LIVE NOW
Published : Dec 17, 2025, 06:57 AM ISTUpdated : Dec 17, 2025, 10:53 PM IST

India Latest News Live: ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ

ಸಾರಾಂಶ

 

ನವದೆಹಲಿ: ಮಾಲಿನ್ಯದ ಕಾರಣ ಗೋಚರತೆ ನಷ್ಟವಾಗಿ 8 ಬಸ್‌ಗಳು ಹಾಗೂ 3 ಸಣ್ಣ ವಾಹನಗಳು ಸರಣಿಯಾಗಿ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ನಡೆದಿದೆ. ಇದರಿಂದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಿಂದ 13 ಜನ ಮೃತರಾಗಿದ್ದಾರೆ. 25 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಮುನಾ ಎಕ್ಸ್‌ಪ್ರೆಸ್‌ವೇನ ಆಗ್ರಾ-ನೊಯ್ಡಾ ಮಾರ್ಗದಲ್ಲಿ ದಟ್ಟ ಹೊಗೆ ವಾತಾವರಣವನ್ನು ವ್ಯಾಪಿಸಿತ್ತು

10:53 PM (IST) Dec 17

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ ಪಡೆದಿದೆ. ಅದು ಅಂಬಾನಿ ಕುಟುಂಬ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕುಟುಂಬ ಯಾವುದು?

Read Full Story

10:01 PM (IST) Dec 17

3 ಗಂಟೆ ಕಾದರೂ ತಗ್ಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು

3 ಗಂಟೆ ಕಾದರೂ ತಗ್ಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು, ಭಾರತದಲ್ಲಿ ಹಲವೆಡೆ ವಿಪರೀತ ಚಳಿ ವಾತಾವರಣವಿದೆ. ಮೈದಾನ ಕಾಣದಷ್ಟು ಮಂಜು ಕವಿದ ಕಾರಣ ಪಂದ್ಯ ರದ್ದುಗೊಳಿಸಲಾಗಿದೆ. 

Read Full Story

09:01 PM (IST) Dec 17

ನಾಳೆ ಡೆಲ್ಲಿ ಸೇರಿ ಕೆಲ ವಲಯದ ಶಾಲಾ ಕಾಲೇಜಿಗೆ ರಜೆ ಘೋಷಣೆ, ಪೋಷಕರಿಗೆ ಮಹತ್ವದ ಅಪ್‌ಡೇಟ್

ನಾಳೆ ಡೆಲ್ಲಿ ಸೇರಿ ಕೆಲ ವಲಯದ ಶಾಲಾ ಕಾಲೇಜಿಗೆ ರಜೆ ಘೋಷಣೆ, ಪೋಷಕರಿಗೆ ಮಹತ್ವದ ಅಪ್‌ಡೇಟ್ ನೀಡಲಾಗಿದೆ. ಎಲ್ಲೆಲ್ಲಿ ರಜೆ ಘೋಷಣೆ ಮಾಡಲಾಗಿದೆ? ಸರ್ಕಾರ ಹೊರಡಿಸಿದ ಮಹತ್ವದ ಸೂಚನೆ ಏನು?

Read Full Story

08:22 PM (IST) Dec 17

ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್

ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್, ಎರಡೇ ದಿನದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಮಾತ್ರವಲ್ಲ, ಎನ್‌ಕೌಂಟರ್ ಮೂಲಕ ಕತೆ ಮುಗಿಸಿದ್ದಾರೆ.

Read Full Story

08:16 PM (IST) Dec 17

Oil Scam - 1996ರ ಕ್ರಿಕೆಟ್‌ ವಿಶ್ವಕಪ್‌ ವಿಜೇತ ನಾಯಕ ಅರ್ಜುನ್‌ ರಣತುಂಗಾ ಬಂಧನ?

