ಪುಣೆ: ‘ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅಂಡಮಾನ್ ಜೈಲಲ್ಲಿದ್ದಾಗ ಬ್ರಿಟಿಷ್ ಸರ್ಕಾರಕ್ಕೆ 10 ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಅವರು ತಮ್ಮ ಶಿಕ್ಷೆ ಕಮ್ಮಿ ಮಾಡಲು ಕೋರಿದ್ದರು. ಆದರೆ ಅವರ ಸ್ವರವು ನಮ್ರತೆಯಿಂದ ಕೂಡಿರಲಿಲ್ಲ ಮತ್ತು ಆಗಿನ ಬ್ರಿಟಿಷರಿಗೆ ನಿಷ್ಠೆ ವ್ಯಕ್ತಪಡಿಸುವ ಪದಗಳನ್ನು ಅವು ಹೊಂದಿರಲಿಲ್ಲ’ ಎಂದು ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೇಳಿದರು.
ಸಾವರ್ಕರ್ ಕುರಿತು ಕಾಂಗ್ರೆಸ್ಸಿಗ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಪ್ರಶ್ನಿಸಿ ಅವರ ವಿರುದ್ಧ ಪುಣೆ ಸಂಸದ/ಶಾಸಕ ಕೋರ್ಟಲ್ಲಿ ನಡೆದಿರುವ ಮಾನಹಾನಿ ಪ್ರಕರಣದ ವಿಚಾರಣೆ ವೇಳೆ ಸಾತ್ಯಕಿ ಈ ಹೇಳಿಕೆ ನೀಡಿದರು.
‘ಕ್ಷಮಾದಾನ ಅರ್ಜಿಯು ಕಾನೂನಾತ್ಮಕ ಕ್ರಮವಾಗಿತ್ತು. ಅದು ಅಪರಾಧವಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
10:43 PM (IST) Jun 17
ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ಸಹಾಯಕ್ಕೆ ಅಮೆರಿಕ ನಿಲ್ಲಲಿದೆ. ಆದರೆ ಅಲ್ಲಿ ಮೋದಿ ನಾಯಕನಾಗಿ ಇರಬೇಕು. ಬೇರೆ ನಾಯಕರಿದ್ದರೆ ನಾನು ಗ್ಯಾರೆಂಟಿ ಕೊಡಲಾರೆ ಎಂದು ಭೇಟಿ ವೇಳೆ ಟ್ರಂಪ್ ಹೇಳಿಕೆ ವೈರಲ್ ಆಗಿದೆ.
09:51 PM (IST) Jun 17
ಭಾರತ ನೀಡಿದ 402 ರನ್ ಬೃಹತ್ ಟಾರ್ಗೆಟ್ ಮುಂದೆ ಆಫ್ಘಾನಿಸ್ತಾನ ದಿಟ್ಟ ಹೋರಾಟ ನೀಡಿದೆ. ರಹಮತ್ ಶಾ ಬ್ಯಾಟಿಂಗ್ ಆಫ್ಘಾನಿಸ್ತಾನ ತಂಡವನ್ನು ಹೀನಾಯ ಸೋಲಿನಿಂದ ತಪ್ಪಿಸಿತ್ತು. ಆದರೆ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಭಾರತ ಸರಣಿ ಗೆದ್ದುಕೊಂಡಿತು.
08:58 PM (IST) Jun 17
Telanganaದಲ್ಲಿ ಅನೇಕ ಹಳೆಯ ದೇವಸ್ಥಾನಗಳಿವೆ. ಆದರೆ ಕೆಲವು ಕ್ಷೇತ್ರಗಳು ತಮ್ಮ ವಿಶೇಷತೆಗಳಿಂದಾಗಿ ಹೆಚ್ಚು ಪ್ರಸಿದ್ಧಿ ಪಡೆದಿವೆ. ಅಂತಹ ಅಪರೂಪದ ದೇವಾಲಯಗಳಲ್ಲಿ ಮುಲುಗು ಜಿಲ್ಲೆಯ ಮಲ್ಲೂರುನಲ್ಲಿರುವ ಹೇಮಾಚಲ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯವೂ ಒಂದು.
08:34 PM (IST) Jun 17
Kamalinee Mukherjee, ನಟ ನಾಗಾರ್ಜುನ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ್ದಾರೆ. 'ಶಿರಡಿ ಸಾಯಿ' ಸಿನಿಮಾ ಶೂಟಿಂಗ್ ವೇಳೆ ನಾಗಾರ್ಜುನರನ್ನು ನೋಡುತ್ತಲೇ ಇರುತ್ತಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.
