LIVE NOW
Published : Dec 18, 2025, 06:58 AM ISTUpdated : Dec 18, 2025, 11:27 PM IST

India Latest News Live: ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?

ಸಾರಾಂಶ

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ಜನ್ ಸುರಾಜ್ ಮುಖ್ಯಸ್ಥ ಹಾಗೂ ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವಾರ ಸೋನಿಯಾ ಗಾಂಧಿ ಅವರ 10, ಜನಪಥ ನಿವಾಸದಲ್ಲಿ ಭೇಟಿ ನಡೆ ದಿದೆ ಎಂದು ಮೂಲಗಳು ಹೇಳಿವೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜನ್ ಸುರಾಜ್ ಹೀನಾಯ ವಾಗಿ ಸೋತಿವೆ. ಜನ್ ಸುರಾಜ್ 236 ಸ್ಥಾನಗ ಳಲ್ಲಿ ಠೇವಣಿ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷ ಎರಡಂಕಿಯನ್ನೂ ತಲುಪಿಲ್ಲ. ಹೀಗಾಗಿ ಉಭಯ ಪಕ್ಷಗಳನ್ನು ಮರುಸಂಘಟಿಸಲು ಈ ಭೇಟಿ ನಡೆದಿದೆಯೇ ಎಂಬ ವಿಶ್ಲೇಷಣೆ ಆರಂಭವಾಗಿದೆ.

ಈ ಭೇಟಿ ಬಗ್ಗೆ ಪ್ರಿಯಾಂಕಾ ಗಾಂಧಿ ಅವರನ್ನು ಪ್ರಶ್ನಿಸಿದಾಗ, 'ನಾನು ಯಾರನ್ನು ಭೇಟಿಯಾಗುತೇನೆ ಅಥವಾ ಯಾರನ್ನು ಭೇಟಿಯಾಗುವುದಿಲ್ಲ ಎಂಬುದರ ಬಗ್ಗೆ ಯಾರಿಗೂ ಆಸಕ್ತಿ ಇಲ್ಲ' ಎಂದು ಹಾರಿಕೆ ಉತ್ತರ ನೀಡಿದರು. ಆದರೆ ಕಿಶೋರ್, 'ನಾನು ಪ್ರಿಯಾಂಕಾ ಭೇಟಿಯೇ ಆಗಿಲ್ಲ' ಎಂದರು.

11:27 PM (IST) Dec 18

ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?

ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು? ಈ ಕ್ಷುದ್ರಗ್ರಹಗಳ ವೇಗ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈ ಕುರಿತು ವಿಜ್ಞಾನಿಗಳು ಮಹತ್ವದ ಮಾಹಿತಿ ಬಹಿರಂಗಪಡಿಸಿದ್ದಾರೆ.

Read Full Story

08:17 PM (IST) Dec 18

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ, ಬಹ್ರೇನ್‌ನಲ್ಲಿ ಆಯೋಜಿಸಿದ ಟೂರ್ನಿಯಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಪಾಕಿಸ್ತಾನದ ಜನಪ್ರಿಯ ಕಬಡ್ಡಿ ಪಟು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

 

Read Full Story

07:42 PM (IST) Dec 18

ಎಲೋನ್‌ ಮಸ್ಕ್‌, ಜೆಫ್‌ ಬೆಬೋಸ್‌, ಅಂಬಾನಿ ಇವರ್ಯಾರೂ ಅಲ್ಲ.. ಇದು ವಿಶ್ವದ ಅತ್ಯಂತ ಶ್ರೀಮಂತ ಕುಟುಂಬ, ಇವರಿಗಿದೆ ಫ್ಲಿಪ್‌ಕಾರ್ಟ್‌ ಲಿಂಕ್‌

ಬ್ಲೂಮ್‌ಬರ್ಗ್ ಪ್ರಕಾರ, ವಾಲ್‌ಮಾರ್ಟ್ ಸ್ಥಾಪಕರಾದ ವಾಲ್ಟನ್ ಕುಟುಂಬವು 46.68 ಲಕ್ಷ ಕೋಟಿ ರೂಪಾಯಿ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕುಟುಂಬವೆಂದು ಗುರುತಿಸಲ್ಪಟ್ಟಿದೆ. ಭಾರತದ ಫ್ಲಿಪ್‌ಕಾರ್ಟ್‌ ಅನ್ನು ಈ ಕುಟುಂಬ ಹೊಂದಿದೆ.