ಶ್ರೀಲಂಕಾದ ಅಧಿಕಾರಿಗಳು, ಪೆಟ್ರೋಲಿಯಂ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದ ಮೇಲೆ ವಿಶ್ವಕಪ್ ವಿಜೇತ ಕ್ರಿಕೆಟ್ ನಾಯಕ ಅರ್ಜುನ ರಣತುಂಗ ಅವರನ್ನು ಬಂಧಿಸಲು ಯೋಜಿಸಿದ್ದಾರೆ ಎಂದು ಸೋಮವಾರ ನ್ಯಾಯಾಲಯಕ್ಕೆ ತಿಳಿಸಲಾಗಿದೆ.

 

Read Full Story

07:37 PM (IST) Dec 17

ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!

ಬುರ್ಖಾ ಧರಿಸದೇ ಮನೆಯಿಂದ ಹೊರಹೋದ ಕಾರಣಕ್ಕೆ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ್ದಾನೆ. ನಂತರ ಅವರ ಶವಗಳನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಹೂತುಹಾಕಿದ್ದು, 10 ದಿನಗಳ ನಂತರ ತಂದೆಯ ದೂರಿನ ಮೇರೆಗೆ ಪೊಲೀಸರ ತೀವ್ರ ವಿಚಾರಣೆ ವೇಳೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ.
Read Full Story

07:36 PM (IST) Dec 17

ಡಿ.19ಕ್ಕೆ ರಾಜಕೀಯ ಭೂಕಂಪಕ್ಕೆ ಮೋದಿ ಸರ್ಕಾರ ಪತನ, ಭವಿಷ್ಯ ನುಡಿದ ಸಂಜಯ್ ರಾವತ್

ಡಿ.19ಕ್ಕೆ ರಾಜಕೀಯ ಭೂಕಂಪಕ್ಕೆ ಮೋದಿ ಸರ್ಕಾರ ಪತನ, ಭವಿಷ್ಯ ನುಡಿದ ಸಂಜಯ್ ರಾವತ್, ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ರಾವತ್ ನೀಡಿದ ಕಾರಣವೇನು ಗೊತ್ತಾ?

Read Full Story

07:06 PM (IST) Dec 17

Ind vs SA - ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?

ಲಖನೌ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಉಪನಾಯಕ ಶುಭ್‌ಮನ್ ಗಿಲ್, ಈ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

 

Read Full Story

06:52 PM (IST) Dec 17

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ - ವೀಡಿಯೋ ಭಾರಿ ವೈರಲ್

ಈ ಜರ್ಮನ್ ಶೆಫರ್ಡ್ ಶ್ವಾನಗಳು ಮನೆಯ ಪುಟ್ಟ ಮಕ್ಕಳು ಹಾಗೂ ಮನೆಯ ಮಾಲೀಕರ ಜೊತೆಗೆ ಅದು ಹೊಂದಿರುವ ಸಂಬಂಧ ಬಹಳ ಅನೋನ್ಯ ಹಾಗೂ ಬಹಳ ಭಾವುಕತೆಯಿಂದ ಕೂಡಿರುವಂತಹದ್ದು, ಹಾಗೆಯೇ ಇಲ್ಲೊಂದು ಪುಟ್ಟ ಬಾಲಕಿ ಹಾಗೂ ಜರ್ಮನ್‌ ಶೆಫರ್ಡ್ ನಾಯಿಯ ಒಡನಾಟದ ವೀಡಿಯೋ ಈಗ ಇಂಟರ್‌ನೆಟ್‌ನಲ್ಲಿ ಭಾರಿ ವೈರಲ್ ಆಗಿದೆ.

Read Full Story

06:49 PM (IST) Dec 17

ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು

ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು, ಎರಡು ಪಕ್ಷದ ಜನಪ್ರತಿನಿಧಿಗಳು ಜುಟ್ಟು ಹಿಡಿದು ಬಡಿದಾಡಿದ್ದಾರೆ. ಈ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ದೇಶ ಯಾವುದಾದರೂ ಅಸ್ತ್ರ ಒಂದೆ ಎಂದು ಭರ್ಜರಿ ಕಮೆಂಟ್ ಮಾಡಿದ್ದಾರೆ.