08:10 PM (IST) Jun 17
ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬ್ಲಾಕ್ಬಸ್ಟರ್ ‘They Call Him OG’ ಚಿತ್ರದ ಸೀಕ್ವೆಲ್ OG 2 ಬಗ್ಗೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ವಿದೇಶ ಪ್ರವಾಸದಿಂದ ವಾಪಸ್ ಆದ ತಕ್ಷಣ ಶೂಟಿಂಗ್ ಆರಂಭವಾಗಲಿದೆ.
06:44 PM (IST) Jun 17
ಸಾವಿನ ಬಾಗಿಲು ತಟ್ಟಿ ಬಂದವರು ಹೇಳುವ ಅನುಭವಗಳು ನಿಗೂಢ ಮತ್ತು ಅಷ್ಟೇ ಆಶ್ಚರ್ಯಕರ. 'ಸಾವಿನಂಚಿನ ಅನುಭವ'ಗಳ (Near Death Experiences) ಬಗ್ಗೆ ಆಧುನಿಕ ವಿಜ್ಞಾನ ಈಗ ಹೊಸ ಬೆಳಕು ಚೆಲ್ಲುತ್ತಿದೆ.
06:21 PM (IST) Jun 17
Vijay ಮತ್ತು ಸಂಗೀತಾ ಅವರ ವಿಚ್ಛೇದನ ಪ್ರಕರಣ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಈ ನಡುವೆ, ಟಿವಿಕೆ ಪಕ್ಷ ಸೇರಿದ ವಕೀಲೆ ಪ್ರೀತಿ ರಾಜ್ ಶೆಟ್ಟಿ, ವಿಜಯ್ ಅವರ ವೈಯಕ್ತಿಕ ಪ್ರಕರಣಗಳನ್ನು ನಿಭಾಯಿಸುತ್ತಿದ್ದಾರೆ.
06:06 PM (IST) Jun 17
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತಿನ ಹಣವು ಜೂನ್ 20, 2026 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಿಂದ 9.44 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ.
06:01 PM (IST) Jun 17
05:57 PM (IST) Jun 17
Sanchita Ugale ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಗಳ ಸಾವಿನ ಬಳಿಕ ಇದೇ ಮೊದಲ ಬಾರಿಗೆ ಮಾತನಾಡಿದ ತಂದೆ, ಆಕೆ ತೀವ್ರ ಮಾನಸಿಕ ಒತ್ತಡದಲ್ಲಿದ್ದಳು, ಕೆಲವರು ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
05:42 PM (IST) Jun 17
Ramayan Sita: ರಾಮಾಯಣ ಸೀರಿಯಲ್ನಲ್ಲಿ ಸೀತೆಯ ಪಾತ್ರದಿಂದ ಮನೆಮಾತಾದ ದೀಪಿಕಾ ಚಿಖ್ಲಿಯಾ ಇತ್ತೀಚೆಗೆ ಜೀನ್ಸ್ ಮತ್ತು ಬಿಳಿ ಶರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ಮಾಡರ್ನ್ ಲುಕ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
05:41 PM (IST) Jun 17
ಲಖನೌ: ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ದೊಡ್ಡ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದರ ಜತೆಗೆ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ನುಚ್ಚುನೂರು ಮಾಡಿದ್ದಾರೆ.
05:20 PM (IST) Jun 17
Alpha Trailer: 'ಆಲ್ಫಾ' ಸಿನಿಮಾದ ಟ್ರೇಲರ್ ಯಾಕೆ ಇಷ್ಟೊಂದು ಚರ್ಚೆಯಲ್ಲಿದೆ? ಟ್ರೇಲರ್ನಲ್ಲಿರುವ ಯಾವ ಡೈಲಾಗ್ಗಳು ಸದ್ದು ಮಾಡುತ್ತಿವೆ ಮತ್ತು ಅತಿ ಹೆಚ್ಚು ಚರ್ಚೆಯಾಗುತ್ತಿರುವ ಡೈಲಾಗ್ ಯಾವುದು?
05:02 PM (IST) Jun 17
Orry Income: ಸೋಷಿಯಲ್ ಮೀಡಿಯಾ ಸ್ಟಾರ್ ಓರಿ ಒಂದೇ ರೀಲ್ನಿಂದ ₹76 ಲಕ್ಷ ಸಂಪಾದಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. ಮದುವೆ, ಬರ್ತ್ಡೇ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ₹15 ರಿಂದ ₹25 ಲಕ್ಷದವರೆಗೆ ಶುಲ್ಕ ಪಡೆಯುತ್ತಾರೆ.