Read Full Story

07:33 PM (IST) Dec 18

ಅಣ್ಣಾ ಕಾಂಡೋಮ್ ಬೆಲೆ ಇಳಿಸಿ ಎಂದ ಪಾಕ್‌ಗೆ ಕಪಾಳಮೋಕ್ಷ, ಮೊದ್ಲು ದಿವಾಳಿ ತಪ್ಪಿಸಲು ಸೂಚನೆ

ಅಣ್ಣಾ ಕಾಂಡೋಮ್ ಬೆಲೆ ಇಳಿಸಿ ಎಂದ ಪಾಕ್‌ಗೆ ಕಪಾಳಮೋಕ್ಷ, ಮೊದ್ಲು ದಿವಾಳಿ ತಪ್ಪಿಸಲು ಸೂಚನೆ, ಕಾಂಡೋಮ್ ಬಗ್ಗೆ ಅಮೇಲೆ ಚಿಂತೆ ಮಾಡಿ, ಮೊದಲು ದೇಶ ದಿವಾಳಿಯತ್ತ ಸಾಗುತ್ತಿರುವುದನ್ನು ತಪ್ಪಿಸಿ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಎಚ್ಚರಿಕೆ ನೀಡಿದೆ.

Read Full Story

07:30 PM (IST) Dec 18

ಮನೆ ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲಕಿಯ ಕೊಂದು ಸೂಟ್‌ಕೇಸ್‌ಗೆ ತುಂಬಿಸಿದ ಬಾಡಿಗೆದಾರ ದಂಪತಿ

ಬಾಡಿಗೆ ಹಣ ಕೇಳಲು ಹೋದ ಮನೆ ಮಾಲಕಿಯನ್ನು ಬಾಡಿಗೆದಾರ ದಂಪತಿ ಕೊಲೆ ಮಾಡಿದ್ದಾರೆ. ನಂತರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ, ಮನೆಗೆಲಸದಾಕೆಯ ಸಮಯಪ್ರಜ್ಞೆಯಿಂದಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

Read Full Story

06:52 PM (IST) Dec 18

1971ರ ಯುದ್ಧದಲ್ಲಿ ಭಾರತ ಮುಳುಗಿಸಿದ್ದ ಪಿಎನ್‌ಎಸ್‌ ಘಾಜಿ ಸಬ್‌ಮರೀನ್‌ ನೌಕೆ ಪುನಃ ಪಡೆದ ಪಾಕಿಸ್ತಾನ

PNS Ghazi:1971ರ ಯುದ್ಧದಲ್ಲಿ, ಭಾರತವು ವಿಶಾಖಪಟ್ಟಣಂ ಬಳಿ ಪಾಕಿಸ್ತಾನದ ಜಲಾಂತರ್ಗಾಮಿ ನೌಕೆಯನ್ನು ಮುಳುಗಿಸಿತು. ಆ ಬಳಿಕವೇ ಪಾಕಿಸ್ತಾನ ಆ ಯುದ್ಧದಲ್ಲಿ ತನ್ನ ಶಣಾಗತಿಯನ್ನು ಘೋಷಣೆ ಮಾಡಿತ್ತು.

 

Read Full Story

06:21 PM (IST) Dec 18

56 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು ಗಡೀಪಾರು ಮಾಡಿ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ

ಸಂಘಟಿತ ಭಿಕ್ಷಾಟನೆ ಮತ್ತು ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಮತ್ತು ಯುಎಇ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಠಿಣ ಕ್ರಮ ಕೈಗೊಂಡಿವೆ. ಸೌದಿ ಅರೇಬಿಯಾವೊಂದರಿಂದಲೇ 56000 ಪಾಕಿಸ್ತಾನಿ ಭಿಕ್ಷುಕರನ್ನು ಗಡೀಪಾರು ಮಾಡಲಾಗಿದೆ.