Read Full Story

06:38 PM (IST) Dec 17

ಸಿಗಲ್ಲ ಅಂತ ಗೊತ್ತಿದ್ರೂ ಕ್ಯಾಮರೋನ್‌ ಗ್ರೀನ್‌ಗೆ ಮುಂಬೈ ಬಿಡ್‌ ಮಾಡಿದ್ದೇಕೆ? ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡ ಆಕಾಶ್ ಅಂಬಾನಿ!

ಐಪಿಎಲ್ ಹರಾಜಿನಲ್ಲಿ 25.20 ಕೋಟಿಗೆ ಕೋಲ್ಕತ್ತಾ ತಂಡಕ್ಕೆ ಮಾರಾಟವಾದ ಕ್ಯಾಮರೂನ್ ಗ್ರೀನ್‌, ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ವಿದೇಶಿ ಆಟಗಾರ ಎನಿಸಿಕೊಂಡರು. ಕಡಿಮೆ ಹಣವಿದ್ದರೂ ಮುಂಬೈ ಇಂಡಿಯನ್ಸ್ ಗ್ರೀನ್‌ಗಾಗಿ ಮೊದಲ ಬಿಡ್ ಮಾಡಿತ್ತು. ಈ ಬಗ್ಗೆ ಆಕಾಶ್‌ ಅಂಬಾನಿ ತುಟಿಬಿಚ್ಚಿದ್ದಾರೆ.

Read Full Story

06:15 PM (IST) Dec 17

ಪ್ರಖ್ಯಾತ ಸಿನಿಮಾ ನಟಿ-ನಿರೂಪಕಿ ಜೊತೆ ಆರ್‌ಸಿಬಿ ಮಾಜಿ ಪ್ಲೇಯರ್‌ ಡೇಟಿಂಗ್‌?

ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಕ್ರೀಡಾ ನಿರೂಪಕಿ ಸಾಹಿಬಾ ಬಾಲಿ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಕಾಫಿ ಡೇಟ್‌ನಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಇಬ್ಬರೂ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

Read Full Story

06:03 PM (IST) Dec 17

ಭಾರಿ ಇಳಿಕೆ ಬಳಿಕ ಶಾಕ್ ಕೊಟ್ಟ ಚಿನ್ನದ ಬೆಲೆ, ಬೆಂಗಳೂರು-ಹೈದರಾಬಾದ್‌ನಲ್ಲಿ 6,500 ರೂ ಏರಿಕೆ

ಭಾರಿ ಇಳಿಕೆ ಬಳಿಕ ಶಾಕ್ ಕೊಟ್ಟ ಚಿನ್ನದ ಬೆಲೆ, ಬೆಂಗಳೂರು-ಹೈದರಾಬಾದ್‌ನಲ್ಲಿ 6,500 ರೂ ಏರಿಕೆ, ಕಳೆದೆರಡು ದಿನ ಇಳಿಕೆಯತ್ತ ಸಾಗಿದ್ದ ಬಂಗಾರ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ದುಬಾರಿಯಾಗಿದೆ.

Read Full Story

05:52 PM (IST) Dec 17

ಕೇಂದ್ರ ಸರ್ಕಾರದ ಉದ್ಯೋಗ ಬಯಸುತ್ತಿರುವವರಿಗೆ ಸಂತಸದ ಸುದ್ದಿ, ಬರೋಬ್ಬರಿ 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ಆಯ್ಕೆ ಆಯೋಗ (SSC) 2026ರ GD ಕಾನ್ಸ್‌ಟೇಬಲ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಅಸ್ಸಾಂ ರೈಫಲ್ಸ್, ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್‌ನಲ್ಲಿ ಒಟ್ಟು 25,487 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.  

