲವು ಶಾಂತವಾಗಿತ್ತು. ಅಷ್ಟಕ್ಕೂ ಸೂರ್ಯಕುಮಾರ್ ವಾರ್ನಿಂಗ್ ಏನು?
03:18 PM (IST) Feb 16
02:54 PM (IST) Feb 16
ಐಫೋನ್ 16 ಪ್ಲಸ್ಗೆ ಭರ್ಜರಿ ಡಿಸ್ಕೌಂಟ್, ಬರೋಬ್ಬರಿ 18,010 ರೂಪಾಯಿ ಡಿಸ್ಕೌಂಟ್ ಹಾಗೂ ಬ್ಯಾಂಕ್ ಆಫರ್ ನೀಡಲಾಗುತ್ತಿದೆ. ಇದರೊಂದಿಗೆ ಐಫೋನ್ 16 ಪ್ಲಸ್ ಅತೀ ಕಡಿಮೆಬೆಲೆಗೆ, ಆ್ಯಂಡ್ರಾಯ್ಡ್ ಫೋನ್ ರೀತಿ ಖರೀದಿಸಲು ಸಾಧ್ಯವಾಗುತ್ತಿದೆ.
02:49 PM (IST) Feb 16
02:40 PM (IST) Feb 16
ಪಿಯುಸಿ ವಿದ್ಯಾರ್ಥಿ ಮತ್ತೊಬ್ಬ ಬಿಎ ಪದವೀಧರ ಡಾಕ್ಟರ್ ಕೆಲಸ ಮಾಡುವುದಕ್ಕೆ ಹೋಗಿ ತಾಯಿಯೊಬ್ಬಳ ಅಮೂಲ್ಯ ಜೀವವನ್ನು ಬಲಿ ಪಡೆದಿದ್ದಾರೆ. ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಈ ಘಟನೆ ನಡೆದಿದ್ದು, ಈಗ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
02:39 PM (IST) Feb 16
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೀದಿ ದೀಪ ಕಂಬ, ಕೆಲಸದ ನಿಮಿತ್ತ ಚಲಿಸುತ್ತಿದ್ದ ನಾಯಕನ ಕಾರಿನ ಮೇಲೆ ದೀಪದ ಕಂಬ ಬಿದ್ದ ಪರಿಣಾಮ ಲಾಲ್ ಬಹದ್ದೂರ್ ಯಾದವ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
02:24 PM (IST) Feb 16
02:23 PM (IST) Feb 16
02:13 PM (IST) Feb 16
ಖಾಸಗಿ ಮೆಡಿಕಲ್ ಕಾಲೇಜೊಂದರ ಹಾಸ್ಟೆಲ್ ಟಾಯ್ಲೆಟ್ನಲ್ಲಿ ಬಿಹಾರ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಇದು ಆತ್ಮ*ಹತ್ಯೆ ಎಂದು ಶಂಕಿಸಿದ್ದಾರೆ, ಆದರೆ ಮರಣೋತ್ತರ ಪರೀಕ್ಷೆಯ ನಂತರವೇ ನಿಖರ ಕಾರಣ ತಿಳಿಯಲಿದೆ.
01:37 PM (IST) Feb 16
ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಎದುರು ಗೆದ್ದು ಬೀಗಿದೆ. ಈ ಗೆಲುವಿನ ರೂವಾರಿ ಇಶಾನ್ ಕಿಶನ್. ಎರಡೂವರೆ ವರ್ಷದಿಂದ ತಂಡದಿಂದ ಹೊರಗುಳಿದಿದ್ದ ಇಶಾನ್ ಕಿಶನ್, ಡೈರೆಕ್ಟ್ ಟಿ20 ವಿಶ್ವಕಪ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?