Read Full Story

06:21 PM (IST) Dec 18

ಹೊಸ ವರ್ಷಕ್ಕೆ ಹೊಸ ಫಾಸ್ಟಾಗ್ ನೀತಿ, ಟೋಲ್ ಪ್ಲಾಜಾದಲ್ಲಿ ಗೇಟ್ ಇರಲ್ಲ,ಸ್ಲೋ ಮಾಡಬೇಕಿಲ್ಲ

ಹೊಸ ವರ್ಷಕ್ಕೆ ಹೊಸ ಫಾಸ್ಟಾಗ್ ನೀತಿ, ಟೋಲ್ ಪ್ಲಾಜಾದಲ್ಲಿ ಗೇಟ್ ಇರಲ್ಲ,ಸ್ಲೋ ಮಾಡಬೇಕಿಲ್ಲ , ಕಾರು 80 ಕಿಲೋಮೀಟರ್ ವೇಗದಲ್ಲಿ ಟೋಲ್ ಗೇಟ್ ಮೂಲಕ ಪಾಸ್ ಆಗಬಹುದು. ಏನಿದು ಹೊಸ ವಿಧಾನ? ನಿತಿನ್ ಗಡ್ಕರಿ ಹೇಳಿದ್ದಾರೆ ನೋಡಿ.

Read Full Story

05:54 PM (IST) Dec 18

ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!

ಐಪಿಎಲ್ ಹರಾಜಿನ ನಂತರ, ಆರ್. ಅಶ್ವಿನ್ ನಾಲ್ಕು ಬಲಿಷ್ಠ ತಂಡಗಳನ್ನು ಹೆಸರಿಸಿದ್ದಾರೆ. ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಅನ್ನು ಆಯ್ಕೆ ಮಾಡಿರುವ ಅವರು, ಅಚ್ಚರಿಯ ರೀತಿಯಲ್ಲಿ ತಮ್ಮ ಮಾಜಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕೈಬಿಟ್ಟಿದ್ದಾರೆ.
Read Full Story

05:53 PM (IST) Dec 18

Viral Video - 'ಪಾಪಾ..ಪಾಪಾ..' ಸೈನಿಕ ಅಮ್ಜದ್‌ ಖಾನ್‌ ಮೃತದೇಹದ ಮುಂದೆ ಕರೆದ 1 ವರ್ಷದ ಕಂದ!

Heartbreaking: 1-Year-Old Daughter Calls 'Papa' to Martyred SOG Soldier Amjad Ali Khan ಹುತಾತ್ಮ ಸೈನಿಕನ ಮೃತದೇಹ ಮನೆಗೆ ಬಂದಾಗ ಆತನ 1 ವರ್ಷದ ಪುಟ್ಟ ಮಗಳು ಶವಪೆಟ್ಟಿಗೆಯ ಎದುರು 'ಪಾಪಾ.. ಪಾಪಾ..' ಎಂದು ಕರೆದಿದ್ದು ಎಲ್ಲರ ಕಣ್ಣಾಲಿಗಳನ್ನು ತೇವ ಮಾಡಿದೆ.

Read Full Story

05:51 PM (IST) Dec 18

IPL 2026 - ಕೆಕೆಆರ್​ ತಂಡದಿಂದ ಶಾರುಖ್​- ಜೂಹಿ ಗಳಿಸೋದೆಷ್ಟು? ಈ ಜೋಡಿಗೆ ಐಪಿಎಲ್​ ಚಿನ್ನದ ಮೊಟ್ಟೆ ಆಗಿದ್ಹೇಗೆ?

ಭಾರತದ ಟಾಪ್ 2 ಶ್ರೀಮಂತ ನಟರಾದ ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ ಅವರ ಸಂಪತ್ತಿನ ಹಿಂದಿನ ದೊಡ್ಡ ಕಾರಣ ಐಪಿಎಲ್ ತಂಡ ಕೆಕೆಆರ್. 623 ಕೋಟಿಗೆ ಖರೀದಿಸಿದ ಈ ತಂಡದ ಇಂದಿನ ಮೌಲ್ಯ ಸಾವಿರಾರು ಕೋಟಿಗಳಾಗಿದ್ದು, ಇದರಿಂದ ಶಾರುಖ್ ಮತ್ತು ಜೂಹಿ ವಾರ್ಷಿಕವಾಗಿ ಕೋಟಿಗಟ್ಟಲೆ ಲಾಭ ಗಳಿಸುತ್ತಿದ್ದಾರೆ.
Read Full Story

05:36 PM (IST) Dec 18

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್, ಭಾರತೀಯ ರಿಸರ್ವ್ ಬ್ಯಾಂಕ್ ಸಾವರಿನ್ ಗೋಲ್ಡ್ ಬಾಂಡ್‌ ಅಂತಿಮ ಮರುಪಾವತಿ ಬೆಲೆ ಘೋಷಿಸಿದೆ. ಹೂಡಿಕೆದಾರರು ಸಂಭ್ರಮ ಡಬಲ್ ಆಗಿದೆ.