Read Full Story

05:32 PM (IST) Dec 17

ನಾ ಚೆನ್ನಾಗಿಲ್ಲ, ನನ್ನ ಬಿಳಿ ಇಲ್ಲ, ನನ್ನ ಕುರೂಪಿ ಅಂತಾರೆ - ಪುಟ್ಟ ಮಗಳ ಅಳು ಕೇಳಲಾಗದೇ ನೆಟ್ಟಿಗರ ಸಲಹೆ ಕೇಳಿದ ತಾಯಿ

ತನ್ನ ಚರ್ಮದ ಬಣ್ಣ ಕಪ್ಪಾಗಿದೆ ಎಂದು ಸಹಪಾಠಿಗಳು ಆಡಿಕೊಂಡಿದ್ದಕ್ಕೆ 5 ವರ್ಷದ ಬಾಲಕಿಯೊಬ್ಬಳು ತಾನು ಕುರೂಪಿ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ. ಈ ಘಟನೆಯ ವಿಡಿಯೋವನ್ನು ತಾಯಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಶಾಲೆಗಳಲ್ಲಿನ ವರ್ಣತಾರತಮ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

Read Full Story

05:26 PM (IST) Dec 17

'ಕೈಮುಗಿದು ಬೇಡಿಕೊಳ್ತೇನೆ ಹೀಗೆಲ್ಲಾ ಮಾಡ್ಬೇಡಿ..' ನಟಿ ಶ್ರೀಲೀಲಾ ಮನವಿ ಮಾಡಿದ್ದು ಯಾರಿಗೆ?

Sreeleela's Emotional Appeal Don't Promote AI-Generated Vulgar Content & Trash ನಟಿ ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಎಐ-ರಚಿತ ಅಸಭ್ಯ ವಿಷಯಗಳ ವಿರುದ್ಧ ಗಂಭೀರ ಮನವಿ ಮಾಡಿದ್ದಾರೆ. 

Read Full Story

05:19 PM (IST) Dec 17

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ, ಚಳಿಗಾಲದ ಸಮಯದಲ್ಲಿ ಟೋಲ್ ಸಂಗ್ರಹದಿಂದ ಸಮಸ್ಯೆಗಳೇ ಹೆಚ್ಚಾಗುತ್ತಿದೆ. ಹಣ ಸಂಗ್ರಹಕ್ಕಿಂತ ಅಪತ್ತುಗಳೇ ಹೆಚ್ಚುತ್ತಿದೆ ಎಂದಿದೆ.

Read Full Story

05:10 PM (IST) Dec 17

IPL 2026 RCB Full Squad - ಸತತ ಎರಡನೇ ಬಾರಿಗೆ ಕಪ್ ಗೆಲ್ಲಲು ಆರ್‌ಸಿಬಿ ಸಜ್ಜು! ಹರಾಜಿನ ಬಳಿಕ ತಂಡ ಹೀಗಿದೆ

ಐಪಿಎಲ್ ಮಿನಿ ಹರಾಜಿನಲ್ಲಿ ಕಡಿಮೆ ಬಜೆಟ್ ಹೊಂದಿದ್ದರೂ, ಆರ್‌ಸಿಬಿ ಫ್ರಾಂಚೈಸಿ ಚಾಣಾಕ್ಷತನದಿಂದ ಆಟಗಾರರನ್ನು ಖರೀದಿಸಿದೆ. ವೆಂಕಟೇಶ್ ಅಯ್ಯರ್, ಮಂಗೇಶ್ ಯಾದವ್ ಅವರಂತಹ ಆಟಗಾರರನ್ನು ಸೇರಿಸಿಕೊಂಡು ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಬಲಪಡಿಸಿಕೊಂಡಿದೆ.
Read Full Story

04:22 PM (IST) Dec 17

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಇನ್ನು 10 ಗಂಟೆ ಮುಂಚಿತವಾಗಿ ವೇಟಿಂಗ್‌ ಲಿಸ್ಟ್‌/RAC ಟಿಕೆಟ್‌ ಸ್ಟೇಟಸ್‌ ಚೆಕ್‌ ಮಾಡಬಹುದು..!