12:35 PM (IST) Feb 16
ಭುವನೇಶ್ವರದಲ್ಲಿ ಮನೆಯ ಮೇಲ್ಛಾವಣಿಯ ಮೇಲೆ ಬಾಂಬ್ ತಯಾರಿಸುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ರೌಡಿ ಶೀಟರ್ ಮಗ ಮತ್ತು ಆತನ ತಾಯಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಫೋಟದ ವೀಡಿಯೋ ವೈರಲ್ ಆಗಿದೆ. NIA ಸೇರಿದಂತೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
12:05 PM (IST) Feb 16
2026ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ, ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಸ್ಪಿನ್ನರ್ ಕುಲ್ದೀಪ್ ಯಾದವ್ ಮೇಲೆ ತೀವ್ರ ಕೋಪಗೊಂಡಿದ್ದರು. ಪಂದ್ಯದ ನಿರ್ಣಾಯಕ ಹಂತದಲ್ಲಿ ಕುಲ್ದೀಪ್ ಸುಲಭದ ಕ್ಯಾಚ್ ಕೈಚೆಲ್ಲಿದ್ದೇ ಸೂರ್ಯನ ಕೋಪಕ್ಕೆ ಕಾರಣವಾಗಿತ್ತು, ಈ ವಿಡಿಯೋ ವೈರಲ್ ಆಗಿದೆ.
11:44 AM (IST) Feb 16
11:37 AM (IST) Feb 16
ಸ್ಮಾರ್ಟ್ಫೋನ್ನಲ್ಲಿ ಸದಾ ಬ್ಯುಸಿಯಾಗಿ ಓದದ ಪುಟ್ಟ ಮಗನಿಂದ ಬೇಸತ್ತ ತಾಯಿಯೊಬ್ಬರು, ತಮ್ಮ ಮಗನಿಗೆ ಓದದ ಹುಡುಗಿಯೊಂದಿಗೆ ಮದುವೆ ಮಾಡಿಸುವುದಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇಂಟರ್ನೆಟ್ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತಮಾಷೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
11:10 AM (IST) Feb 16
10:29 AM (IST) Feb 16
ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಇತ್ತೀಚೆಗೆ 'ಫಿನೋ ಟೆಕ್ವಿಲಾ' ಎಂಬ ದುಬಾರಿ ಮದ್ಯದ ಬ್ರ್ಯಾಂಡ್ ಲಾಂಚ್ ಮಾಡಿದ್ದಾರೆ. ಆದರೆ, ಮದ್ಯದ ಬ್ಯುಸಿನೆಸ್ ಮಾಡುತ್ತಿರುವ ಮೊದಲ ಕ್ರಿಕೆಟಿಗ ಯುವಿ ಅಲ್ಲ. ಅವರಿಗಿಂತ ಮುಂಚೆಯೇ ಹಲವು ಕ್ರಿಕೆಟಿಗರು ಈ ವ್ಯವಹಾರದಲ್ಲಿದ್ದಾರೆ.
10:12 AM (IST) Feb 16
09:15 AM (IST) Feb 16
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ನಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಪಂದ್ಯದಲ್ಲಿ ಹೀನಾಯ ಸೋಲು ಕಂಡರೂ ಪಾಕಿಸ್ತಾನ ಬೌಲಿಂಗ್ ವಿಚಾರದಲ್ಲಿ ಹೊಸ ದಾಖಲೆ ಬರೆದಿದೆ. ಏನದು ನೋಡೋಣ ಬನ್ನಿ.
08:09 AM (IST) Feb 16
ಅಶ್ವರಾವ್ಪೇಟೆ ಪುರಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಹರಿಬಾಬು, ತಾವು ಮತದಾರರಿಗೆ ಹಂಚಿದ್ದ ನಗದು ಮತ್ತು ಕುಕ್ಕರ್ಗಳನ್ನು ವಾಪಸ್ ಕೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಮತದಾರರು ರಸ್ತೆಯಲ್ಲಿ ಕುಕ್ಕರ್ಗಳನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.
08:05 AM (IST) Feb 16