Read Full Story

05:13 PM (IST) Dec 18

ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ

ಹಣ ವಸೂಲಿ ಮಾಡುವ ಉದ್ದೇಶದಿಂದ ವ್ಯಕ್ತಿಯೊಬ್ಬನ ಮೇಲೆ ಸುಳ್ಳು ಅತ್ಯಾ*ಚಾರದ ದೂರು ದಾಖಲಿಸಿದ್ದ ಮಹಿಳೆಯನ್ನು ಗುರುಗ್ರಾಮ ಪೊಲೀಸರು ಬಂಧಿಸಿದ್ದಾರೆ. ಈ ಸಂಚನ್ನು ಮತ್ತೊಬ್ಬ ಅತ್ಯಾ*ಚಾರ ಆರೋಪಿ ಜಿತೇಂದ್ರ ಎಂಬಾತನ ಜೊತೆ ಸೇರಿ ರೂಪಿಸಿದ್ದು, ಪೊಲೀಸ್ ತನಿಖೆಯ ವೇಳೆ ಸತ್ಯಾಂಶ ಬಯಲಾಗಿದೆ.

Read Full Story

05:01 PM (IST) Dec 18

ಭಾರತದ ಮುಸ್ಲಿಮರು ಸೂರ್ಯ-ನದಿ ಪೂಜಿಸಬೇಕು, RSS ನಾಯಕನ ಹೇಳಿಕೆಯಿಂದ ಚರ್ಚೆ ಶುರು

ಭಾರತದ ಮುಸ್ಲಿಮರು ಸೂರ್ಯ-ನದಿ ಪೂಜಿಸಬೇಕು, RSS ನಾಯಕನ ಹೇಳಿಕೆಯಿಂದ ಚರ್ಚೆ ಶುರುವಾಗಿದೆ. ಸೂರ್ಯ ನಮಸ್ಕಾರ ಮಾಡುವುದು, ನದಿಯನ್ನು ಗೌರವಿಸಿ ಪೂಜಿಸುವುದು ಉತ್ತಮ ಎಂದು ದತ್ತಾತ್ರಯ ಹೊಸಬಾಳೆ ಹೇಳಿದ್ದಾರೆ.

Read Full Story

04:54 PM (IST) Dec 18

ಸಾಲ ಮರುಪಾವತಿ, 3473 ಕೋಟಿ ರೂಪಾಯಿಗೆ ಬೆಂಗಳೂರಿನ ಭೂಮಿ ಮಾರಲಿರುವ ಐಟಿಐ ಕಂಪನಿ!

ITI Ltd to Sell 91 Acres of Bengaluru Land Worth ₹3,473 Crore to Clear Debts ಐಟಿಐ ಲಿಮಿಟೆಡ್ 18,746 ಕೋಟಿ ರೂ.ಗಳ ಆರ್ಡರ್ ಬುಕ್‌ ಹೊಂದಿದೆ ಆದರೆ ನಷ್ಟವನ್ನು ಮುಂದುವರೆಸಿದೆ ಎಂದು ಕೇಂದ್ರ ಹೇಳಿದೆ.

 

Read Full Story

04:54 PM (IST) Dec 18

ವೆಂಕಟೇಶ್ ಅಯ್ಯರ್‌ಗೆ ನಂ.3 ಸ್ಲಾಟ್ ಫಿಕ್ಸ್; ಮುಂಬರುವ ಐಪಿಎಲ್‌ಗೆ ಆರ್‌ಸಿಬಿ ಬಲಿಷ್ಠ ಆಡುವ ಹನ್ನೊಂದರ ಬಳಗ ಹೀಗಿರಲಿದೆ!