ರೈಲ್ವೆ ಮಂಡಳಿಯು ರಿಸರ್ವೇಷನ್‌ ಚಾರ್ಟ್‌ ತಯಾರಿಸುವ ಸಮಯವನ್ನು ಪರಿಷ್ಕರಿಸಿದೆ. ಈ ಹಿಂದೆ ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲು ಸಿದ್ಧವಾಗುತ್ತಿದ್ದ ಚಾರ್ಟ್, ಈಗ ಹೆಚ್ಚಿನ ರೈಲುಗಳಿಗೆ 10 ಗಂಟೆಗಳ ಮುಂಚಿತವಾಗಿ ಸಿದ್ಧವಾಗಲಿದೆ. 

Read Full Story

04:19 PM (IST) Dec 17

ತಾಳಿ ಕಟ್ಟಿದ ಬೆನ್ನಲ್ಲೇ ಆಫೀಸ್ ಕೆಲಸಕ್ಕೆ ಕೂತ ವಧು, ಹನಿಮೂನ್‌ನಲ್ಲೂ ಆನ್‌ಲೈನ್ ಮೀಟಿಂಗ್‌; ಗಂಡ ವೈಟಿಂಗ್

ತಾಳಿ ಕಟ್ಟಿದ ಬೆನ್ನಲ್ಲೇ ಆಫೀಸ್ ಕೆಲಸಕ್ಕೆ ಕೂತ ವಧು, ಹನಿಮೂನ್‌ನಲ್ಲೂ ಆನ್‌ಲೈನ್ ಮೀಟಿಂಗ್‌; ಗಂಡ ವೈಟಿಂಗ್, ಸಹೋದರಿಯ ಮದುವೆ ಹಾಗೂ ಹನಿಮೂನ್ ಕುರಿತು ಸಹೋದರ ಹೇಳಿಕೊಂಡಿದ್ದಾನೆ. ನವ ಜೋಡಿಯ ಮದುವೆ ಜೀವನ, ಕೆಲಸ ಹೇಗೆ ನಡೆಯುತ್ತಿದೆ?

Read Full Story

04:06 PM (IST) Dec 17

ತೆರೆಮರೆಯ ಗುರು - ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ

ಶಾಲಾ ಕಾರ್ಯಕ್ರಮವೊಂದರಲ್ಲಿ, ಮಕ್ಕಳು ವೇದಿಕೆಯ ಮೇಲೆ ನೃತ್ಯ ಮಾಡುವಾಗ ಸ್ಟೆಪ್ಸ್ ಮರೆಯಬಾರದೆಂದು ಶಿಕ್ಷಕಿಯೊಬ್ಬರು ಪ್ರೇಕ್ಷಕರಿಗೆ ಕಾಣದಂತೆ ಮರೆಯಲ್ಲಿ ನಿಂತು ನೃತ್ಯ ಮಾಡಿ ಮಾರ್ಗದರ್ಶನ ನೀಡಿದ್ದಾರೆ. ಮಕ್ಕಳ ಯಶಸ್ಸಿಗಾಗಿ ಅವರು ಪಟ್ಟ ಶ್ರಮದ ಈ ವೀಡಿಯೋ ವೈರಲ್ ಆಗಿದೆ.

Read Full Story

03:44 PM (IST) Dec 17

IPL 2026 Mini Auction - ಖರೀದಿಸಿದ ಎಂಟು ಆಟಗಾರರು ಯಾರು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್‌

19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಆಟಗಾರರನ್ನು ಖರೀದಿಸಿದೆ. ವೆಂಕಟೇಶ್ ಅಯ್ಯರ್, ಮಂಗೇಶ್ ಯಾದವ್, ಮತ್ತು ಜೇಕಬ್ ಡಫಿ ಅವರಂತಹ ಪ್ರಮುಖ ಆಟಗಾರರನ್ನು ಸೇರಿಸಿಕೊಳ್ಳುವ ಮೂಲಕ ತಂಡವನ್ನು ಬಲಪಡಿಸಿಕೊಂಡಿದೆ.
Read Full Story

03:30 PM (IST) Dec 17

ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ

ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ನಿಯಮ ಪಾಲಿಸದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ದಿಢೀರ್ ಈ ನಿರ್ಧಾರ ಯಾಕೆ?