05:01 PM (IST) Jun 17
ಇನ್ನು ಮುಂದೆ ವಿಮಾನ ಪ್ರಯಾಣ ದುಬಾರಿ ಅಲ್ಲ. ಅತೀ ಕಡಿಮೆ ಬೆಲೆಯಲ್ಲಿ ಏರ್ ಇಂಡಿಯಾ ಬೇಸಿಕ್ ಫೇರ್ ಜಾರಿಗೊಳಿಸಿದೆ. ಭಾರತದ ಯಾವುದೇ ಮೂಲೆಗೆ ಕೈಗೆಟುಕುವ ಬೆಲೆಯಲ್ಲಿ ಟೆಕೆಟ್ ಲಭ್ಯ. ಏನಿದು ಬೇಸಿಕ್ ಫೇರ್ ?
04:42 PM (IST) Jun 17
Cocktail 2 ಸಿನಿಮಾದಲ್ಲಿ ಕೃತಿ, ರಶ್ಮಿಕಾ ನಡುವೆ ಲೆಸ್ಬಿಯನ್ ಲವ್ ಸ್ಟೋರಿ ಇದೆ ಎಂಬ ವದಂತಿಗೆ ನಟಿಯರೇ ಸ್ಪಷ್ಟನೆ ನೀಡಿದ್ದಾರೆ. ಇದು ಫಿಸಿಕಲ್ ತ್ರೀಸಮ್ ಅಲ್ಲ, ಎಮೋಷನಲ್ ತ್ರೀಸಮ್ ಎಂದು ಕೃತಿ ಸನೋನ್ ಹೇಳಿದ್ದಾರೆ.
04:09 PM (IST) Jun 17
03:21 PM (IST) Jun 17
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಮಹಾರಾಷ್ಟ್ರದಲ್ಲಿ ಉದ್ದವ್ ಶಿವಸೇನಾದಲ್ಲಿ ಬಂಡಾಯದ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಇಬ್ಬಾಗದ ಸುಳಿವು ಸಿಗುತ್ತಿದೆ. ಯುಪಿ ಸಚಿನ ಈ ಕುರಿತು ಸ್ಫೋಟಕ ಮಾಹಿತಿ ನೀಡಿದ್ದಾರೆ.
03:07 PM (IST) Jun 17
02:59 PM (IST) Jun 17
NEET-UG ಮರುಪರೀಕ್ಷೆ ಹಿನ್ನೆಲೆಯಲ್ಲಿ ಟೆಲಿಗ್ರಾಂ ಬ್ಯಾನ್(Telegram ban) ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಹುಲ್ ಗಾಂಧಿ(Rahul gandhi) ತೀವ್ರವಾಗಿ ಟೀಕಿಸಿದ್ದಾರೆ. 'ಪೇಪರ್ ಲೀಕ್ ಮಾಫಿಯಾ'ವನ್ನು ಹಿಡಿಯುವ ಬದಲು, ಆ್ಯಪ್ ಬಳಸುವ ವಿದ್ಯಾರ್ಥಿಗಳಿಗೆ ಇನ್ನಷ್ಟು ತೊಂದರೆ ಕೊಡ್ತಿದೆ ಎಂದು ಟೀಕೆ
02:29 PM (IST) Jun 17
02:15 PM (IST) Jun 17
ತಮಿಳುನಾಡು ಮಾರುಕಟ್ಟೆ ನಿಗಮವು (Tasmac) ಚೆನ್ನೈನಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಖಾಲಿ ಬಾಟಲಿ ಸಂಗ್ರಹಣಾ ಯಂತ್ರವನ್ನು ಪ್ರಾಯೋಗಿಕವಾಗಿ ಆರಂಭಿಸಿದೆ. ಈ ಯೋಜನೆಯಡಿ, ಗ್ರಾಹಕರು ಖಾಲಿ ಬಾಟಲಿಗಳನ್ನು ಮರಳಿಸಿ ಯುಪಿಐ ಮೂಲಕ ₹10 ಮರುಪಾವತಿ ಪಡೆಯಬಹುದು.
02:12 PM (IST) Jun 17
ಕಳೆದ 10 ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮರ್ಥ್ಯ ಸಂಪೂರ್ಣ ಬದಲಾಗಿದೆ, ಇದಕ್ಕೆಲ್ಲಾ ಆತ್ಮನಿರ್ಭರತೆಯೇ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ರಾಜನಾಥ್ ಸಿಂಗ್ ಅವರು, 2025-26ನೇ ಸಾಲಿನಲ್ಲಿ ದೇಶದ ರಕ್ಷಣಾ ಉತ್ಪಾದನೆ ಸಾರ್ವಕಾಲಿಕ ದಾಖಲೆಯ 1.78 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಮಾಹಿತಿ ನೀಡಿದ್ದಾರೆ.