2026ರ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್, ಮಂಗೇಶ್ ಯಾದವ್ ಮತ್ತು ಜೇಕಬ್ ಡಫಿ ಅವರಂತಹ ಪ್ರಮುಖ ಆಟಗಾರರನ್ನು ಖರೀದಿಸಿದೆ. ಈ ಹೊಸ ಸೇರ್ಪಡೆಗಳಿಂದ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳು ಬಲಿಷ್ಠಗೊಂಡಿದ್ದು, ಮುಂಬರುವ ಐಪಿಎಲ್‌ಗೆ ಸಂಭಾವ್ಯ ಆಡುವ 11ರ ಬಳಗವನ್ನು ರೂಪಿಸಲಾಗಿದೆ.

Read Full Story

04:15 PM (IST) Dec 18

ಲೇಡಿ ಬಾಸ್​ ಎಲ್ಲೆಲ್ಲೋ ಮುಟ್ಟುತ್ತಾಳೆ, ಪ್ರಚೋದಿಸ್ತಾಳೆ, ಆಮೇಲೆ... ಉದ್ಯೋಗಿಯಿಂದ ಶಾಕಿಂಗ್​ ವಿಷ್ಯ ರಿವೀಲ್​

ಮುಂಬೈನ 29 ವರ್ಷದ ಯುವಕನೊಬ್ಬ ತನ್ನ ವಿವಾಹಿತ ಲೇಡಿ ಬಾಸ್‌ನಿಂದ ಕೆಲಸದ ಸ್ಥಳದಲ್ಲಿ ಲೈಂ*ಗಿಕ ದೌರ್ಜನ್ಯ ಎದುರಿಸುತ್ತಿರುವ ಬಗ್ಗೆ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾನೆ. ಫೈಲ್ ಪರಿಶೀಲನೆ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸುವುದು ಮತ್ತು ಪ್ರಚೋದಿಸುವುದರ ಬಗ್ಗೆ ವಿವರಿಸಿದ್ದಾನೆ.

Read Full Story

04:03 PM (IST) Dec 18

ಲಂಡನ್‌ನಲ್ಲಿ ವಿಜಯ್‌ ಮಲ್ಯ 70ನೇ ಬರ್ತ್‌ಡೇಗೆ ಲಲಿತ್ ಮೋದಿಯಿಂದ ಅದ್ದೂರಿ ಪಾರ್ಟಿ - ಕಿರಣ್ ಮಜುಂದಾರ್ ಭಾಗಿ

ಉದ್ಯಮಿ ವಿಜಯ್ ಮಲ್ಯ ಅವರ 70ನೇ ಹುಟ್ಟುಹಬ್ಬಕ್ಕೂ ಮುನ್ನ, ಲಂಡನ್‌ನಲ್ಲಿ ಅವರ ಆತ್ಮೀಯ ಗೆಳೆಯ ಲಲಿತ್ ಮೋದಿ ಅದ್ದೂರಿ ಪಾರ್ಟಿ ಆಯೋಜಿಸಿದ್ದಾರೆ. ಈ ಪಾರ್ಟಿಯಲ್ಲಿ ಕಿರಣ್ ಮಜುಂದಾರ್ ಶಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Read Full Story

04:03 PM (IST) Dec 18

ತನ್ನ ಮೊದಲ ಕ್ರೆಡಿಟ್‌ ಕಾರ್ಡ್‌ ಬಿಡುಗಡೆ ಮಾಡಿದ Google Pay, ಏನಿದರ ವಿಶೇಷತೆ?

Google Pay Launches First Credit Card in India: RuPay UPI Linking & Instant Rewards ಈ ಗೂಗಲ್ ಪೇ ಕಾರ್ಡ್ ಮೂಲಕ ಗ್ರಾಹಕರು ತಮ್ಮ ಮಾಸಿಕ ಬಿಲ್‌ಗಳು ಮತ್ತು ಇತರ ಬಿಲ್‌ಗಳನ್ನು ಸಹ ಪಾವತಿಸಲು ಸಾಧ್ಯವಾಗುತ್ತದೆ. ಹಾಗಾದರೆ ಈ ಗೂಗಲ್ ಪೇ ಕಾರ್ಡ್ ಅನ್ನು ಹೇಗೆ ಅನ್ನೋದರ ವಿವರ ಇಲ್ಲಿದೆ.