Read Full Story

03:03 PM (IST) Dec 17

ಜೀವ ವಿಮೆಗಾಗಿ ಜೀವ ತೆಗೆದ - ಲಿಫ್ಟ್ ಕೇಳಿದ್ದೇ ತಪ್ಪಾಯ್ತು - ಹಂತಕ ಸಿಕ್ಕಿಬಿದ್ದಿದ್ದು ಹೇಗೆ?

ಒಂದು ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ಸಾಲದಲ್ಲಿದ್ದ ವ್ಯಕ್ತಿಯೊಬ್ಬ, ಲಿಫ್ಟ್ ಕೇಳಿದ ಅಮಾಯಕನನ್ನು ತನ್ನ ಕಾರಿನಲ್ಲಿ ಸುಟ್ಟು ಕೊಂದು ತಾನೇ ಸತ್ತಂತೆ ನಾಟಕವಾಡಿದ್ದಾನೆ. ಆದರೆ ಆತ ಸಿಕ್ಕಿಬಿದ್ದಿದ್ದು ಹೇಗೆ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

Read Full Story

02:48 PM (IST) Dec 17

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ, ವಂತಾರಾಗೆ ಭೇಟಿ ನೀಡಿದ ಮೆಸ್ಸಿಗೆ ಈ ಅತೀ ದುಬಾರಿ ಉಡುಗೊರೆಯನ್ನು ನೀಡಲಾಗಿದೆ. ಈ ವಾಚ್ ಬೆಲೆ ಎಷ್ಟು?

Read Full Story

02:25 PM (IST) Dec 17

ರೈಲಿನಲ್ಲಿ ರಾತ್ರಿ ಪ್ರಯಾಣಿಸುವಾಗ ಪ್ರಯಾಣಿಕರ ಬಳಿಯಲ್ಲಿರಬೇಕಾದ ಅವಶ್ಯಕ ವಸ್ತುಗಳು

Indian Railways: ಭಾರತೀಯ ರೈಲ್ವೆಯಲ್ಲಿ ರಾತ್ರಿ ಪ್ರಯಾಣಿಸುವಾಗ ಪ್ರಯಾಣಿಕರು ಕೆಲವು ನಿರ್ದಿಷ್ಟ ನಿಯಮಗಳನ್ನು ಪಾಲಿಸಬೇಕು. ಆರಾಮದಾಯಕ ಪ್ರಯಾಣಕ್ಕಾಗಿ ಅಗತ್ಯ ವಸ್ತುಗಳನ್ನು ಇಟ್ಟುಕೊಳ್ಳುವುದು ಉತ್ತಮ.

Read Full Story

01:17 PM (IST) Dec 17

ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? - ವೀಡಿಯೋ

ಕಾಲ ಎಷ್ಟೇ ಮುಂದುವರೆದಿದ್ದರೂ, ವಿಚಾರಗಳು ಎಷ್ಟೋ ಬದಲಾಗಿದ್ದರು. ಮಕ್ಕಳ ಮದುವೆ ಸಂಬಂಧದ ವಿಚಾರ ಬಂದಾಗ ಬಹುತೇಕ ಪೋಷಕರು ಹುಡುಗ/ಹುಡುಗಿ ಒಂದೇ ಜಾತಿ ಆಗಿರಬೇಕು ಎಂದು ಹೇಳುವುದು ಸಾಮಾನ್ಯವಾಗಿದೆ. ಹೀಗಿರುವಾಗ ಇಲ್ಲೊಂದು ಕಡೆ ಮಗಳ ಪ್ರೀತಿ ಕೇಳಿದ ತಂದೆ ಏನು ಹೇಳಿದ್ದಾರೆ ನೋಡಿ…