02:02 PM (IST) Jun 17
ಅಲ್ಲು ಅರ್ಜುನ್ ಜೊತೆ ‘ದೇಶಮುದುರು’ ಮೂಲಕ ಕೆರಿಯರ್ ಆರಂಭಿಸಿ, ಪುನೀತ್ ರಾಜ್ಕುಮಾರ್ ಜೊತೆ ‘ಬಿಂದಾಸ್’ ಚಿತ್ರದಲ್ಲಿ ಮಿಂಚಿದ್ದ ಈ ನಟಿ, ಇಂದು ವೈಯಕ್ತಿಕ ಜೀವನದ ಸೋಲನ್ನು ಮೆಟ್ಟಿ ನಿಂತು ವೃತ್ತಿಜೀವನದಲ್ಲಿ ಗೆಲ್ಲಲು ಹೊರಟಿದ್ದಾರೆ.
01:49 PM (IST) Jun 17
01:35 PM (IST) Jun 17
01:03 PM (IST) Jun 17
12:55 PM (IST) Jun 17
12:51 PM (IST) Jun 17
ನಟಿ ಶರ್ಮಿಳಾ ಮಾಂಡ್ರೆ ಫ್ಯಾನ್ಸ್ನಲ್ಲಿ ಈಗ ಒಂದೇ ಪ್ರಶ್ನೆ ಕಾಡುತ್ತಿದೆ. ಮದುವೆಯ ನಂತರ ಶರ್ಮಿಳಾ ಮಾಂಡ್ರೆ ಬಣ್ಣದ ಲೋಕಕ್ಕೆ ಗುಡ್ಬೈ ಹೇಳ್ತಾರಾ? ಅಥವಾ ನಟನೆಯನ್ನು ಮುಂದುವರಿಸುತ್ತಾರಾ? ಸುಧನ್ ಸುಂದರಂ ಮತ್ತು ಶರ್ಮಿಳಾ ಅವರ ಈ ಹೊಸ ಇನ್ನಿಂಗ್ಸ್ ಈ ಪ್ರಶ್ನೆಗೆ ಉತ್ತರ ಕೊಡಬೇಕಷ್ಟೇ!
12:21 PM (IST) Jun 17
Multibagger Penny Stocks: ಷೇರು ಮಾರುಕಟ್ಟೆ ಅಂದ್ರೆ ರಿಸ್ಕ್ ಇದ್ದೇ ಇರುತ್ತೆ, ಆದ್ರೆ ನಿಮ್ಮ ಅದೃಷ್ಟ ಮತ್ತು ರಿಸರ್ಚ್ ಸರಿಯಾಗಿದ್ರೆ, ಮಾರುಕಟ್ಟೆ ನಿಮ್ಮನ್ನು ರಾತ್ರೋರಾತ್ರಿ ಲಕ್ಷಾಧಿಪತಿ ಅಥವಾ ಕೋಟ್ಯಾಧಿಪತಿ ಮಾಡಬಲ್ಲದು. ಕೆಲವೊಮ್ಮೆ ಕೆಲವು ಷೇರುಗಳು ಇಡೀ ಆಟವನ್ನೇ ಬದಲಿಸಿಬಿಡುತ್ತವೆ.
12:10 PM (IST) Jun 17
11:14 AM (IST) Jun 17
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್ಆರ್)ರೈಲ್ವೆ ನಿಲ್ದಾಣದ ಯಾರ್ಡ್ ಕಾಮಕಾರಿ ಕೇರಳ ರೈಲುಗಳ ಮೇಲೆ ಪರಿಣಾಮ ಬೀರಿರುವುದರಿಂದ ಬೆಂಗಳೂರಿನಲ್ಲಿ ರೈಲು ಸಂಚಾರದಲ್ಲಿ ಅಡಚಣೆ ಮುಂದುವರೆದಿದೆ. ಈ ಕುರಿತಾದ ಮಹತ್ವದ ಅಪ್ಡೇಟ್ಸ್ ಇಲ್ಲಿದೆ ನೋಡಿ.
11:10 AM (IST) Jun 17
10:34 AM (IST) Jun 17
ಹೆಚ್ಚುತ್ತಿರುವ ಮಾರುಕಟ್ಟೆ ಸ್ಪರ್ಧೆ ಮತ್ತು ಮಾರಾಟ ಕುಸಿತದಿಂದಾಗಿ, ಪಿಜ್ಜಾ ಹಟ್ನ ಮೂಲ ಕಂಪನಿ ಯಮ್ ಬ್ರ್ಯಾಂಡ್ಸ್ ಅದನ್ನು 2.7 ಬಿಲಿಯನ್ ಡಾಲರ್ಗೆ ಮಾರಾಟ ಮಾಡಲು ನಿರ್ಧರಿಸಿದೆ. ಈ ಮಾರಾಟವು ಎರಡು ಭಾಗಗಳಲ್ಲಿ ನಡೆಯಲಿದೆ.