Read Full Story

03:55 PM (IST) Dec 18

ಪಾಕ್‌ನಲ್ಲಿ ಧರುಂದರ್ ಸಿನಿಮಾ ಬ್ಯಾನ್ ಆದ್ರೂ ನಾಯಕ ಬಿಲ್ವಾಲ್ ಭುಟ್ಟೋ ಈವೆಂಟ್‌ನಲ್ಲಿ ವೈರಲ್ ಹಾಡು

ಪಾಕ್‌ನಲ್ಲಿ ಧರುಂದರ್ ಸಿನಿಮಾ ಬ್ಯಾನ್ ಆದ್ರೂ ನಾಯಕ ಬಿಲ್ವಾಲ್ ಭುಟ್ಟೋ ಈವೆಂಟ್‌ನಲ್ಲಿ ವೈರಲ್ ಹಾಡು, ಪಾಕಿಸ್ತಾನ ವಿರೋಧಿ ಸಿನಿಮಾ ಎಂದು ಬ್ಯಾನ್ ಮಾಡಲಾಗಿದೆ. ಆದರೆ ಪಾಕಿಸ್ತಾನದ ಪ್ರಮುಕ ಕಾರ್ಯಕ್ರಮದಲ್ಲಿ ಇದೀಗ ಅಕ್ಷಯ್ ಖನ್ನ ಎಂಟ್ರಿಗೆ ಬಳಸಿರುವ FA9LA ಹಾಡು ಎಲ್ಲೆಡೆ ಬಳಕೆಯಾಗುತ್ತಿದೆ.

 

Read Full Story

03:13 PM (IST) Dec 18

ಈ ಗ್ರಾಮ ನೆನೆದರೆ ಸಾಕು ಮಕ್ಕಳು ಹುಟ್ಟಾತ್ತಾರೆ, 1500 ಜನಸಂಖ್ಯೆಯ ಇಲ್ಲಿ 3 ತಿಂಗಳ ಜನನ 27,000

ಈ ಗ್ರಾಮ ನೆನೆದರೆ ಸಾಕು ಮಕ್ಕಳು ಹುಟ್ಟಾತ್ತಾರೆ, 1500 ಜನಸಂಖ್ಯೆಯ ಇಲ್ಲಿ 3 ತಿಂಗಳ ಜನನ 27,000, ಇದೊಂದು ರೀತಿ ಮ್ಯಾಜಿಕ್ ಗ್ರಾಮವಾಗಿದೆ. ಅಧಿಕಾರಿಗಳು, ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಅಷ್ಟಕ್ಕೂ ಈ ಗ್ರಾಮದ ಅಚ್ಚರಿ ಏನು?

 

Read Full Story

02:24 PM (IST) Dec 18

ಲುಲು ಮಾಲ್‌ಗೆ ಬಂದ ನಟಿಗೆ ಆಘಾತ - ಮುಗಿಬಿದ್ದ ಜನರಿಂದ ನಟಿಯ ರಕ್ಷಿಸಲು ಪಡಿಪಾಟಲು ಪಟ್ಟ ಬಾಡಿಗಾರ್ಡ್‌

ರಾಜ್‌ ಸಾಬ್ ಸಿನಿಮಾದ ಹಾಡೊಂದರ ಬಿಡುಗಡೆಗೆ ಬಂದ ನಟಿ ನಿಧಿ ಆಗರ್ವಾಲ್‌ ಬೆಚ್ಚಿ ಬೀಳುವಂತಹ ಸನ್ನಿವೇಶ ನಡೆದಿದೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಜೊತೆಗೆ ಸಿನಿಮಾ ನಟ ನಟಿಯರ ಹುಚ್ಚು ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಾಗಿದ್ದರೆ ಆಗಿದ್ದೇನು?