Read Full Story

12:49 PM (IST) Dec 17

ವೇದಿಕೆಯಲ್ಲೇ ಹಿಜಾಬ್‌ ಎಳೆದ ನಿತೀಶ್‌ ಕುಮಾರ್‌, ಸರ್ಕಾರಿ ಸೇವೆಗೆ ಸೇರೋದಿಲ್ಲ ಎಂದ ನೊಂದ ವೈದ್ಯೆ ನುಸ್ರತ್‌ ಪರ್ವೀನ್‌!

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಅವರ ಹಿಜಾಬ್ ಎಳೆದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ತೀವ್ರವಾಗಿ ನೊಂದಿರುವ ವೈದ್ಯೆ, ತಮಗೆ ದೊರೆತ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ.

Read Full Story

12:34 PM (IST) Dec 17

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!

ಅಬುಧಾಬಿ: 19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು 29 ವಿದೇಶಿಗರು ಸೇರಿದಂತೆ 77 ಆಟಗಾರರನ್ನು ಖರೀದಿಸಿದವು. ಒಟ್ಟು ₹215.45 ಕೋಟಿ ಖರ್ಚು ಮಾಡಿದವು. ಈ ಬಾರಿಯ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು.

Read Full Story

11:57 AM (IST) Dec 17

ರೈಲು ಪ್ರಯಾಣಿಕರೇ ಗಮನಿಸಿ - ಕಾಮಗಾರಿ ಹಿನ್ನೆಲೆ- ಮಾರ್ಗಗಳಲ್ಲಿ ಭಾರಿ ಬದಲಾವಣೆ, ಕೆಲವು ರೈಲು ರದ್ದು!

 ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ, ತಾಳಗುಪ್ಪ- ಬೆಂಗಳೂರು ನಡುವಿನ ರೈಲು ಸೇರಿದಂತೆ ಕೆಲ ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ ತಿಂಗಳ ನಿರ್ದಿಷ್ಟ ದಿನಾಂಕಗಳಂದು  ರೈಲುಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ, ಇನ್ನು ಕೆಲವನ್ನು ಬೇರೆ ಮಾರ್ಗಗಳಲ್ಲಿ ತಿರುಗಿಸಲಾಗಿದೆ.

 

Read Full Story

11:05 AM (IST) Dec 17

ಐಪಿಎಲ್ ಮಿನಿ ಹರಾಜು - ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!

ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ, ಆಸ್ಟ್ರೇಲಿಯಾದ ಕ್ಯಾಮರೂನ್‌ ಗ್ರೀನ್‌ ₹25.20 ಕೋಟಿಗೆ ಕೋಲ್ಕತಾ ನೈಟ್‌ ರೈಡರ್ಸ್‌ ಪಾಲಾಗುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.  

Read Full Story

07:32 AM (IST) Dec 17

ನಿರ್ಮಾಪಕರನ್ನು ಕೋಟಿ ಕೋಟಿ ಸಾಲದಲ್ಲಿ ಮುಳುಗಿಸಿದ ಬಾಲಿವುಡ್‌ನ 8 ಸಿನಿಮಾ

2025ನೇ ಇಸವಿಯಲ್ಲಿ ಹಲವು ಬಾಲಿವುಡ್ ಚಿತ್ರಗಳು ತೆರೆಕಂಡವು. ಆದರೆ, ಇವುಗಳಲ್ಲಿ ಕೆಲವು ನಿರ್ಮಾಪಕರ ಹಣವನ್ನು ಸಂಪೂರ್ಣವಾಗಿ ಮುಳುಗಿಸಿದವು. ಹಾಗಿದ್ರೆ ಆ ಸಿನಿಮಾಗಳು ಯಾವುವು ಅಂತ ನೋಡೋಣ ಬನ್ನಿ

Read Full Story

More Trending News