ಲಾತೂರು: ‘ಸಂಸದನಾಗಿ ಆಯ್ಕೆಯಾದ ಬಳಿಕ ವೈದ್ಯಕೀಯ ವೃತ್ತಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ. ನನಗೆ ಆರ್ಥಿಕವಾಗಿ ಬಹಳ ನಷ್ಟವಾಗುತ್ತಿದೆ’ ಎಂದು ಮೂಲತಃ ವೈದ್ಯರಾಗಿರುವ ಮಹಾರಾಷ್ಟ್ರದ ಲಾತೂರಿನ ಕಾಂಗ್ರೆಸ್ ಸಂಸದ ಡಾ. ಶಿವಾಜಿ ಕಲ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
‘2023-24ನೇ ಸಾಲಿನಲ್ಲಿ ನಾನು ಸುಮಾರು 36 ಲಕ್ಷ ರು. ಆದಾಯ ತೆರಿಗೆ ಕಟ್ಟಿದ್ದೆ. ಆದರೆ 2024-25ನೇ ಸಾಲಿನಲ್ಲಿ ನನ್ನ ಆದಾಯ ಗಣನೀಯವಾಗಿ ಕಡಿಮೆಯಾಗಿ ಕೇವಲ 8.75 ಲಕ್ಷ ರು. ಮಾತ್ರ ತೆರಿಗೆ ಕಟ್ಟಿದ್ದೇನೆ. ಸಂಸದನಾದ ನಂತರ ರೋಗಿಗಳಿಗೆ ಸಾಕಷ್ಟು ಸಮಯ ಕೊಡಲು ಆಗುತ್ತಿಲ್ಲ. ನನ್ನ ಆಸ್ಪತ್ರೆಯನ್ನು ಪೂರ್ಣ ಸಮಯ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆರ್ಥಿಕ ನಷ್ಟವಾಗುತ್ತಿದೆ’ ಎಂದರು.
08:17 AM (IST) Jun 16
Reserve Bank of india Penalty ನಿಯಮ ಉಲ್ಲಂಘಿಸಿದ ಮೂರು ಹಣಕಾಸು ಸಂಸ್ಥೆಗಳ ಮೇಲೆ ಆರ್ಬಿಐ ದಂಡ ವಿಧಿಸಿದೆ. ಜೊತೆಗೆ, ಒಂದು ಸಹಕಾರಿ ಬ್ಯಾಂಕ್ ಮೇಲೆ ಆರು ತಿಂಗಳ ಕಾಲ ನಿರ್ಬಂಧಗಳನ್ನು ಹೇರಿದೆ.
07:54 AM (IST) Jun 16
ಬರ್ಮಿಂಗ್ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಾಕ್ ಎದುರಿನ ಪಂದ್ಯದ ಬಳಿಕ ಕನ್ನಡತಿ ಶ್ರೇಯಾಂಕಾ ಪಾಟೀಲ್, ಕ್ರಿಕೆಟ್ಗೆ ಗುಡ್ ಬೈ ಹೇಳಲು ಮುಂದಾಗಿದ್ದ ವಿಚಾರ ಬಾಯ್ಬಿಟ್ಟಿದ್ದಾರೆ.
07:48 AM (IST) Jun 16
07:34 AM (IST) Jun 16
07:25 AM (IST) Jun 16
07:18 AM (IST) Jun 16
06:56 AM (IST) Jun 16
06:18 AM (IST) Jun 16
ಈ ಲೇಖನವು ಆದಾಯ ತೆರಿಗೆಯಿಂದ ವಿನಾಯಿತಿ ಪಡೆದ 5 ಪ್ರಮುಖ ಆದಾಯ ಮೂಲಗಳನ್ನು ವಿವರಿಸುತ್ತದೆ. ಐಟಿಆರ್ ಫೈಲ್ ಮಾಡುವ ಈ ಸಂದರ್ಭದಲ್ಲಿ ಯಾವುದೆಲ್ಲಾ ತೆರಿಗೆ ಮುಕ್ತ ಆದಾಯ ಎಂಬುದನ್ನು ತಿಳಿಯುವುದು ಒಳ್ಳೆಯದು.
05:54 AM (IST) Jun 16
ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 20 ಬಂಡಾಯ ಸಂಸದರು, ಕೇವಲ 75 ರೂಪಾಯಿ ಠೇವಣಿ ಹೊಂದಿದ್ದ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್ಸಿಪಿಐ) ಸೇರಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ಎನ್ಸಿಪಿಐ ಸಂಸತ್ತಿನ 5ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಬಂಡಾಯ ಬಣಕ್ಕೆ ಮಾನ್ಯತೆ ನೀಡುವ ಕುರಿತು ಲೋಕಸಭಾ ಸ್ಪೀಕರ್ ಕಾನೂನು ಸಲಹೆ ಪಡೆಯುತ್ತಿದ್ದಾರೆ.