Read Full Story

02:13 PM (IST) Dec 18

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ

ಉತ್ತರಪ್ರದೇಶದ ಅನ್‌ಕ್ಯಾಪ್ಡ್‌ ಆಟಗಾರ ಪ್ರಶಾಂತ್ ವೀರ್, ಐಪಿಎಲ್ ಹರಾಜಿನಲ್ಲಿ 14.20 ಕೋಟಿ ರುಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದಾರೆ. ಕಡುಬಡತನದಿಂದ ಬಂದ ಇವರು, ಪ್ರತಿದಿನ 14 ಕಿ.ಮೀ ಸೈಕಲ್ ತುಳಿದು ಅಭ್ಯಾಸ ನಡೆಸಿ ಈ ಸಾಧನೆ ಮಾಡಿರುವುದು ಹಲವರಿಗೆ ಸ್ಪೂರ್ತಿಯಾಗಿದೆ.
Read Full Story

01:27 PM (IST) Dec 18

ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ

Hyderabad Businessman Donates ₹1.2 Crore Worth Blades to Tirumala TTD ಹೈದರಾಬಾದ್ ಮೂಲದ ಉದ್ಯಮಿ ಬಿ ಶ್ರೀಧರ್ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಅರ್ಧ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ.

 

Read Full Story

01:01 PM (IST) Dec 18

ಪಾಯಲ್‌ ಗೇಮಿಂಗ್‌ Dubai MMS ವಿವಾದ, 'ಇದು ನಾನಲ್ಲ..' ಎಂದ ಯೂಟ್ಯೂಬರ್‌!

Payal Gaming Dubai MMS Controversy That's Not Me Clarifies YouTuber ಬುಧವಾರ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪಾಯಲ್‌, ಮೀಡಿಯಾಗಳು ಹಾಗೂ ವ್ಯಕ್ತಿಗಳು, ಈ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು, ಮರುಪ್ರಸ್ತುತಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

 

Read Full Story

12:58 PM (IST) Dec 18

2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು - ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ

ಹಲವು ವರ್ಷಗಳ ಹಿಂದೆಯೇ ಈ ಮದುವೆ ನಡೆದಿದ್ದರು. ಮುಸ್ಲಿಂ ಹುಡುಗಿಯನ್ನು ಅವರು ಸೊಸೆ ಎಂದು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಬೇಶ್ ಹಾಗೂ ಆತನ ಪತ್ನಿ ಪರಸ್ಪರ ದೂರಾಗುವ ನಿರ್ಧಾರ ಮಾಡಿದ್ದರು.

Read Full Story

12:36 PM (IST) Dec 18

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ - ನಿಜಕ್ಕೂ ಏನಾಗುತ್ತಿದೆ?‌

ಡಾಲರ್ ಎದುರು ಭಾರತೀಯ ರೂಪಾಯಿ ಐತಿಹಾಸಿಕ ಕುಸಿತ ಕಂಡರೂ, ದೇಶದ ಆರ್ಥಿಕತೆ 8.2%ರಷ್ಟು ಪ್ರಬಲ ಬೆಳವಣಿಗೆ ಸಾಧಿಸಿದೆ. ಈ ಲೇಖನವು, ಡಾಲರ್ ಬೇಡಿಕೆ, ವಿದೇಶಿ ಹೂಡಿಕೆ ಹಿಂತೆಗೆತದಂತಹ ರೂಪಾಯಿ ಕುಸಿತದ ಕಾರಣ ಮತ್ತು ಆಂತರಿಕ ಉತ್ಪಾದನೆ ಜಿಡಿಪಿ ಹೇಗೆ ಹೆಚ್ಚಿಸುತ್ತದೆಂದು ವಿವರಿಸುತ್ತದೆ.

Read Full Story

12:31 PM (IST) Dec 18

ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!

ಬೆಂಗಳೂರು: 2026ರ ಐಪಿಎಲ್ ಮಿನಿ ಹರಾಜಿನಲ್ಲಿ ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ಹಲವು ಸ್ಟಾರ್ ಆಟಗಾರರನ್ನು ಖರೀದಿಸಿದೆ. ಆದರೆ ಈ ಪೈಕಿ ಓರ್ವ ಸ್ಟಾರ್ ಕ್ರಿಕೆಟಿಗ ಐಪಿಎಲ್‌ನ ಆರಂಭಿಕ ಕೆಲ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.

 

Read Full Story

11:48 AM (IST) Dec 18

ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ

ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯ ಶಿಲ್ಪಿ, ಪದ್ಮವಿಭೂಷಣ ಪುರಸ್ಕೃತ ರಾಮ್ ಸುತರ್ ಅವರು ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸರ್ದಾರ್ ಪಟೇಲ್ ಪ್ರತಿಮೆಯಲ್ಲದೆ, ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಮತ್ತು ಶಿವಾಜಿ ಪ್ರತಿಮೆಗಳಂತಹ ಅನೇಕ ಸ್ಮರಣೀಯ ಕಲಾಕೃತಿಗಳನ್ನು ಅವರು ರಚಿಸಿದ್ದರು.
Read Full Story

11:09 AM (IST) Dec 18

ಜ್ಯೂಸ್‌ಗೆ ಡ್ರಗ್‌ ಮಿಕ್ಸ್‌ ಮಾಡಿ ಹಲವು ಅಪ್ರಾಪ್ತರ ಮೇಲೆ ಮಧ್ಯವಯಸ್ಕನಿಂದ ರೇ*ಪ್ - ವೀಡಿಯೋ ಮಾಡಿ ಬ್ಲಾಕ್‌ಮೇಲ್

ಮುಂಬೈನಲ್ಲಿ, ತಂಪು ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಅಪ್ರಾಪ್ತ ಯುವತಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ 45 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ  ಕೃತ್ಯದ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಒಟ್ಟು 8ರಿಂದ 10 ಬಾಲಕಿಯರ ಮೇಲೆ ಈತ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

Read Full Story

11:07 AM (IST) Dec 18

FIFA ವಿಶ್ವಕಪ್ ಗೆದ್ರೆ ₹452 ಕೋಟಿ ಬಹುಮಾನ! ಕಳೆದ ಬಾರಿಗಿಂತ 100 ಕೋಟಿ ಹೆಚ್ಚಳ

2026ರ ಫಿಫಾ ಫುಟ್ಬಾಲ್‌ ವಿಶ್ವಕಪ್‌ ವಿಜೇತ ತಂಡಕ್ಕೆ ₹452 ಕೋಟಿ ನಗದು ಬಹುಮಾನವನ್ನು ಫಿಫಾ ಘೋಷಿಸಿದೆ. 2022ಕ್ಕೆ ಹೋಲಿಸಿದರೆ ಒಟ್ಟಾರೆ ಬಹುಮಾನದ ಮೊತ್ತದಲ್ಲಿ ಶೇ.50ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹5925 ಕೋಟಿ ಬಹುಮಾನವನ್ನು ನಿಗದಿಪಡಿಸಲಾಗಿದೆ.  

Read Full Story

09:52 AM (IST) Dec 18

ಜಗತ್ತಿನಲ್ಲಿ ಕೇವಲ 12 ಜನರಲ್ಲಿ ಮಾತ್ರ ಇರುವ ಅಪರೂಪದ ವಾಚ್‌ ಮೆಸ್ಸಿಗೆ ಗಿಫ್ಟ್ ಕೊಟ್ಟ ಅನಂತ್ ಅಂಬಾನಿ!

ನವದೆಹಲಿ: ಭಾರತದ ಪ್ರವಾಸ ಕೈಗೊಂಡಿದ್ದ ಅರ್ಜೆಂಟೀನಾದ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿಗೆ ಅನಂತ್ ಅಂಬಾನಿ ಅಪರೂಪದ ವಾಚ್ ಗಿಫ್ಟ್ ನೀಡಿದ್ದಾರೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ

 

Read Full Story

09:22 AM (IST) Dec 18

ಐಪಿಎಲ್ ಹರಾಜು - ಶಿಕ್ಷಕ ತಂದೆಗೆ ₹12 ಸಾವಿರ ವೇತನ, ಮಗ ಪ್ರಶಾಂತ್‌ಗೆ 14.2 ಕೋಟಿ ಸಂಬಳ!

ಉತ್ತರ ಪ್ರದೇಶದ ಯುವ ಕ್ರಿಕೆಟಿಗ ಪ್ರಶಾಂತ್ ವೀರ್, ಶಿಕ್ಷಕ ತಂದೆಯ ಕಡಿಮೆ ಸಂಬಳ ಮತ್ತು ಅಜ್ಜನ ಪಿಂಚಣಿ ಹಣದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರನ್ನು ₹14.20 ಕೋಟಿಗೆ ಖರೀದಿಸುವುದರೊಂದಿಗೆ, ಅವರ ಬದುಕು ರಾತ್ರೋರಾತ್ರಿ ಬದಲಾಗಿದೆ.
Read Full Story

More Trending News